Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉರ್ದು ಶಾಲೆಗಳ ಶಿಕ್ಷಕರನ್ನು ಹಚ್ಚುವರಿ...

ಉರ್ದು ಶಾಲೆಗಳ ಶಿಕ್ಷಕರನ್ನು ಹಚ್ಚುವರಿ ಮಾಡದಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

ಉರ್ದು ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೈ ಬಿಡುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 July 2016 6:43 PM IST
share
ಉರ್ದು ಶಾಲೆಗಳ ಶಿಕ್ಷಕರನ್ನು ಹಚ್ಚುವರಿ ಮಾಡದಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

ಮುದ್ದೇಬಿಹಾಳ,ಜು.20:ಇಲ್ಲಿನ ಮಹೆಬೂಬ ನಗರದಲ್ಲಿರುವ ಸರ್ಕಾರಿ ಉರ್ದು ಹೆಣ್ಣುಮಕ್ಕಳ ಮತ್ತು ಗಂಡುಮಕ್ಕಳ ಪ್ರಾಥಮಿಕ ಶಾಲೆಗಳ ಶಿಕ್ಷಕರನ್ನು ಹೆಚ್ಚುವರಿ ಪಟ್ಟಿಯಿಂದ ಕೈಬಿಟ್ಟು ಅವರ ವರ್ಗಾವಣೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಉರ್ದು ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಕರ್ನಾಟಕ ಮುಸ್ಲೀಂ ಕೌನ್ಸಿಲ್ ಪದಾಧಿಕಾರಿಗಳು, ಪಾಲಕರು ಬುಧವಾರ ಪಟ್ಟಣದ ಎಲ್ಲ ಉರ್ದು ಶಾಲೆಗಳನ್ನು ಬಂದ್ ಮಾಡಿಸಿ, ನಾಲತವಾಡ ಮುಖ್ಯ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

          ಈ ಶಾಲೆಗಳಲ್ಲಿ ಮುಸ್ಲಿಮ್ ಜನಸಂಖ್ಯೆಗನುಣವಾಗಿ ಮಕ್ಕಳ ಸಂಖ್ಯೆ ಇದೆ. ಸರ್ಕಾರ ನಿಗದಿಪಡಿಸಿದ ಶಿಕ್ಷಕರು, ಮಕ್ಕಳ ಅನುಪಾತಕ್ಕೆ ಸಮನಾಗಿದೆ. ಇನ್ನೂ ಶಾಲೆಗಳಿಗೆ ಮಕ್ಕಳು ಪ್ರವೇಶ ಪಡೆಯುವ ಸಂಭವ ಇದೆ. ಇಂಥ ಸಂದರ್ಭ ಹೆಚ್ಚುವರಿ ಎಂದು ಪರಿಗಣಿಸಿ ಶಿಕ್ಷಕರನ್ನು ಬೇರೆಡೆ ವರ್ಗಾವಣೆ ಮಾಡುವುದರಿಂದ ವಿಷಯಗಳ ಪಾಂಡಿತ್ಯ ಹೊಂದಿದ ಶಿಕ್ಷಕರ ಕೊರತೆ ಉಂಟಾಗಿ ಮಕ್ಕಳ ಕಲಿಕೆಗೆ ಹಿನ್ನೆಡೆ ಆಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.

    ಪ್ರತಿಭಟನೆಯಿಂದ ಮುಖ್ಯರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿದು ಪೊಲೀಸರು ಮತ್ತು ಪ್ರಭಾರ ಬಿಇಓ ಎಂ.ಎಂ.ಬೆಳಗಲ್ಲ ಸ್ಥಳಕ್ಕೆ ಆಗಮಿಸಿ ಧರಣಿ ಕೈಬಿಡುವಂತೆ ಮಾಡಿದ ಮನವಿ ವಿಫಲಗೊಂಡಿತು. ಧರಣಿಗೂ ಅಧಿಕಾರಿಗಳು ನಿಲುವು ಬದಲಿಸದೆ ಇದ್ದಾಗ ರೋಷಗೊಂಡ ಪಾಲಕರು, ಎಸ್ಡಿಎಂಸಿ ಸದಸ್ಯರು ಶಾಲೆಯ ಕೊಠಡಿಗಳಿಗೆ ಬೀಗ ಜಡಿದು ಕಲಿಕಾ ಚಟುವಟಿಕೆ ಸ್ಥಗಿತಗೊಳಿಸಿದರು.

 ಉರ್ದು ಶಾಲೆಗಳಲ್ಲಿ ಮುಸ್ಲಿಮ್ ಸಮಾಜದ ಜನರ ಮಕ್ಕಳು ಮಾತ್ರ ಪಾಠ ಕಲಿಯುತ್ತಾರೆ. ಮುಸ್ಲೀಂರ ಜನಸಂಖ್ಯೆ ಕಡಿಮೆ ಇರುತ್ತದೆ. ಹೀಗಾಗಿ ಮಕ್ಕಳ ಸಂಖ್ಯೆಯೂ ಕಡಿಮೆ ಇರುತ್ತದೆ. ಹೀಗಾಗಿ ಉರ್ದು ಶಾಲೆಗಳಿಗೆ ಶಿಕ್ಷಕರ ಅನುಪಾತವನ್ನು 15:1 ರಂತೆ ಪರಿಗಣಿಸಬೇಕು. ಇದರನ್ವಯ ಈಗಾಗಲೇ ಹೆಚ್ಚುವರಿ ಎಂದು ಪರಿಗಣಿಸಿ ಬೇರೆಡೆ ವರ್ಗಾವಣೆಗೊಳಿಸಿದ ಶಿಕ್ಷಕರ ವರ್ಗಾವಣೆ ರದ್ದುಪಡಿಸಬೇಕು. ಮಲೆನಾಡು ಪ್ರದೇಶಗಳಲ್ಲಿ ಶಿಕ್ಷಕರು ಮಕ್ಕಳ ಅನುಪಾತ 1:18 ರಂತೆ ಇದೆ. ಉಳಿದೆಡೆಯೂ ಇದೇ ತತ್ವ ಪಾಲಿಸಬೇಕು. ಮುಸ್ಲೀಂ ಸಮಾಜದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಗತ್ಯ ಶಿಕ್ಷಕರ ಅವಶ್ಯಕತೆ ಇದೆ ಎಂದು ಧರಣಿ ನಿರತರ ಮುಖಂಡರಾದ ಕರ್ನಾಟಕ ಮುಸ್ಲೀಂ ಕೌನ್ಸಿಲ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಿಸಾಲ್ದಾರ್, ಪುರಸಭೆ ಸದಸ್ಯ ಮಹಿಬೂಬ ಗೊಳಸಂಗಿ ಅಧಿಕಾರಿಗಳಿಗೆ ಒತ್ತಾಯಿಸಿದರು.

1:15 ಅನುಪಾತ ಪದ್ಧತಿಯನ್ನು ಉರ್ದು ಶಾಲೆಗಳಲ್ಲಿ ಪಾಲಿಸಬೇಕು. ಇಲ್ಲದಿದ್ದರೆ ರಾಜ್ಯದ ಎಲ್ಲ ಉರ್ದು ಶಾಲೆಗಳನ್ನು ಬಂದ್ ಮಾಡಿಸಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಈ ಮುಖಂಡರು ಎಚ್ಚರಿಸಿದರು.

          ಬೇಡಿಕೆಯ ಸೂಕ್ಷ್ಮತೆ ಮತ್ತು ಒತ್ತಡ ಗಂಭೀರವಾಗಿ ಪರಿಗಣಿಸಿದ ಬಿಇಓ ಬೆಳಗಲ್ಲ ಅವರು ಬೇಡಿಕೆಯ ಕುರಿತು ಮನವಿಯೊಂದನ್ನು ಸ್ವೀಕರಿಸಿ ಅದನ್ನು ಮೇಲಧಿಕಾರಿಗಳು ಮತ್ತು ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿ ಸಧ್ಯ ಮಕ್ಕಳ ಕಲಿಕಾ ಹಿತದೃಷ್ಟಿಯಿಂದ ಬಂದ್, ಪ್ರತಿಭಟನೆ ಕೈಬಿಡುವಂತೆ ಮನವೊಲಿಸುವಲ್ಲಿ ಯಶ ಕಂಡರು.

          ಕೆಎಂಸಿ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಿಸಾಲ್ದಾರ್, ಉರ್ದು ಹೆಣ್ಣು ಮಕ್ಕಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರೂ ಆದ ಪುರಸಭೆ ಸದಸ್ಯ ಮಹಿಬೂಬ ಗೊಳಸಂಗಿ, ಉಪಾಧ್ಯಕ್ಷೆ ಎಸ್.ಎಂ.ಮಕಾನದಾರ, ಎಂ.ಆರ್.ಕುಂಟೋಜಿ, ಎ.ಜಿ.ದಖನಿ, ಎನ್.ಆರ್.ಬಾಗಲಕೋಟ, ಉರ್ದು ಗಂಡು ಮಕ್ಕಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷೆ ಶಾಜಾದಬಿ ಹುಣಚಗಿ, ಆರ್.ಎ.ದಖನಿ, ಎಸ್.ಡಿ.ಅತ್ತಾರ, ಹಸನ್ ಎಕೀನ್, ಸಾಹೇಬಲಾಲ ರಿಸಾಲ್ದಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X