Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಯೀಸ್- ಕಾಬಿಲ್ ಮೀಟಿಂಗ್ : ಇಬ್ಬರು...

ರಯೀಸ್- ಕಾಬಿಲ್ ಮೀಟಿಂಗ್ : ಇಬ್ಬರು ಜಾಣರು ಚರ್ಚಿಸಿದ್ದೇನು?

ವಾರ್ತಾಭಾರತಿವಾರ್ತಾಭಾರತಿ20 July 2016 11:35 PM IST
share
ರಯೀಸ್- ಕಾಬಿಲ್ ಮೀಟಿಂಗ್  : ಇಬ್ಬರು ಜಾಣರು ಚರ್ಚಿಸಿದ್ದೇನು?

ಮುಂದಿನ ವರ್ಷ ರಯೀಸ್ ಮತ್ತು ಕಾಬಿಲ್ ಏಕಕಾಲದಲ್ಲಿ ಬಿಡುಗಡೆಯಾಗಿ ದೊಡ್ಡ ಸಂಘರ್ಷ ಏರ್ಪಡುವುದನ್ನು ತಪ್ಪಿಸಲು ಶಾರುಖ್ ಖಾನ್ ಪ್ರಯತ್ನಿಸುವಂತಿದೆ. ಹೀಗಾಗಿ ಕಳೆದ ರಾತ್ರಿ ಅವರು ಹೃತಿಕ್ ರೋಶನ್ ರ ಜುಹು ಮನೆಗೆ ಭೇಟಿಕೊಟ್ಟರು. ಆ ಸಂದರ್ಭದಲ್ಲಿ ಶಾರುಖ್ ಕಾಬಿಲ್ ಸಿನಿಮಾದ ನಿರ್ಮಾಪಕ ರಾಕೇಶ್ ರೋಶನ್ ಜೊತೆಗೆ ಹಲವು ಗಂಟೆಗಳ ಕಾಲ ಮಾತನಾಡಿದ್ದಾರೆ.
ನಂತರ ಟ್ವೀಟ್ ಮಾಡಿದ ಶಾರುಖ್ ಖಾನ್, ಸ್ನೇಹಿತ, ಗುರು, ಕುಟುಂಬದವರೇ ಆದ ಒಬ್ಬರನ್ನು ಬಹಳ ದಿನಗಳ ನಂತರ ಭೇಟಿಯಾದೆ. ರಾಕೇಶ್ ರೋಶನ್ ನನಗೆ ನೆನಪಿಸಿದ್ದೇನೆಂದರೆ ಅತಿಯಾಗಿ ಮಾಡುವ ಅಗತ್ಯವಿಲ್ಲ. ಒಂದನ್ನು ಸರಿಯಾಗಿ ಮಾಡಿದರೆ ಸಾಕು. ಧನ್ಯವಾದಗಳು ಸರ್ ಎಂದು ಹೇಳಿದ್ದಾರೆ.
ಈ ಟ್ವೀಟ್ ನೋಡಿದರೆ ಭೇಟಿ ಉತ್ತಮವಾಗಿ ಅಂತ್ಯಗೊಂಡಿದೆ. ರಿತೇಶ್ ಸಿದ್ವಾನಿ ಕೂಡ ರೋಶನ್ ಮನೆಯಲ್ಲಿ ಶಾರುಖ್ ಜೊತೆಗಿದ್ದರು. ಆದರೆ ಈ ಸಭೆಯ ಬಗ್ಗೆ ಅಧಿಕೃತವಾದ ವಿವರಗಳೇನೂ ಇನ್ನೂ ಬಂದಿಲ್ಲ. ಈ ಮೊದಲಿಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾರುಖ್ ಖಾನ್, ನಾವು ಹೃತಿಕ್ ಜೊತೆ ಮಾತನಾಡಿದ್ದೇವೆ. ರಿತೇಶ್ ಸಿದ್ವಾನಿ ಮತ್ತು ಫರಾನ್ ಅಖ್ತರ್ ಕೂಡ ಮಾತನಾಡಿದ್ದಾರೆ. ಅದಾಗಿ ತಿಂಗಳಾಗಿದೆ. ಆದರೆ ಈಗ ಕೆಲವು ಹೊಂದಾಣಿಕೆಗಳಿಗೆ ಪ್ರಯತ್ನಿಸುತ್ತಿದ್ದೇವೆ. ಕಾಬಿಲ್ ನಿರ್ಮಾಪಕ ರಾಕೇಶ್ ಮತ್ತು ರಿತೇಶ್ ಮತ್ತು ಫರ್ಹಾನ್ ಇನ್ನೊಮ್ಮೆ ಭೇಟಿಯಾಗಲಿದ್ದಾರೆ. ಸಂಘರ್ಷವಾಗದಂತೆ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.
ಕಾರಣವನ್ನು ವಿವರಿಸಿದ ಶಾರುಖ್, ದೊಡ್ಡ ಸಿನಿಮಾಗಳು ಕನಿಷ್ಠ 3500ರಿಂದ 4000 ಥಿಯೇಟರಲ್ಲಿ ಬಿಡುಗಡೆಯಾಗಬೇಕು. ಎರಡು ದೊಡ್ಡ ಸಿನಿಮಾಗಳು ಬಿಡುಗಡೆಯಾಗುವಾಗ ನಮಗೆ ಬೇಕಾದಷ್ಟು ವ್ಯಾಪಕ ಪ್ರಮಾಣದ ಚಿತ್ರಮಂದಿರಗಳು ಸಿಗುವುದಿಲ್ಲ. ನಮ್ಮಲ್ಲಿ 8,000ದಿಂದ 10,000 ಚಿತ್ರಮಂದಿರಗಳು ಬರುವವರೆಗೆ ಎರಡು ದೊಡ್ಡ ಸಿನಿಮಾಗಳು ಜೊತೆಯಾಗಿ ಬಿಡುಗಡೆಯಾಗುವಂತಿಲ್ಲ. ರಯೀಸ್ ಬಾಗಶಃ ಸಿದ್ಧವಾಗಿದೆ. ಕೊನೆಯ ಶಾಟ್ ಮಾತ್ರ ಚಿತ್ರೀಕರಣವಾಗಬೇಕಿದೆ ಎಂದು ಹೇಳಿದ್ದಾರೆ.
ಹೃತಿಕ್ ರೋಶನ್ ಕೂಡ ಈಬಗ್ಗೆ ಮೊಹೆಂಜೊದಾರೋ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಾನು ಮತ್ತು ಶಾರುಖ್ ನಟರು. ಈ ವಿಷಯವನ್ನು ನಿರ್ಮಾಪಕರು ಮಾತನಾಡಿ ಪರಿಹರಿಸಬೇಕು ಎಂದು ಹೃತಿಕ್ ಹೇಳಿದ್ದರು.
ಕೃಪೆ: http://www.hindustantimes.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X