Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಲಸದಿಂದ ವಜಾ : ಮರಹತ್ತಿ ಆತ್ಮಹತ್ಯೆ...

ಕೆಲಸದಿಂದ ವಜಾ : ಮರಹತ್ತಿ ಆತ್ಮಹತ್ಯೆ ಬೆದರಿಕೆ - ಕೆಲಸ ದಕ್ಕಿಸಿಕೊಂಡ ಭೂಪ!

ವಾರ್ತಾಭಾರತಿವಾರ್ತಾಭಾರತಿ21 July 2016 12:14 PM IST
share
ಕೆಲಸದಿಂದ ವಜಾ : ಮರಹತ್ತಿ ಆತ್ಮಹತ್ಯೆ ಬೆದರಿಕೆ - ಕೆಲಸ ದಕ್ಕಿಸಿಕೊಂಡ ಭೂಪ!

   ಕಣ್ಣೂರು,ಜುಲೈ 21: ಖಾಸಗಿ ಕಂಪೆನಿಯೊಂದು ಕೆಲಸದಿಂದ ವಜಾಗೊಳಸಿದ್ದನ್ನು ಪ್ರತಿಭಟಿಸಿ ವ್ಯಕ್ತಿಯೊಬ್ಬ ಮರಹತ್ತಿ ಕುಳಿತು ಕೊರಳಿಗೆ ಹಗ್ಗದ ಉರುಳು ಸಿಕ್ಕಿಸಿ ಆತ್ಮಹತ್ಯೆ ಬೆದರಿಕೆ ಒಡ್ಡಿದ ಘಟನೆ ಕೇರಳದ ಕಣ್ಣೂರಿನಿಂದವರದಿಯಾಗಿದೆ. ಕೆಲಸಕ್ಕೆ ಪುನಃ ತೆಗೆದುಕೊಳ್ಳುವ ಭರವಸೆ ಸಿಕ್ಕಿದ ನಂತರವೇ ಆತ ಮರದಿಂದ ಕೆಳಗಿಳಿದು ಬಂದಿದ್ದಾನೆ. ಕಣ್ಣೂರು ವಿಮಾನನಿಲ್ದಾಣದಲ್ಲಿ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಎಲ್ ಆಂಡ್ ಡಿ ಕಂಪೆನಿಯಲ್ಲಿ ತಾತ್ಕಾಲಿಕ ಚಾಲಕನಾದ ಕೋಟ್ಟಯಂ ಪೊನ್‌ಕುನ್ನು ಮನೂಪ್ ಎಂಬ ಯುವಕ ಬುಧವಾರ ಸಂಜೆ 4:30ಕ್ಕೆ ಮರಹತ್ತಿ ಆತ್ಮಹತ್ಯೆ ಬೆದರಿಕೆಹಾಕಿದ ವ್ಯಕ್ತಿಯೆಂದು ವರದಿ ತಿಳಿಸಿದೆ.

  ಕಣ್ಣೂರಿನ ಲೇಬರ್ ಕೋರ್ಟ್‌ನ ಸಮೀಪದ ಮರಕ್ಕೆ ಹತ್ತಿ ಕೊರಳಿಗೆ ಉರುಳು ಹಾಕಿ ಕೆಲಸಕ್ಕೆ ಪುನಃ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಬೆದರಿಕೆಹಾಕಿದಾಗ ಜನರ ಗುಂಪು ಅಲ್ಲಿ ಸೇರಿತ್ತು. ವಿಷಯ ತಿಳಿದು ಬಂದ ಅಗ್ಮಿಶಾಮಕ ದಳದವರು ಒಲೈಕೆ ನಡೆಸಲು ಪ್ರಯತ್ನಿಸಿದರೂ ಆತ ಮರ ಇಳಿದು ಬರಲು ಒಪ್ಪಲಿಲ್ಲ. ಮರಕ್ಕೆ ಅಗ್ನಿಶಾಮಕ ದಳದವರು ಮರಹತ್ತತೊಡಗಿದಂತೆ ಅನುಪ್ ಕೊರಳಿನ ಉರುಳು ಬಿಗಿಯಲು ತೊಡಗಿದ್ದ. ಅಂತಿಮವಾಗಿ ತಹಶೀಲ್ದಾರ್ ಕಂಪೆನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಆದರೆ ಕಂಪೆನಿ ಅಧಿಕಾರಿಗಳುತನಗೆ ನೇರವಾಗಿ ಫೋನ್ ಮಾಡಿ ಕೆಲಸ ಕೊಡುವ ಭರವಸೆ ನೀಡಬೇಕೆಂದು ಅನುಪ್ ಬೇಡಿಕೆ ಇರಿಸತೊಡಿಗಿದ. ಅಂತಿಮವಾಗಿ ಕಂಪೆನಿ ಅಧಿಕಾರಿಗಳು ಮರದ ಮೇಲಿದ್ದ ಅನುಪ್‌ನ ಕೈಯಲಿದ್ದ ಮೊಬೈಲ್‌ಗೆ ಫೋನ್ ಮಾಡಿ ಕೆಲಸ್ಕೆ ಮತ್ತೆ ಸೇರಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ ಬಳಿಕ ಆತ ಮರ ಇಳಿದು ಬಂದಿದ್ದು ಪ್ರಕರಣ ಸುಖಾಂತ್ಯವಾಯಿತೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X