Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮನಮೋಹನ್ ಸಿಂಗ್ ಜೊತೆ ಯಾವ ಪತ್ರಕರ್ತರು...

ಮನಮೋಹನ್ ಸಿಂಗ್ ಜೊತೆ ಯಾವ ಪತ್ರಕರ್ತರು ಎಷ್ಟು ಬಾರಿ ವಿದೇಶ ಪ್ರವಾಸಕ್ಕೆ ಹೋಗಿದ್ದರು?

ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ19 July 2016 3:25 PM IST
share
ಮನಮೋಹನ್ ಸಿಂಗ್ ಜೊತೆ ಯಾವ ಪತ್ರಕರ್ತರು ಎಷ್ಟು ಬಾರಿ ವಿದೇಶ ಪ್ರವಾಸಕ್ಕೆ ಹೋಗಿದ್ದರು?

ಪ್ರಧಾನ ಮಂತ್ರಿಗಳ ವಿದೇಶ ಪ್ರವಾಸದ ಸಂದರ್ಭದಲ್ಲಿ ಮಾಧ್ಯಮ ಮಿತ್ರರನ್ನು ಜೊತೆಗೆ ಕರೆದುಕೊಂಡು ಹೋಗುವ ಪದ್ಧತಿಯನ್ನು ನರೇಂದ್ರ ಮೋದಿ ಪ್ರಧಾನಿಯಾಗುತ್ತಲೇ ಬಿಟ್ಟರು. ಪ್ರಧಾನಿ ಜತೆ ಪತ್ರಕರ್ತರನ್ನು ಕರೆದೊಯ್ಯಲು ಆರಂಭಿಸಿದ್ದು ರಾಜೀವ್ ಗಾಂಧಿ. ಈ ಪದ್ಧತಿಯನ್ನು ಅಟಲ್ ಬಿಹಾರಿ ವಾಜಪೇಯಿ ಕೂಡ ಮುಂದುವರಿಸಿದ್ದರು. ಆದರೆ ಪತ್ರಕರ್ತರು ಮನ್‌ಮೋಹನ್ ಸಿಂಗ್‌ರ ವಿದೇಶಿ ಪ್ರವಾಸದಲ್ಲಿ ಇದರ ಬಳಕೆಯನ್ನು ಚೆನ್ನಾಗಿ ಮಾಡಿಕೊಂಡಿದ್ದರು. ಒಂದು ಆರ್‌ಟಿಐ ಮಾಹಿತಿ ಮತ್ತು ವಿದೇಶ ಸಚಿವಾಲಯದ ವೆಬ್‌ತಾಣದಲ್ಲಿರುವ ಮಾಹಿತಿ ಪ್ರಕಾರ ಮನ್‌ಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮಾಡಿದ 91 ಅತೀ ವಿಶೇಷ ವಿದೇಶ ಪ್ರವಾಸದಲ್ಲಿ 27ರಲ್ಲಿ ಅವರ ಜೊತೆಗೆ ಇಟಿವಿಯ ಜಗದೀಶ್ ಚಂದ್ರ ಇದ್ದರು. ಅಲ್ಲದೆ ಸಿಎನ್‌ಎನ್ ಟಿವಿ 18 ಪತ್ರಕರ್ತ ಸಿದ್ಧಾರ್ಥ ಜರಾಬಿ 10 ಪ್ರವಾಸದಲ್ಲಿ ಜೊತೆಗಿದ್ದರು. ಇವರಲ್ಲದೆ ಇನ್ನೂ ಹಲವು ಪತ್ರಕರ್ತರು ಯುಪಿಎ ಸರ್ಕಾರದ ಸಂದರ್ಭದಲ್ಲಿ ಪ್ರಧಾನಿ ಜೊತೆ ವಿದೇಶಿ ಪ್ರವಾಸ ಮಾಡಿದ್ದಾರೆ. ವೆಬ್‌ತಾಣದಲ್ಲಿ ಹೀಗೆ ಪ್ರವಾಸ ಹೋದ ಪತ್ರಕರ್ತರ ಹೆಸರಿದೆ. ಇದರಲ್ಲಿ ಡಾ ಸುಬ್ರಮಣಿಯನ್ ಸ್ವಾಮಿಯ ಮಗಳು ಸುಹಾಸಿನಿ ಹೈದರ್ ಹೆಸರೂ ಇದೆ. ಸುಹಾಸಿನಿ ನ್ಯೂಸ್ 18ರಲ್ಲಿ ಆಗ ಕೆಲಸ ಮಾಡುತ್ತಿದ್ದರು. ಈಗ ಸುಹಾಸಿನಿ ದ ಹಿಂದು ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿಯಾಗಿದ್ದಾರೆ. ಟಿವಿ ಜಾಲದಲ್ಲಿ ಎನ್‌ಡಿಟಿವಿ 44 ಮತ್ತು ಸಿಎನ್‌ಎನ್ 18 ತಂಡ 43 ವಿದೇಶಿ ಪ್ರವಾಸದಲ್ಲಿ ಪ್ರಧಾನಿಯ ಜೊತೆಗಿತ್ತು. ಪತ್ರಿಕೆಗಳ ಪೈಕಿ ಹಿಂದು ಟಾಪ್‌ನಲ್ಲಿದ್ದರೆ, ಹಿಂದೂಸ್ತಾನ್ ಟೈಮ್ಸ್ ನಂತರದ ಸ್ಥಾನದಲ್ಲಿದೆ.

ಕೃಪೆ: www.jansatta.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X