Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೇಮ್ಸ್ ಬಾಂಡ್ ಆಗಲು ಇದ್ರೀಸ್ ನನ್ನ...

ಜೇಮ್ಸ್ ಬಾಂಡ್ ಆಗಲು ಇದ್ರೀಸ್ ನನ್ನ ಪ್ರಥಮ ಆಯ್ಕೆ : ಸ್ಟೀವನ್ ಸ್ಪೀಲ್ಬರ್ಗ್

ವಾರ್ತಾಭಾರತಿವಾರ್ತಾಭಾರತಿ19 July 2016 5:01 PM IST
share
ಜೇಮ್ಸ್ ಬಾಂಡ್ ಆಗಲು ಇದ್ರೀಸ್ ನನ್ನ ಪ್ರಥಮ ಆಯ್ಕೆ : ಸ್ಟೀವನ್ ಸ್ಪೀಲ್ಬರ್ಗ್

ಲಂಡನ್ , ಜು. 19 : ಸದ್ಯ ಜೇಮ್ಸ್ ಬಾಂಡ್ ಆಗಿ ಭಾರೀ ಖ್ಯಾತಿ ಪಡೆದಿರುವ ಬ್ರಿಟಿಷ್ ನಟ ಡೇನಿಯಲ್ ಕ್ರೇಗ್ ಅವರು ಆ ಪಾತ್ರದಿಂದ ನಿವೃತ್ತಿಯಾಗುವುದು ಖಚಿತವಾಗಿರುವಂತೆಯೇ ಮುಂದಿನ ಜೇಮ್ಸ್ ಬಾಂಡ್ ಯಾರಾಗಲಿದ್ದಾರೆ ಎಂಬ ಬಗ್ಗೆ ಊಹಾಪೋಹ ನಡೆಯುತ್ತಿದೆ. ಹಾಲಿವುಡ್ ನ ಖ್ಯಾತ ನಿರ್ದೇಶಕ  ಸ್ಟೀವನ್ ಸ್ಪೀಲ್ಬರ್ಗ್ ಅವರು ಖ್ಯಾತ ಇಂಗ್ಲಿಷ್ ನಟ ಇದ್ರೀಸ್ ಎಲ್ಬ ಬಾಂಡ್ ಪಾತ್ರಕ್ಕೆ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

" ಡೇನಿಯಲ್ ಈ ಪಾತ್ರ ನಿರ್ವಹಿಸುವುದಿಲ್ಲ ಎಂದಾದರೆ ಇದ್ರೀಸ್ ಎಲ್ಬ ನನ್ನ ಪ್ರಥಮ ಆಯ್ಕೆ " ಎಂದು ಸ್ಪೀಲ್ಬರ್ಗ್ ಹೇಳಿದ್ದಾರೆ. 

ಹಲವಾರು ಟಿವಿ ಧಾರಾವಾಹಿ ಸರಣಿ ಹಾಗೂ ಸಿನಿಮಾಗಳಲ್ಲಿ ನಟಿಸಿರುವ ಇದ್ರೀಸ್, ನೆಲ್ಸನ್ ಮಂಡೇಲಾ ಅವರ ಆತ್ಮಕತೆ ಆಧಾರಿತ ' ಮಂಡೇಲಾ : ಲಾಂಗ್ ವಾಕ್ ಟು ಫ್ರೀಡಂ' ಚಿತ್ರದಲ್ಲಿ ಮಂಡೇಲಾ ಅವರ ಪಾತ್ರ ನಿರ್ವಹಿಸಿದ್ದರು. 

ಜುರಾಸಿಕ್ ಪಾರ್ಕ್, ಮೆನ್ ಇನ್ ಬ್ಲ್ಯಾಕ್ , ಟ್ರಾನ್ಸ್ಫಾರ್ಮರ್ಸ್ ಮತ್ತಿತರ ವಿಶ್ವವಿಖ್ಯಾತ ಚಿತ್ರಗಳನ್ನು ನಿರ್ದೇಶಿಸಿರುವ ಸ್ಪೀಲ್ಬರ್ಗ್ " ತಾನು ಎರಡೆರಡು ಬಾರಿ ಬಾಂಡ್ ಚಿತ್ರ ನಿರ್ದೇಶಿಸಲು ಆಸಕ್ತಿ ತೋರಿಸಿದ್ದೆ. ಆದರೆ ಅವರಿಗೆ ನಾನು ಸೂಕ್ತ ನಿರ್ದೇಶಕ ಎಂದು ಅನಿಸಲಿಲ್ಲ. ಹಾಗಾಗಿ ಎರಡು ಬಾರಿಯೂ ಅವರು ನನ್ನನ್ನು ತಿರಸ್ಕರಿಸಿದರು. ಈಗ ಅವರಿಗೆ ನಾನು ದುಬಾರಿ ನಿರ್ದೇಶಕನಾಗಿದ್ದೇನೆ " ಎಂದು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X