Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ 20ಮಂದಿ ಕಾಣೆಯಾದ ಪ್ರಕರಣ:...

ಕೇರಳದಲ್ಲಿ 20ಮಂದಿ ಕಾಣೆಯಾದ ಪ್ರಕರಣ: ಎನ್‌ಐಎ ತನಿಖೆಗೆ

ವಾರ್ತಾಭಾರತಿವಾರ್ತಾಭಾರತಿ20 July 2016 12:14 PM IST
share
ಕೇರಳದಲ್ಲಿ 20ಮಂದಿ ಕಾಣೆಯಾದ ಪ್ರಕರಣ: ಎನ್‌ಐಎ ತನಿಖೆಗೆ

ಕೊಚ್ಚಿ,ಜುಲೈ 20: ಕೇರಳದ ವಿವಿಧ ಕಡೆಗಳಿಂದ ಇಪ್ಪತ್ತು ಮಂದಿ ನಿಗೂಢವಾಗಿ ಕಾಣೆಯಾದ ಘಟನೆಯ ತನಿಖೆಯನ್ನು ಕೈಗೆತ್ತಿಕೊಳ್ಳಲು ಎನ್‌ಐಎ ಸಿದ್ಧವಾಗಿದೆ ಎಂದು ವರದಿಯಾಗಿದೆ. ಇವರ ಬಗ್ಗೆ ಎನ್‌ಐಎ ಕಾಸರಗೋಡು, ತಿರುವನಂತಪುರಂ, ಎರ್ನಾಕುಲಂನಲ್ಲಿ ಪ್ರಾಥಮಿಕ ತನಿಖೆನಡೆಸಿದ್ದು ಇದೀಗ ಎನ್‌ಐಎ ಈ ಪ್ರಕರಣದ ವಿಸ್ತಾರವಾದ ತನಿಖೆಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿ ತಿಳಿಸಿದೆ. ಎನ್‌ಐಎಯ ಕೊಚ್ಚಿ ಯುನಿಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ತಾವು ಸಿದ್ಧ ಎಂದು ಎನ್‌ಐಎ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿದೆಯೆನ್ನಲಾಗಿದೆ.

   ನಿರ್ದೇಶನಾಲಯದ ಅನುಮತಿಸಿಕ್ಕಿದೊಡನೆ ನಾಪತ್ತೆಯಾದವರ ಕುರಿತು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ಮರು ದಾಖಲಿಸುವ ಮೂಲಕ ಈ ಪ್ರಕರಣವನ್ನು ಎನ್‌ಐಎ ಮೊದಲು ಕೈಗೆತ್ತಿಕೊಳ್ಳಲಿದೆ ಎಂದು ವರದಿ ತಿಳಿಸಿದೆ.

ಎರ್ನಾಕುಲಂನ ಮೆರಿನ್ ಯಾನೆ ಮರಿಯಾಳ ನಾಪತ್ತೆ ಪ್ರಕರಣದಲ್ಲಿ ಪಾಲಕ್ಕಾಡ್‌ನ ಯಹ್ಯಾ, ಮುಂಬೈನ ಆರ್ಸಿ ಕುರೈಸಿಯವರನ್ನು ಆರೋಪಿಗಳನ್ನಾಗಿಸಿ ಪಾಲಕ್ಕಾಡ್ ಪೊಲೀಸರು ಕೇಸು ದಾಖಲಿಸಿದ್ದಾರೆ. ಇವರ ವಿರುದ್ಧ ತನಿಖೆ ನಡೆಸಲು ಯಾವುದೇ ಅಡ್ಡಿಗಳಿಲ್ಲ. ಆದ್ದರಿಂದ ಈ ಪ್ರಕರಣವನ್ನು ಮೊದಲು ಎನ್‌ಐಎ ಕೈಗೆತ್ತಿಕೊಳ್ಳಲಿದೆ ಎಂದು ತಿಳಿದು ಬಂದಿದೆ. ಕಾಣೆಯಾದವರಲ್ಲಿ ಉಳಿದವರ ಕುರಿತು ಪೊಲೀಸರು ಕೇಸು ದಾಖಲಿಸಿಕೊಳ್ಳುವಾಗ ಎನ್‌ಐಎ ತನಿಖೆಗೆ ಎತ್ತಿಕೊಳ್ಳಲು ಸೂಕ್ತವಾದ ರೀತಿಯಲ್ಲಿ ಕೇಸು ದಾಖಲಿಸಿಕೊಂಡಿಲ್ಲ. ಆದ್ದರಿಂದ ಅವುಗಳಲ್ಲಿ ಕಾನೂನಿನ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಎನ್‌ಐಎ ಜರಗಿಸಲಿದೆಯೆಂದು ವರದಿ ತಿಳಿಸಿದೆ. ಸಾಮಾನ್ಯವಾಗಿ ಕಾಣೆಯಾದ ಪ್ರಕರಣಗಳು ಎನ್‌ಐಎ ವ್ಯಾಪ್ತಿಗೆ ಒಳಪಡುವುದಿಲ್ಲ. ಆದರೆ ರಾಜ್ಯದಿಂದ ಗುಂಪಾಗಿ ಕಾಣೆಯಾದ ಪ್ರಕರಣ ಇದಾಗಿದ್ದು ಎನ್‌ಐಎ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X