Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಸಿತದ ಭೀತಿಯಲ್ಲಿ ಮೂಡುಬಿದಿರೆ ತರಕಾರಿ...

ಕುಸಿತದ ಭೀತಿಯಲ್ಲಿ ಮೂಡುಬಿದಿರೆ ತರಕಾರಿ ಮಾರುಕಟ್ಟೆ

ವಾರ್ತಾಭಾರತಿವಾರ್ತಾಭಾರತಿ20 July 2016 7:35 PM IST
share
ಕುಸಿತದ ಭೀತಿಯಲ್ಲಿ ಮೂಡುಬಿದಿರೆ ತರಕಾರಿ ಮಾರುಕಟ್ಟೆ

ಮೂಡುಬಿದಿರೆ,ಜು.20: ಕಳೆದ 5 ವರ್ಷಗಳಿಂದ ಮೂಡುಬಿದಿರೆಯ ಜನತೆ ನೂತನ ಮಾರುಕಟ್ಟೆಯ ನಿರೀಕ್ಷೆಯಲ್ಲಿದ್ದರೂ ಇನ್ನು ಕೂಡಾ ನೂತನ ಮಾರುಕಟ್ಟೆಗೆ ಕಾಲ ಕೂಡಿ ಬಂದಿಲ್ಲ. ಆದರೆ ಇದೀಗ ಇರುವ ತರಕಾರಿ ಮಾರುಕಟ್ಟೆಯ ಕೆಲವು ಕಟ್ಟಡಗಳ ಮೇಲ್ಚಾವಣಿಗಳು, ಗೋಡೆ ಕುಸಿತದ ಹಂತಕ್ಕೆ ತಲುಪಿದ್ದು, ವ್ಯಾಪಾರಿಗಳು ಅಪಾಯದ ಭೀತಿಯಲ್ಲಿದ್ದಾರೆ.

   ಬಿಜೆಪಿ ಸರಕಾರವಿದ್ದಾಗ ನೂತನ ಮಾರುಕಟ್ಟೆಗೆ ಅಂದಿನ ಸಚಿವ ಕೃಷ್ಣಪಾಲೇಮಾರ್ ಅವರು ಶಂಕುಸ್ಥಾಪನೆಗೈದಿದ್ದರು. ಆದರೆ ಹೊಸ ಮಾರುಕಟ್ಟೆಯ ಬಗ್ಗೆ ಪುರಸಭೆಯ ಯೋಜನೆಗಳು  ರೂಪುಗೊಂಡರೂ ಒಂದಲ್ಲ ಒಂದು ವಿಘ್ನಗಳು ಎದುರಾಗಿ ಸಧ್ಯ ಈ ಯೋಜನೆ ಅನುಷ್ಠಾನಗೊಳ್ಳುವ ಸಾಧ್ಯತೆಯು ಇನ್ನೂ ದೂರದಲ್ಲಿದೆ.

 ಮಾರುಕಟ್ಟೆ ಪ್ರವೇಶಿಸುವಾಗ ಸಿಗುವ ಬಲಬದಿ0ು ಕಟ್ಟಡ ನಾದುರಸ್ತಿ0ುಲ್ಲಿದೆ. ಕಟ್ಟಡದ ರೀಪು, ಪಕ್ಕಾಸು ಗೆದ್ದಲು ಹಿಡಿದು ಸದಾ ಅಪಾ0ುದ ಸ್ಥಿತಿ0ುಲ್ಲಿದೆ. ಜೋರು ಗಾಳಿ ಮಳೆ ಬಂದರಂತು ಎಲ್ಲಿ ತಲೆ ಮೇಲೆ ಛಾವಣಿ ಕುಸಿದು ಬೀಳಬಹುದೆಂಬ ಆತಂಕ ವ್ಯಾಪಾರಿಗಳದ್ದು. ಮಳೆಯಿಂದ ರಕ್ಷಣೆ ಪಡೆ0ುಲು ಪ್ಲಾಸ್ಟಿಕ್ ಟರ್ಪಾಲನ್ನು ಹಾಕಲಾಲಾಗಿದೆ.

ಮೂಡುಬಿದಿರೆ ತರಕಾರಿ ಮಾರುಕಟ್ಟೆಯಿಂದ ಪುರಸಭೆಗೆ ಒಳ್ಳೆಯ  ಆದಾಯವಿದೆ. ಈ ವರ್ಷ ರೂ 28.26 ಲಕ್ಷ ಮಾರುಕಟ್ಟೆ ಏಲಂನಿಂದ ಪುರಸಭೆಗೆ ಆದಾಯ ಬಂದಿದೆ. ಇಷ್ಟು ಆದಾಯ ತರುವ ಮಾರುಕಟ್ಟೆ ಬಗ್ಗೆ ಪುರಸಭೆ ಮಾತ್ರ ನಿರ್ಲಕ್ಷ್ಯ ವಹಿಸಿದೆ ಎಂಬುದು ವ್ಯಾಪಾರಿಗಳ ಆರೋಪ.

   ಮೀನು ಮಾರುಕಟ್ಟೆಯಿಂದ ಈ ಬಾರಿ ಪುರಸಭೆಗೆ ಏಲಂನಿಂದ ಬಂದ ಆದಾ0ು ರೂ 3.52 ಲಕ್ಷ. ಅಲ್ಪ ಆದಾಯ ಕೊಡುವ ಮೀನು ಮಾರುಕಟ್ಟೆಗೆ ಛಾವಣಿಗೆ ಶೀಟ್ ಅಳವಡಿಕೆ ಸೇರಿದಂತೆ ಇನ್ನಿತರ ಮೂಲಸೌಕರ್ಯ ಒದಗಿಸಲು ಉತ್ಸುಕ ತೋರಿದ ಪುರಸಭೆ ತರಕಾರಿ ಮಾರುಕಟ್ಟೆ ಬಗ್ಗೆ ಮಲತಾಯಿ ಧೋರಣೆ ಅನಸರಿಸುತ್ತಿದೆ ಎಂದು ಪುರಸಭಾ ಸದಸ್ಯರಾದ ಮನೋಜ್ ಶೆಟ್ಟಿ ಮತ್ತು ಉಮೆಶ್ ದೇವಾಡಿಗ ಈಚೆಗೆ ಪುರಸಭೆ ಮಾಸಿಕ ಸಭೆ0ುಲ್ಲಿ ಆರೋಪಿಸಿದ್ದಾರೆ. ಆದರೆ ತರಕಾರಿ ಮಾರುಕಟ್ಟೆಯನ್ನು ದುರಸ್ತಿಪಡಿಸುವ ಬಗ್ಗೆ ಪುರಸಭೆ ಇನ್ನೂ ಸ್ಪಷ್ಟವಾದ ನಿರ್ಧಾರ ಕೈಗೊಂಡಿಲ್ಲವಾದ್ದರಿಂದ ತರಕಾರಿ ವ್ಯಾಪಾರಿಗಳು ಆತಂಕದ ಸ್ಥಿತಿಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X