Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇತನ ಹೆಚ್ಚಳಕ್ಕೆ ರಾಜ್ಯಸಭಾ ಸದಸ್ಯರ...

ವೇತನ ಹೆಚ್ಚಳಕ್ಕೆ ರಾಜ್ಯಸಭಾ ಸದಸ್ಯರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 July 2016 11:22 PM IST
share

ಹೊಸದಿಲ್ಲಿ, ಜು.19: ಸಂಸದರ ವೇತನ ಮತ್ತು ಭತ್ತೆಗಳ ಕುರಿತು ಯೋಗಿ ಆದಿತ್ಯನಾಥ್ ನೇತೃತ್ವದ ಸಂಸದೀಯ ಸಮಿತಿಯ ಶಿಫಾರಸುಗಳ ಶೀಘ್ರ ಜಾರಿಗಾಗಿ ರಾಜ್ಯಸಭೆಯಲ್ಲಿಂದು ಒತ್ತಾಯಿಸಲಾಗಿದೆ.

ವಿಷಯ ಪ್ರಸ್ತಾವಿಸಿದ ಎಸ್ಪಿ ಸಂಸದ ನರೇಶ್ ಅಗ್ರವಾಲ್, ಈ ಸಮಿತಿಯ ವರದಿಯನ್ನು ಪರಿಶೀಲಿಸಲು ಸಚಿವರ ಗುಂಪೊಂದನ್ನು ಪ್ರಧಾನಿ ರಚಿಸಿದ್ದಾರೆಂಬ ವರದಿಗಳಿವೆ ಎಂದರು.
ಸಮಿತಿ ರಚನೆಯ ಅಗತ್ಯವನ್ನು ಪ್ರಶ್ನಿಸಿದ ಅವರು, ಸರಕಾರಿ ನೌಕರರಿಗೆ 7ನೆ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ವೇಳೆಯೇ ಈ ವರದಿಯನ್ನು ಜಾರಿಗೊಳಿಸಲಾಗುವುದೆಂದು ಸರಕಾರ ಈ ಹಿಂದೆಯೇ ಹೇಳಿತ್ತು. ಸಂಸದರು ಸಂಪುಟ ಕಾರ್ಯದರ್ಶಿಗಿಂತ ಮೇಲಿನವರಾದ ಕಾರಣ ಅವರಿಗೆ, ಅತಿ ಹೆಚ್ಚು ಸಂಬಳವಿರುವ ಅಧಿಕಾರಿಗೆ ನೀಡುತ್ತಿರುವುದಕ್ಕಿಂತ ರೂ. 1 ಸಾವಿರ ಹೆಚ್ಚು ಕೊಡಬೇಕೆಂದು ಆಗ್ರಹಿಸಿದರು.
ಸಚಿವರ ಗುಂಪನ್ನು ರಚಿಸುವ ಅಗತ್ಯವಿಲ್ಲ. ಸಮಿತಿಯ ವರದಿಯನ್ನು ಸದನದಲ್ಲಿ ಮಂಡಿಸಬೇಕೆಂದು ಅಗ್ರವಾಲ್ ಒತ್ತಾಯಿಸಿದರು.
ಅವರ ಬೇಡಿಕೆಯನ್ನು ಹಲವು ಸದಸ್ಯರು ಬೆಂಬಲಿಸಿದಾಗ ಉಪಸಭಾಪತಿ ಪಿ.ಜೆ. ಕುರಿಯನ್, ಇದು ಎಲ್ಲ ಸದಸ್ಯರಿಗೆ ಒಪ್ಪಿಗೆಯೇ ಎಂಬುದು ತನಗೆ ಖಚಿತವಿಲ್ಲ ಎಂದರು.
ಸದಸ್ಯರು ವೇತನ ಹೆಚ್ಚಳ ಬೆಂಬಲಿಸಿ ಬೊಬ್ಬೆ ಹೊಡೆದಾಗ, ಅವರು ಅದನ್ನು ಪರಿಶೀಲಿಸುವುದು ಸರಕಾರಕ್ಕೆ ಬಿಟ್ಟ ವಿಷಯವಾಗಿದೆಯೆಂದು ಹೇಳಿದರು.
ಸದನದ ಮುಂದೆ ಸೂಕ್ತ ಮಸೂದೆಯೊಂದನ್ನು ಮಂಡಿಸಲು ಸರಕಾರಕ್ಕೆ ಪೀಠವು ನಿರ್ದೇಶನ ನೀಡಬೇಕೆಂದು ಸಿಪಿಎಂನ ಸೀತಾರಾಮ ಯೆಚೂರಿ ಆಗ್ರಹಿಸಿದರು.
ಸಂಸದರು ಸರಕಾರದ ಕರುಣೆಯಲ್ಲಿಲ್ಲವೆಂದು ಸಂವಿಧಾನದ 106ನೆ ಪರಿಚ್ಛೇದ ಹೇಳುತ್ತಿದೆ. ರಿಸರ್ವ್ ಬ್ಯಾಂಕ್‌ನ ಗವರ್ನರ್ ಹಣದುಬ್ಬರ ಇದೆ ಎಂದಿದ್ದರೂ ಸರಕಾರ ಅದನ್ನೇಕೆ ನೋಡುವುದಿಲ್ಲ? ಎಂದು ಅಗ್ರವಾಲ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X