Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾಜದಿಂದ ಓಡಿಹೋಗುವುದು ಇಸ್ಲಾಂ ಧರ್ಮ...

ಸಮಾಜದಿಂದ ಓಡಿಹೋಗುವುದು ಇಸ್ಲಾಂ ಧರ್ಮ ಅಲ್ಲ: ಸಾದಿಕಲಿ ಶಿಹಾಬ್ ತಂಙಳ್

ವಾರ್ತಾಭಾರತಿವಾರ್ತಾಭಾರತಿ19 July 2016 3:12 PM IST
share
ಸಮಾಜದಿಂದ ಓಡಿಹೋಗುವುದು ಇಸ್ಲಾಂ ಧರ್ಮ ಅಲ್ಲ: ಸಾದಿಕಲಿ ಶಿಹಾಬ್ ತಂಙಳ್

  ಕೋಝಿಕ್ಕೋಡ್, ಜುಲೈ 19: ಸಮಾಜದಿಂದ ಓಡಿಹೋಗುವುದು ಇಸ್ಲಾಮ್ ಧರ್ಮವಲ್ಲ ಎಂದು ಪಾಣಕ್ಕಾಡ್ ಸಾದಿಕಲಿ ಶಿಹಾಬ್ ತಂಙಳ್ ಹೇಳಿದ್ದಾರೆಂದು ವರದಿಯಾಗಿದೆ.ಕೋಝಿಕ್ಕೋಡ್ ಚೇಂಬರ್ ಹಾಲ್‌ನಲ್ಲಿ " ಕಾಣೆಯಾದ ಯುವಕರು,ಕೇರಳದ ಆತಂಕ" ಎಂಬ ಚರ್ಚಾಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತಾಡುತ್ತಿದ್ದರು. ಇಸ್ಲಾಮ್ ಸಮಾಜದಲ್ಲಿ ಉಳಿದು ಕೆಲಸಮಾಡಲು ಜನರಿಗೆ ಹೇಳುತ್ತದೆ. ತೀವ್ರ ಆಧ್ಯಾತ್ಮಿಕತೆಯನ್ನು ಜನರು ವಿರೋಧಿಸಬೇಕು. ಸಂದೇಹದ ಬಿತ್ತನೆನಡೆಸಿ ಕೇರಳದಲ್ಲಿ ಭಯವನ್ನು ಸೃಷ್ಟಿಸುವ ಯತ್ನವನ್ನು ಜನರು ಅರಿಯಬೇಕು. ಜಗತ್ತಿನಾದ್ಯಂತ ಇಸ್ಲಾಮೋಫೋಬಿಯವನ್ನು ಬಹು ದೊಡ್ಡ ಪ್ರಮಾಣದಲ್ಲಿ ಪ್ರಚಾರ ನಡೆಸಲಾಗುತ್ತಿದೆ.ಇದರ ಹಿಂದೆ ಸಾಮ್ರಾಜ್ಯಶಾಹಿ ಶಕ್ತಿಗಳ ಬುದ್ಧಿ ಕೆಲಸಮಾಡುತ್ತಿವೆ. ಅವು ಧರ್ಮದ ಉತ್ತಮ ಅಂಶಗಳನ್ನು ಮರೆಸಿಟ್ಟು ಭಯೋತ್ಪಾದಕ ಧರ್ಮ ಎಂದು ಚಿತ್ರಿಸಲಾಗುತ್ತಿದೆ. ಭಾರತದ ಬಲಿಷ್ಠ ಪ್ರಜಾಪ್ರಭುತ್ವವನ್ನು ಇಲ್ಲವಾಗಿಸಲು ಕೆಲವು ಕಾರ್ಪೊರೇಟ್ ಅಜೆಂಡಾಗಳು ಜಾರಿಯಲ್ಲಿವೆ. ಅಂತಾರಾಷ್ಟ್ರೀಯ ಕಾರ್ಪೊರೇಟ್ ಸಮೂಹದ ಬಿಗಿಮುಷ್ಟಿಯಲ್ಲಿ ಜಗತ್ತು ಚಡಪಡಿಸುತ್ತಿದೆ. ಅದಕ್ಕೆ ತೀವ್ರತೆಯನ್ನು ಕೊಡಲುಇಸ್ಲಾಮೋಫೋಬಿಯವನ್ನು ಬೆಳಸಲಾಗುತ್ತಿದೆ. ತೀವ್ರ ಆಧ್ಯಾತ್ಮಿಕತೆಗೆ ಅಲೆದಾಡುತ್ತಿರುವವರನ್ನು ಐಸಿಸ್ ಆಹುತಿ ಪಡೆಯುತ್ತಿರುವ ಸುದ್ದಿ ಬಹಳ ಗಂಭೀರವಾದುದು.ಆಧ್ಯಾತ್ಮಿಕ ಭಯೋತ್ಪಾದನೆಯ ಹೆಸರಲ್ಲಿ ದೇಶಕ್ಕೆ ವಿದ್ಯಾವಂತರು ನಷ್ಟವಾಗುತ್ತಿರುವುದು ಖೇದಕರ. ಧರ್ಮವನ್ನು ಪಲಾಯನ ಎಂಬ ರೀತಿಯಲ್ಲಿ ಪ್ರಚಾರ ನಡೆಸುವುದು ತಪ್ಪೆಂದು ಸಾದಿಕಲಿ ಶಿಹಾಬ್ ತಂಙಳ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X