Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇರೆ ಬೇರೆ ವೃತ್ತಿಗಳತ್ತ...

ಬೇರೆ ಬೇರೆ ವೃತ್ತಿಗಳತ್ತ ನೋಡುತ್ತಿದ್ದಾರೆ ಭಾರತೀಯ ದಂತ ವೈದ್ಯರು

ಏಕೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ18 July 2016 11:20 AM IST
share
ಬೇರೆ ಬೇರೆ ವೃತ್ತಿಗಳತ್ತ ನೋಡುತ್ತಿದ್ದಾರೆ ಭಾರತೀಯ ದಂತ ವೈದ್ಯರು

ಬೆಂಗಳೂರು, ಜು.18: ವಿಶ್ವದ ಅತಿ ಹೆಚ್ಚು ಸಂಖ್ಯೆಯ ಬಾಯಿ ಕ್ಯಾನ್ಸರ್ ಪ್ರಕರಣಗಳು ಭಾರತದಿಂದ ವರದಿಯಾಗುತ್ತಿದ್ದರೂ ದೇಶದಲ್ಲಿ, ಮುಖ್ಯವಾಗಿ ಗ್ರಾಮೀಣ ಭಾಗಗಳಲ್ಲಿ ದಂತ ವೈದ್ಯರ ತೀವ್ರ ಕೊರತೆಯಿದೆ. ಕರ್ನಾಟಕ ರಾಜ್ಯವೊಂದರಲ್ಲೇ ವರ್ಷಕ್ಕೆ ಕನಿಷ್ಠ 2,500 ದಂತ ವೈದ್ಯಕೀಯ ಪದವೀಧರರು ರಾಜ್ಯದ 36 ದಂತ ವೈದ್ಯಕೀಯ ಕಾಲೇಜುಗಳಿಂದ ಹೊರ ಬರುತ್ತಿದ್ದರೂ ರಾಜ್ಯ ಡೆಂಟಲ್ ಕೌನ್ಸಿಲ್‌ನಲ್ಲಿ ನೋಂದಾಯಿತ ದಂತ ವೈದ್ಯರ ಸಂಖ್ಯೆ ಕೇವಲ 30,000 ಆಗಿದೆ. ಅಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತೇ ?

ದಂತ ವೈದ್ಯರಿಗೆ ದೊರೆಯುವ ಕಡಿಮೆ ವೇತನ ಹಾಗೂ ಸ್ವಂತ ಕ್ಲಿನಿಕ್ ಹೊಂದಲು ಸಾಕಷ್ಟು ದೊಡ್ಡ ಮೊತ್ತದ ಅವಶ್ಯಕತೆಯಿಂದ ಹೆಚ್ಚಿನ ದಂತ ವೈದ್ಯರು ಇತರ ವೃತ್ತಿಪರ ಶಿಕ್ಷಣ ಪಡೆಯಲು ಮನಸ್ಸು ಮಾಡುತ್ತಿರುವುದು.

ರಾಜ್ಯ ಡೆಂಟಲ್ ಕೌನ್ಸಿಲ್‌ನಲ್ಲಿ ನೋಂದಣಿಗೊಂಡಿರುವ 30,000 ಮಂದಿಯ ಪೈಕಿ ಕೇವಲ 25,000 ಮಂದಿ ರಾಜ್ಯದಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾರೆ ಎಂದು ಕರ್ನಾಟಕ ಡೆಂಟಲ್ ಕೌನ್ಸಿಲ್ ಅಧ್ಯಕ್ಷ ಡಾ. ರಾಜ್ ಕುಮಾರ್ ಎಸ್. ಅಲ್ಲೆ ಹೇಳುತ್ತಾರೆ.

ಧಾರವಾಡದ ಡೆಂಟಲ್ ಕಾಲೇಜೊಂದರಿಂದ 2010 ರಲ್ಲಿ ಬಿಡಿಎಸ್ ಪದವಿ ಪಡೆದಿರುವ ಡಾ.ಲವ್ಯ ಎನ್. ಇದೀಗ ಹಾಸ್ಪಿಟಲ್ ಆಡಳಿತ ವಿಷಯದಲ್ಲಿ ಸ್ನಾತ್ತಕೋತ್ತರ ಡಿಪ್ಲೊಮಾ ಮಾಡುತ್ತಿದ್ದಾರೆ.

ಕನ್ಸರ್ವೇಟಿವ್ ಡೆಂಟಿಸ್ಟ್ರಿಯಲ್ಲಿ ಸ್ಪೆಷಲೈಸೇಶನ್‌ನೊಂದಿಗೆ ಮಂಗಳೂರಿನಲ್ಲಿ ಎಂಡಿಎಸ್ ಮಾಡುತ್ತಿರುವ ಇನ್ನೊಬ್ಬರು ಹೇಳುವಂತೆ ಎಂಡಿಎಸ್ ಮಾಡಿದ ನಂತರವೂ ಉತ್ತಮ ವೇತನ ನಿರೀಕ್ಷಿಸುವಂತಿಲ್ಲ. ಬಿಡಿಎಸ್ ಪದವೀಧರರಿಗೆ ಪ್ರತಿ ತಿಂಗಳು 25,000 ರೂ.ದಿಂದ 30,000 ರೂ. ತನಕ ವೇತನ ದೊರೆತರೆ ಎಂಡಿಎಸ್ ಪದವೀಧರರಿಗೆ 50,000 ರೂ. ದಿಂದ 55,000 ರೂ. ದೊರೆಯುತ್ತದೆ. ಮೇಲಾಗಿ ಖಾಸಗಿ ಕ್ಲಿನಿಕ್ ಸ್ಥಾಪಿಸಲೂ 12 ರಿಂದ 15 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ಹೇಳುತ್ತಾರವರು.

ಬಿಡಿಎಸ್ ಪದವೀಧರರಿಗೆ ಸೂಕ್ತ ತರಬೇತಿಯ ಅಗತ್ಯವಿದೆಯೆಂದು ಖ್ಯಾತ ದಂತ ವೈದ್ಯಕೀಯ ಸರ್ಜನ್ ಡಾ. ಅಚ್ಯುತ್ ಬಾಳಿಗಾ ಹೇಳುತ್ತಾರೆ. ಮೇಲಾಗಿ ಪದವೀಧರರು ಗ್ರಾಮೀಣ ಪ್ರದೇಶಗಳಲ್ಲಿ ಕ್ಲಿನಿಕ್ ಸ್ಥಾಪಿಸಲು ಮುಂದೆ ಬರುತ್ತಿಲ್ಲವೆಂದೂ ಅವರು ವಿಷಾದ ವ್ಯಕ್ತಪಡಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X