Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೋಭಾಗೆ ಹೈಕೋರ್ಟ್ ತುರ್ತು ನೋಟಿಸ್

ಶೋಭಾಗೆ ಹೈಕೋರ್ಟ್ ತುರ್ತು ನೋಟಿಸ್

ಚುನಾವಣೆ ವೇಳೆ ಸುಳ್ಳು ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ19 July 2016 11:53 PM IST
share
ಶೋಭಾಗೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು, ಜು.19: ಚುನಾವಣಾ ಖರ್ಚು ವೆಚ್ಚದ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಉಡುಪಿ ತಾಲೂಕಿನ ನೀಲಾವರದ ಅನೂಪ್ ಕುಮಾರ್ ಶೆಟ್ಟಿ ಸಲ್ಲಿಸಿರುವ ರಿಟ್ ಅರ್ಜಿ ಯನ್ನು ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
 ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ಎ.ವಿ.ನಿಶಾಂತ್, 2014ರ ಲೋಕಸಭಾ ಚುನಾವಣೆ ಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಬಿಜೆಪಿ ಅಭ್ಯರ್ಥಿ ಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಆದರೆ ಚುನಾವಣೆ ಘೋಷಣೆಯಾದ ದಿನದಿಂದ ಫಲಿತಾಂಶ ಪ್ರಕಟವಾ ಗುವವರೆಗೆ ತಾವು ಮಾಡಿದ ಚುನಾವಣಾ ಖರ್ಚು ವೆಚ್ಚಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಕ್ತ ಮಾಹಿತಿ ನೀಡಿಲ್ಲ ಎಂದು ವಿವರಿಸಿದರು.
  ಶೋಭಾ ಅವರು ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 10ರ ಅನುಸಾರ ಚುನಾವಣಾ ಆಯೋಗಕ್ಕೆ ತಮ್ಮ ಖರ್ಚು ವೆಚ್ಚಗಳ ಸಮರ್ಪಕ ವಿವರ ನೀಡದೆ ಅಪರಾಧ ಎಸಗಿದ್ದಾರೆ. ಹೀಗಾಗಿ, ಅವರನ್ನು ಅನರ್ಹಗೊಳಿಸಬೇಕು ಎಂದು ಅನೂಪ್‌ಕುಮಾರ್ ಶೆಟ್ಟಿ ಕೇಂದ್ರ ಚುನಾವಣಾ ಆಯೋಗಕ್ಕೆ 2014ರ ಡಿಸೆಂಬರ್ 19ರಂದು ದೂರು ಸಲ್ಲಿಸಿದ್ದರು. ಆದರೆ ಆಯೋಗ ಈತನಕ ದೂರನ್ನು ದಾಖಲಿಸಿಕೊಂಡಿಲ್ಲ. ಹೀಗಾಗಿ, ಕೇಂದ್ರ ಚುನಾವಣಾ ಆಯೋಗಕ್ಕೆ ಈ ಕುರಿತಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದರು.
 ಪ್ರಕರಣದಲ್ಲಿ ಸಂಸದೆ ಶೋಭಾ ಅವರನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡುವಂತೆ ಸೂಚಿಸಿದ ನ್ಯಾಯಮೂರ್ತಿಗಳು, ಕೇಂದ್ರ ಚುನಾವಣಾ ಆಯೋಗ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿದರು. ವಿಚಾರಣೆಯನ್ನು ಎರಡು ವಾರ ಮುಂದೂಡಲಾಗಿದೆ. ಶೋಭಾ ಕರಂದ್ಲಾಜೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಎಸ್.ಜಯಪ್ರಕಾಶ್ ಶೆಟ್ಟಿ ವಿರುದ್ಧ ಜಯಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X