Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ದಲಿತರಿಗೆ ಥಳಿತ ಜಿಲ್ಲಾ...

ಗುಜರಾತ್: ದಲಿತರಿಗೆ ಥಳಿತ ಜಿಲ್ಲಾ ಕಚೇರಿಯ ಮುಂದೆ ದನಗಳ ಅಸ್ಥಿಪಂಜರ ಸುರಿದು ಪ್ರತಿಭಟನೆ

ಹಿಂಸಾಚಾರಕ್ಕೆ ಹೆಡ್‌ಕಾನ್ಸ್‌ಸ್ಟೆಬಲ್ ಬಲಿ; 10 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ19 July 2016 8:20 PM IST
share
ಗುಜರಾತ್: ದಲಿತರಿಗೆ ಥಳಿತ ಜಿಲ್ಲಾ ಕಚೇರಿಯ ಮುಂದೆ ದನಗಳ ಅಸ್ಥಿಪಂಜರ ಸುರಿದು ಪ್ರತಿಭಟನೆ

ಗಾಂಧಿನಗರ, ಜು19: ಗುಜರಾತ್‌ನ ಸೋಮನಾಥ್ ಜಿಲ್ಲೆಯ ಮೋಠಾ ಸಮಾಧಿಯಾಲ ಗ್ರಾಮದಲ್ಲಿ ಜು.11ರಂದು ದಲಿತರನ್ನು ಥಳಿಸಿರುವುದನ್ನು ಪ್ರತಿಭಟಿಸುವುದಕ್ಕಾಗಿ ದಲಿತರು ಸೋಮವಾರ ಸುರೇಂದ್ರನಗರ ಜಿಲ್ಲಾಧಿಕಾರಿ ಕಚೇರಿಯೆದುರು ಒಂದು ಟ್ರಕ್ ತುಂಬ ದನಗಳ ಅಸ್ಥಿಪಂಜರಗಳನ್ನು ತಂದಿಳಿಸಿದ್ದಾರೆ.
ಪ್ರತಿಭಟನೆಯು ಮಂಗಳವಾರವೂ ಮುಂದುವರಿದಿದ್ದು, ಕಲ್ಲು ತೂರಾಟದಲ್ಲಿ ಒಬ್ಬ ಹೆಡ್‌ಕಾನ್ಸ್‌ಸ್ಟೆಬಲ್ ಸಾವಿಗೀಡಾಗಿದ್ದಾರೆ. ಮೃತ ಹೆಡ್‌ಕಾನ್ಸ್‌ಸ್ಟೆಬಲ್‌ರನ್ನು ಸ್ಥಳೀಯ ಕ್ರೈಂ ಬ್ರಾಂಚ್‌ನ ಪಂಕಜ್ ಅಂಮ್ರೇಲಿ ಎಂದು ಗುರುತಿಸಲಾಗಿದ್ದು, ಗಾಯಗೊಂಡಿದ್ದ ಅವರು ರಾಜ್‌ಕೋಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪ್ರತಿಭಟನಕಾರರು ಹಾಗೂ ಪೊಲೀಸರು ಸೇರಿದಂತೆ ಇತರ 10 ಮಂದಿ ಗಾಯಗೊಂಡಿದ್ದಾರೆ.
ಇತರ 7 ಪ್ರತ್ಯೇಕ ಪ್ರಕರಣಗಳಲ್ಲಿ ದಲಿತ ಯುವಕರಾದ ರಾಜೇಶ್‌ಪರ್ಮಾರ್, ರಮೇಶ್ ಪರ್ಧಿ, ಜಗದೀಶ್ ರಾಥೋಡ್, ಭರತ್ ಸೋಳಂಕಿ ಹಾಗೂ ಅನಿಲ್ ಮಗಧ್ ಎಂಬವರು ಗೊಂಡಾಲ್ ಪಟ್ಟಣದಲ್ಲಿ ಕಿಶೋರ್ ಸೋಳಂಕಿ ಹಾಗೂ ಅಮೃತ್ ಪರ್ಮಾರ್ ಎಂಬವರು ಜಮ್ಕಂಡೋರ್ನಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ 7 ಮಂದಿಯನ್ನು ಗೊಂಡಾಲ್‌ನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ತಾವು ಜಿಲ್ಲಾಧಿಕಾರಿಗೆ ಮನವಿಯೊಂದನ್ನು ನೀಡಿದ್ದೇವೆ. ತಮ್ಮ ಕಳವಳವನ್ನು ಗಮನದಲ್ಲಿರಿಸುವ ಲಿಖಿತ ಭರವಸೆಯನ್ನು ಅವರು ನೀಡಿದ್ದಾರೆಂದು ಸತ್ತ ದನಗಳ ಪ್ರತಿಭಟನಕಾರಲ್ಲೊಬ್ಬನಾದ ನಾತುಭಾಯಿ ಪರ್ಮಾರ್ ಎಂಬಾತ ಸುರೇಂದ್ರ ನಗರದಲ್ಲಿ ಇಟಿಗೆ ತಿಳಿಸಿದ್ದಾರೆ.
ಸಮಾಧಿಯಾಲ ಗ್ರಾಮದಲ್ಲಿ ಜು.11ರಂದು ಸತ್ತ ದನಗಳನ್ನು ಸುಲಿದಿದ್ದ ಆರೋಪದಲ್ಲಿ ನಾಲ್ವರು ದಲಿತರಿಗೆ ಶಿವಸೇನಾ ಕಾರ್ಯಕರ್ತರು ಸಾರ್ವಜನಿಕವಾಗಿ ಬೆತ್ತಲೆ ಮಾಡಿ ಥಳಿಸಿದ್ದರು. ಸಮುದಾಯದ ಸದಸ್ಯರು ಪರಂಪರೆಯಿಂದ ಸತ್ತ ದನಗಳ ಚರ್ಮ ಸುಲಿದು, ಅಸ್ಥಿ ಪಂಜರಗಳನ್ನು ವಿಲೇವಾರಿ ಮಾಡುತ್ತಾರೆ.
ಗೋರಕ್ಷೆಯ ಮುಖವಾಡದಲ್ಲಿ ದಲಿತರ ಅಹವಾಲನ್ನು ಆಲಿಸದೆ ಶಿವಸೇನಾ ಕಾರ್ಯಕರ್ತರು ಅವರಿಗೆ ಥಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಇನ್‌ಸ್ಪೆಕ್ಟರ್ ಸಹಿತ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಏಳು ಮಂದಿ ಶಿವಸೇನಾ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಗುಜರಾತ್ ಸರಕಾರವು ಥಳಿತಕ್ಕೊಳಗಾದವರಿಗೆ ರೂ. 1 ಲಕ್ಷ ಪರಿಹಾರ ಘೋಷಿಸಿದ್ದು ಪ್ರಕರಣವನ್ನು ಸಿಐಡಿ ಅಪರಾಧ ವಿಭಾಗಕ್ಕೆ ಒಪ್ಪಿಸಿದೆ.
ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರನ್ನು ನೇಮಿಸಲಾಗುವುದು. 60 ದಿನಗಳೊಳಗಾಗಿ ಆರೋಪಪಟ್ಟಿ ದಾಖಲಿಸಲಾಗುವುದೆಂದು ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಘೋಷಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X