Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕ: ಆಟೊ ನಿಲ್ದಾಣಕ್ಕೆ...

ಕಲ್ಲಡ್ಕ: ಆಟೊ ನಿಲ್ದಾಣಕ್ಕೆ ಕಿಡಿಗೇಡಿಗಳಿಂದ ಸೋಡಾ ಬಾಟ್ಲಿ ಎಸೆತ

ಅಂಗಡಿಗಳನ್ನು ಮುಚ್ಚಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ19 July 2016 11:13 PM IST
share
ಕಲ್ಲಡ್ಕ: ಆಟೊ ನಿಲ್ದಾಣಕ್ಕೆ ಕಿಡಿಗೇಡಿಗಳಿಂದ ಸೋಡಾ ಬಾಟ್ಲಿ ಎಸೆತ

ಬಂಟ್ವಾಳ, ಜು.19: ಇಲ್ಲಿನ ಕಲ್ಲಡ್ಕ ಆಟೊ ರಿಕ್ಷಾ ನಿಲ್ದಾಣಕ್ಕೆ ಯಾರೊ ಕಿಡಿಗೇಡಿಗಳು ಸೋಡಾ ಬಾಟ್ಲಿಯೊಂದನ್ನು ಎಸೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣೆ ಪೊಲೀಸರು ಅಂಗಡಿ, ಹೊಟೇಲ್ ಗಳನ್ನು ಮುಚ್ಚಿಸಿ ಜನರನ್ನು ಚದುರಿಸಿದ ಘಟನೆ ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ರಾತ್ರಿ 8 ಗಂಟೆ ಸುಮಾರಿಗೆ ಎಲ್ಲಿಂದಲೋ ತೂರಿ ಬಂದ ಸೋಡಾ ಬಾಟ್ಲಿಯೊಂದು ಕಲ್ಲಡ್ಕದ ಆಟೊ ನಿಲ್ದಾಣದ ಬಳಿ ಬಂದು ಬಿದ್ದಿದ್ದು ಈ ಸಂದರ್ಭದಲ್ಲಿ ಸ್ಥಳದಲ್ಲೆ ಸ್ವಲ್ಪ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆ ಬಳಿಕ ಪರಿಸ್ಥಿತಿ ತಿಳಿಗೊಂಡು ಜನ ಜೀವನ ಎಂದಿನಂತಿತ್ತು. ಯಾರೋ ಕಿಡಿಗೇಡಿಗಳು ಪರಿಸರದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಸೋಡಾ ಬಾಟ್ಲಿ ಎಸೆದಿರಬೇಕೆಂದು ಶಂಕಿಸಲಾಗಿದೆ.

ಆದರೆ, ರಾತ್ರಿ 9 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದ ಬಂಟ್ವಾಳ ಪೊಲೀಸರು ಅಂಗಡಿ, ಹೋಟೆಲ್ಗಳನ್ನು ಮುಚ್ಚಿಸಿ ಜನರನ್ನು ಚದುರಿಸಿದರು. ಈ ಹಿನ್ನೆಲೆಯಲ್ಲಿ ಮತ್ತೆ ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ ಕಲ್ಲಡ್ಕದ ಆಯಾ ಕಟ್ಟಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಸೋಡಾ ಬಾಟ್ಲಿ ತೂರಿ ಬಂದ ಬಳಿಕ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಕಲ್ಲಡ್ಕದಲ್ಲಿ ಬಳಿಕ ಶಾಂತಿ ಮನೆಮಾಡಿತ್ತಾದರೂ ಸ್ಥಳಕ್ಕೆ ಬಂದ ಪೊಲೀಸರು ಏಕಾಏಕಿ ಅಂಗಡಿ, ಹೊಟೇಲ್ಗಳನ್ನು ಮುಚ್ಚಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಯಿತು. ಅಹಿತಕರ ಘಟನೆಯ ಬಳಿಕ ದಿಢೀರ್ ಬಂದ ಪೊಲೀಸರು ಹೊಟೇಲ್, ಫಾಸ್ಟ್ಫುಡ್ ಅಂಗಡಿಗಳನ್ನು ಮುಚ್ಚಿಸಿದ್ದರಿಂದ ತಯಾರಿಸಿಟ್ಟಿದ್ದ ಆಹಾರಗಳು ಬಾಕಿಯಾಗಿದ್ದು ನಷ್ಟ ಸಂಭವಿಸಿದೆ ಎಂದು ಹೋಟೆಲ್ ಮಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X