Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಾಸಮತ ಗೆದ್ದ ಖಂಡು ಸರಕಾರ

ವಿಶ್ವಾಸಮತ ಗೆದ್ದ ಖಂಡು ಸರಕಾರ

ಅರುಣಾಚಲ ಪ್ರದೇಶ

ವಾರ್ತಾಭಾರತಿವಾರ್ತಾಭಾರತಿ20 July 2016 11:41 PM IST
share

ಇಟಾನಗರ,ಜು.20: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರಾಜಕೀಯ ಏಳುಬೀಳುಗಳಿಗೆ ಸಾಕ್ಷಿಯಾಗಿದ್ದ ಅರುಣಾಚಲ ಪ್ರದೇಶದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿರುವ ಪೆಮಾ ಖಂಡು ನೇತೃತ್ವದ ಕಾಂಗ್ರೆಸ್ ಸರಕಾರವು ಬುಧವಾರ ವಿಧಾನಸಭೆಯಲ್ಲಿ ನಡೆದ ಬಲಾಬಲ ಪರೀಕ್ಷೆಯಲ್ಲಿ ವಿಜಯ ಸಾಧಿಸಿದೆ. ಮುಖ್ಯ ಮಂತ್ರಿಯವರು ಮಂಡಿಸಿದ ವಿಶ್ವಾಸಮತ ಗೊತ್ತುವಳಿಯ ಪರ 46 ಶಾಸಕರು ಮತ್ತು ವಿರುದ್ಧವಾಗಿ 11 ಶಾಸಕರು ಮತಗಳನ್ನು ಚಲಾಯಿಸಿದರು.

ಬುಧವಾರ ವಿಧಾನಸಭೆಯ ಅಧಿವೇಶನವನ್ನು ಕರೆಯುವಂತೆ ಮಂಗಳವಾರ ರಾತ್ರಿ ತುರ್ತು ಆದೇಶವನ್ನು ಹೊರಡಿಸಿದ್ದ ರಾಜ್ಯಪಾಲ ತಥಾಗತ ರಾಯ್ ಅವರು, ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಗೊಳಿಸುವಂತೆ ಖಂಡು ಅವರಿಗೆ ಸೂಚಿಸಿದ್ದರು.
ಬೆಳಗ್ಗೆ ಡೆಪ್ಯುಟಿ ಸ್ಪೀಕರ್ ತೆಂಝಿಂಗ್ ನೊರ್ಬು ಅವರ ಅಧ್ಯಕ್ಷತೆಯಲ್ಲಿ ಸದನವು ಸಮಾವೇಶಗೊಂಡಾಗ ಮುಖ್ಯಮಂತ್ರಿಗಳು ವಿಶ್ವಾಸಮತವನ್ನು ಕೋರಿ ಮಂಡಿಸಿದ ಗೊತ್ತುವಳಿಯನ್ನು ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಅವರು ಅನುಮೋದಿಸಿದರು.
44 ಕಾಂಗ್ರೆಸ್ ಸದಸ್ಯರು ಮತ್ತು ಇಬ್ಬರು ಪಕ್ಷೇತರ ಸದಸ್ಯರು ಸರಕಾರದ ಪರವಾಗಿ ಮತ ಚಲಾಯಿಸಿದರು.
ರಾಜ್ಯದಲ್ಲಿ ತಿಂಗಳುಗಳ ಕಾಲ ರಾಜಕೀಯ ಪ್ರಕ್ಷುಬ್ಧತೆಯ ಬಳಿಕ ಜುಲೈ 17ರಂದು ಖಂಡು ಅರುಣಾಚಲ ಪ್ರದೇಶದ ಒಂಬತ್ತನೇ ಮುಖ್ಯಮಂತ್ರಿ ಯಾಗಿ ಪಟ್ಟಕ್ಕೇರಿದ್ದರು.
ಜುಲೈ 16ರಂದು ನಾಟಕೀಯ ವಿದ್ಯಮಾನವೊಂದ ರಲ್ಲಿ ಕಾಂಗ್ರೆಸ್ ಪಕ್ಷವು ನಬಮ್ ಟುಕಿಯವರ ಸ್ಥಾನದಲ್ಲಿ ಪೆಮಾ ಖಂಡು ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿತ್ತು. ತ್ವರಿತ ಗತಿಯಲ್ಲಿ ಸಂಭವಿಸಿದ ಬೆಳವಣಿಗೆಗಳಲ್ಲಿ ತನ್ನ ಗುಂಪಿನ ಶಾಸಕರೊಂದಿಗೆ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಶಾಸಕರ ಬೆಂಬಲದಿಂದ ಮುಖ್ಯಮಂತ್ರಿಯಾಗಿದ್ದ ಖಾಲಿಕೊ ಪುಲ್ ಅವರು ಸರ್ವೋಚ್ಚ ನ್ಯಾಯಾಲಯದಿಂದ ಪದಚ್ಯುತಗೊಂಡ ಬಳಿಕ 30 ಭಿನ್ನಮತೀಯ ಶಾಸಕರೊಂದಿಗೆ ಪಕ್ಷದ ಮಡಿಲಿಗೆ ಮರಳಿದ್ದರು.
60 ಸದಸ್ಯ ಬಲದ ರಾಜ್ಯ ವಿಧಾನಸಭೆಯು ಹಾಲಿ 58 ಸದಸ್ಯರನ್ನು ಹೊಂದಿದ್ದು, ಈ ಪೈಕಿ ಇಬ್ಬರು ಪಕ್ಷೇತರರು ಸೇರಿದಂತೆ 47 ಶಾಸಕರ ಬೆಂಬಲವನ್ನು ಕಾಂಗ್ರೆಸ್ ಹೊಂದಿದೆ. ಪ್ರತಿಪಕ್ಷ ಬಿಜೆಪಿ 11 ಶಾಸಕರನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X