Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಉದಾರತೆ ಮತ್ತು ಉತ್ಸಾಹಕ್ಕೆ ಅತ್ಯುತ್ತಮ...

ಉದಾರತೆ ಮತ್ತು ಉತ್ಸಾಹಕ್ಕೆ ಅತ್ಯುತ್ತಮ ನಿದರ್ಶನ ಈ ವ್ಯಕ್ತಿ

ಹೊಟ್ಟೆಗಿಲ್ಲದಿದ್ದರೂ ಭರವಸೆ ಬಿಡದ ಆಶಾವಾದಿ

ವಾರ್ತಾಭಾರತಿವಾರ್ತಾಭಾರತಿ19 July 2016 11:52 AM IST
share
ಉದಾರತೆ ಮತ್ತು ಉತ್ಸಾಹಕ್ಕೆ ಅತ್ಯುತ್ತಮ ನಿದರ್ಶನ ಈ ವ್ಯಕ್ತಿ

ಬಡತನದಿಂದ ಮೇಲೆದ್ದು ಶ್ರೀಮಂತರಾದವರ ಕತೆ ನಾವು ಕೇಳಿದ್ದೇವೆ. ಆದರೆ ಮುಂಬೈನ ಈ ವ್ಯಕ್ತಿಯ ಬಳಿ ಎಲ್ಲವೂ ಇತ್ತು. ಆದರೆ ಈತ ಎಲ್ಲವನ್ನೂ ಕಳೆದುಕೊಂಡ ಮೇಲೆ ಮತ್ತೆ ಜಗತ್ತಿನಲ್ಲಿ ದೊಡ್ಡ ಸಾಧನೆ ಮಾಡುವ ಪ್ರಯತ್ನದಲ್ಲಿ ಸ್ಫೂರ್ತಿಯಾಗಿದ್ದಾರೆ.

ಹ್ಯೂಮನ್ಸ್ ಬಾಂಬೆ ಎನ್ನುವ ಫೇಸ್ಬುಕ್ ಪುಟದಲ್ಲಿ ಈತನ ಕತೆ ಮೊದಲ ಬಾರಿಗೆ ಬಂತು. ಒಂದು ಕಾಲದಲ್ಲಿ ಈತ ಬಾಲನಟ. “ದೊಡ್ಡ ಮನೆಯಲ್ಲಿ ಶ್ರೀಮಂತ ವ್ಯಕ್ತಿಗಳ ಜೊತೆಗೆ ಪಾರ್ಟಿ ಮಾಡುತ್ತಿದ್ದೆ. ಸಾಧ್ಯವಾದರೆ ದಿನಕ್ಕೆ 10 ಬಾರಿ ಊಟ ಮಾಡುವಷ್ಟು ದುಡ್ಡಿತ್ತು. ಆದರೆ ಈಗ ಒಂದು ಊಟಕ್ಕೂ ದುಡ್ಡಿಲ್ಲ” ಎನ್ನುತ್ತಾರೆ ಈ ವ್ಯಕ್ತಿ.

ಹೆಸರು ಹೇಳಲು ಬಯಸದ ಈ ವ್ಯಕ್ತಿಯ ಹೆತ್ತವರ ಸಾವು ಈತನನ್ನು ಮತ್ತು ಈತನ ಸಹೋದರರನ್ನು ಬೀದಿಗೆ ತಳ್ಳಿತ್ತು. “ಬಾಲನಟನಾಗಿ ಹಲವು ಹಿರಿಯ ನಟರ ಜೊತೆಗೆ ನಟಿಸಿದ್ದೇನೆ. ಆದರೆ ಹಣವಿಲ್ಲದಿದ್ದರೆ ಪ್ರತಿಭೆಯೂ ಯಾರಿಗೂ ಕಾಣುವುದಿಲ್ಲ. ಜನ ನನ್ನ ಮುಖವನ್ನೂ ಮರೆತಿದ್ದಾರೆ” ಎನ್ನುತ್ತಾರೆ. ಇಷ್ಟೆಲ್ಲಾ ಆದರೂ ಈ ವ್ಯಕ್ತಿ ಭರವಸೆ ಕಳೆದುಕೊಂಡಿಲ್ಲ. ಭವಿಷ್ಯದ ಬಗ್ಗೆ ಭಯವಿಲ್ಲ, ಕನಸಿದೆ. ಆತ ಕೊನೆಗೆ ಹೇಳುವ ಮಾತು ಯಾರ ಕಣ್ಣಲ್ಲೂ ನೀರು ಭರಿಸದೆ ಇರದು. “ನೀವೂ ಬಹಳ ದಣಿದ ಹಾಗಿದೆ. ನನ್ನ ಬಳಿ ಹೆಚ್ಚೇನೂ ಇಲ್ಲ. ಆದರೆ ನಿಮಗೆ ಊಟ ಏನಾದರೂ ಬೇಕೆ?” ಎನ್ನುವುದು ಫೇಸ್ಬುಕ್ ಪೋಸ್ಟ್‌ನ ಕೊನೆಗೆ ಈತ ಹೇಳುವ ಮಾತು.

ಕೃಪೆ: www.ndtv.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X