Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫತೇಉಲ್ಲಾ ಗುಲೇನ್ ಗಡೀಪಾರು ವಿವಾದ:...

ಫತೇಉಲ್ಲಾ ಗುಲೇನ್ ಗಡೀಪಾರು ವಿವಾದ: ಅಮೆರಿಕ-ಟರ್ಕಿ ನಡುವೆ ವಾಗ್ಯುದ್ಧ

ವಾರ್ತಾಭಾರತಿವಾರ್ತಾಭಾರತಿ18 July 2016 11:47 AM IST
share
ಫತೇಉಲ್ಲಾ ಗುಲೇನ್ ಗಡೀಪಾರು ವಿವಾದ: ಅಮೆರಿಕ-ಟರ್ಕಿ ನಡುವೆ ವಾಗ್ಯುದ್ಧ

ಅಂಕಾರ, ಜುಲೈ 18: ಶುಕ್ರವಾರ ರಾತ್ರಿ ಟರ್ಕಿಯಲ್ಲಿ ನಡೆದ ವಿಫಲ ಕ್ಷಿಪ್ರನೇನಾ ಕ್ರಾಂತಿಗೆ ಸಂಬಂಧಿಸಿ ಅಮೆರಿಕ ಹಾಗೂ ಟರ್ಕಿಯ ನಡುವೆ ವಾಗ್ಯುದ್ಧ ಕಾವೇರುತ್ತಿದೆಯೆಂದು ವರದಿಯಾಗಿದೆ. ಸೇನಾ ದಂಗೆಯ ಹಿಂದೆ ಈಗ ಅಮೆರಿಕದಲ್ಲಿ ನೆಲೆಸಿರು ಧರ್ಮಗುರು ಫತೇಉಲ್ಲಾ ಗುಲೇನ್ ರ ಪಾತ್ರವಿದೆಯೆಂದು ಟರ್ಕಿ ಆರೋಪಿಸುತ್ತಿದ್ದು ಗುಲೇನ್ ರನ್ನು ತಮ್ಮ ವಶಕ್ಕೆ ನೀಡಬೇಕೆಂದು ಅಮೆರಿಕದೊಂದಿಗೆ ಟರ್ಕಿ ನಿರಂತರ ಆಗ್ರಹಿಸುತ್ತಿದೆ ಎಂದು ವರದಿ ತಿಳಿಸಿದೆ.

ಅಮೆರಿಕದ ಪೆನ್ಸಲ್ವೇನಿಯಾದಲ್ಲಿರುವ ಗುಲೇನ್ ರಿಗೆ ಅಮೆರಿಕ ರಕ್ಷಣೆ ನೀಡುತ್ತಿದೆ ಎಂಬಂತೆ ಟರ್ಕಿ ಅಧ್ಯಕ್ಷ ಎರ್ದೊಗಾನ್ ಹೇಳಿಕೆ ನೀಡುತ್ತಿದ್ದಾರೆಂದು ಅಮೆರಿಕ ಭಾವಿಸಿಕೊಂಡಿದೆ. ಅವರ ಇಂತಹ ಟೀಕೆಗಳು ಮತ್ತು ಸೇನಾ ದಂಗೆಗೆ ಅಮೆರಿಕದ ಬೆಂಬಲವಿದೆ ಎಂಬಂತಹ ಹೇಳಿಕೆಗಳು ಟರ್ಕಿ ಮತ್ತು ಅಮೆರಿಕದ ಪರಸ್ಪರ ಸಂಬಂಧದಲ್ಲಿ ಬಿರುಕುಂಟು ಮಾಡಲಿದೆ ಎಂದು ಎರ್ದೊಗಾನ್ ರ ಟೀಕೆಗೆ ಅಮೆರಿಕದ ರಾಜ್ಯಾಂಗ ಕಾರ್ಯದರ್ಶಿ ಜಾನ್‌ಕೆರಿ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಈ ಮೊದಲು ಅಮೆರಿಕ ಕೇಳಿದ್ದ ಹಲವಾರು ಅಪರಾಧಿಗಳನ್ನು ಟರ್ಕಿ ಅಮೆರಿಕಕ್ಕೆ ಹಸ್ತಾಂತರಿಸಿದೆ ಆದ್ದರಿಂದ ಅಮೆರಿಕ ತನ್ನ ಕೇಳಿಕೆಯನ್ನು ಒಪ್ಪಲು ಸಿದ್ಧವಾಗಬೇಕೆಂದು ಎರ್ದೊಗಾನ್ ಹೇಳುತ್ತಿದ್ದಾರೆ. ಈ ನಡುವೆ ಗುಲೇನ್ ವಿಫಲ ಸೇನಾ ದಂಗೆಯ ಕುರಿತು ಸ್ಪಷ್ಟೀಕರಣ ನೀಡಿದ್ದು ತನಗಾಗಲಿ ತನ್ನ ಅನುಯಾಯಿಗಳಿಗಾಗಲಿ ಕ್ಷಿಪ್ರ ಸೇನಾ ದಂಗೆಯಲ್ಲಿ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.ಈ ಹಿನ್ನೆಲೆಯಲ್ಲಿ ಗುಲೇನ್ ರ ವಿರುದ್ಧ ಸಾಕ್ಷ್ಯಗಳಿದ್ದಲ್ಲಿ ಹಾಜರು ಪಡಿಸಬೇಕೆಂದು ಕೆರಿ ಟರ್ಕಿಗೆ ತಿಳಿಸಿದ್ದು ದಂಗೆಯ ನೆಪದಲ್ಲಿ ಹಳೆಯ ಲೆಕ್ಕ ಚುಕ್ತಾಮಾಡುವ ನಿಲುವಿನಿಂದ ಎರ್ದೊಗಾನ್ ಹಿಂದೆ ಸರಿಯಬೇಕೆಂದು ಜಾನ್‌ಕೆರಿ ಆಗ್ರಹಿಸಿದ್ದಾರೆಂದು ವರದಿಯಾಗಿದೆ.

 ತನ್ಮಧ್ಯೆ ಸೇನಾದಂಗೆಯಲ್ಲಿ ಮೃತರಾದವರ ಶವಸಂಸ್ಕಾರ ಸಂದರ್ಭದಲ್ಲಿ ಭಾಗವಹಿಸಿ ಎರ್ದೊಗಾನ್ "ಸರಕಾರಿ ವ್ಯವಸ್ಥೆಯಲ್ಲಿ ವೈರಸ್ ಬಾಧೆ ಕ್ಯಾನ್ಸರ್‌ನಂತೆ ಹರಡಿದ್ದು ಅದನ್ನು ನಿರ್ಮೂಲಿಸುವುದಕ್ಕೆ ಯತ್ನಿಸಲಾಗುವುದೆಂದು" ಹೇಳಿರಯವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X