Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. " ಸಿಆರ್ ಪಿ ಎಫ್ ನಿಂದ ಲೈಂಗಿಕ...

" ಸಿಆರ್ ಪಿ ಎಫ್ ನಿಂದ ಲೈಂಗಿಕ ದೌರ್ಜನ್ಯ, ಸೊತ್ತು ನಾಶ ಆಗಿದ್ದು ಹೌದು"

ಜಮ್ಮು ಕಾಶ್ಮೀರ ಪೊಲೀಸ್ ಅಧಿಕಾರಿಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ21 July 2016 4:02 PM IST
share
 ಸಿಆರ್ ಪಿ ಎಫ್ ನಿಂದ ಲೈಂಗಿಕ ದೌರ್ಜನ್ಯ, ಸೊತ್ತು ನಾಶ ಆಗಿದ್ದು ಹೌದು

ಶ್ರೀನಗರ, ಜು.21: ಸಿ ಆರ್ ಪಿ ಎಫ್ ಜವಾನರು ಯುವತಿಯೊಬ್ಬಳ ಮೇಲೆ ದೌರ್ಜನ್ಯ ನಡೆಸಿದ  ಘಟನೆಯನ್ನು ವರದಿ ಮಾಡಿದ ಸ್ಥಳೀಯ ಪತ್ರಿಕೆಯನ್ನು ಜಮ್ಮು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ಬೆಂಬಲಿಸಿರುವುದು ಸಿಆರ್ ಪಿಎಫ್ ಮತ್ತು ರಾಜ್ಯ ಪೊಲೀಸರ ನಡುವೆ ಮತ್ತಷ್ಟು ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಹುದೆಂದು ಶಂಕಿಸಲಾಗಿದೆ.

``ಅಸೌಖ್ಯ ಮಹಿಳೆಯೊಬ್ಬಳನ್ನು ಶ್ರೀನಗರದ ವೈದ್ಯರಲ್ಲಿಗೆ ಕರೆದೊಯ್ಯುತ್ತಿದ್ದ  ಆಕೆಯ ಪುತ್ರ ಹಾಗೂ ಪುತ್ರಿಯನ್ನು ತಡೆದ ಸಿ ಆರ್ ಪಿ ಎಫ್ ಜವಾನರು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯ ಸಹೋದರನನ್ನು ಹಿಂಸಿಸಿ ಆತನನ್ನು ಸಾಯಿಸಲು  ಕೊಂಡೊಯ್ದರು.  ಅವರ ಅಸಹಾಯಕ ತಾಯಿ ತಮ್ಮನ್ನು ಬಿಟ್ಟು ಬಿಡುವಂತೆ ಕೇಳಿಕೊಂಡರೂ ಆಕೆಯನ್ನು ನಿಂದಿಸಿ ಒದೆಯಲಾಯಿತು. ನಂತರ ಸ್ಥಳೀಯ ಪೊಲೀಸರ ಮಧ್ಯ ಪ್ರವೇಶದಂದ ಯುವಕನ ಜೀವ ಹಾಗೂ ಯುವತಿಯ ಮಾನ ಉಳಿಯಿತು,'' ಎಂದು ಜುಲೈ 16 ರ ಸಂಚಿಕೆಯಲ್ಲಿ ದಿ ಕಾಶ್ಮೀರ್ ರೀಡರ್ ವರದಿ ಮಾಡಿತ್ತು.

ಈ ವರದಿ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಚರ್ಚೆಯಾಗಿತ್ತು. ``ನನ್ನ ಪುತ್ರನನ್ನು ಕಾರಿನಿಂದ ಹೊರ ಬರುವಂತೆ  ಸಿ ಆರ್ ಪಿ ಎಫ್ ಮಂದಿ ಹೇಳಿದಾಗ ನನ್ನ ತಲೆ ಕೆಲಸ ಮಾಡುವುದನ್ನೇ ನಿಲ್ಲಿಸಿತ್ತು. ಆತ ಸುರಕ್ಷಿತವಾಗಿರಲಿ ಎಂದು ದೇವರಲ್ಲಿ ಬೇಡಿದೆ. ನಾನು ನೋಡನೋಡುತ್ತಿದ್ದಂತೆಯೇ  ಅವರು ಕಾರಿನ ಕಿಟಿಕಿ ಗಾಜನ್ನು ಪುಡಿಗಟ್ಟಿದರು. ನಂತರ ನನ್ನ ಪುತ್ರಿಯನ್ನು ಹೊರಗೆಳೆದ ಅವರು ನನಗೆ ಒದೆದರು. ಆಗ ಕೆಲ ಕಾಶ್ಮೀರಿ ಪೊಲೀಸರು ಬಂದು ಸಿ ಆರ್ ಪಿ ಎಫ್ ಜವಾನರೊಂದಿಗೆ ಜಗಳಕ್ಕಿಳಿದರು. ಪೊಲೀಸರು ನನ್ನನ್ನು ಅವರ ಕಾರಿನ ಬಳಿಗೊಯ್ದರು.  ಒಬ್ಬ ಪೊಲೀಸ್ ಸಿಬ್ಬಂದಿ ಇನ್ನೂ ನಮ್ಮ ಕಾರಿನಲ್ಲಿ ಕಿರುಚಾಡುತ್ತಿದ್ದ ನನ್ನ ಪುತ್ರಿಯನ್ನು ಕಾಪಾಡಲು ಹೋದರು. ಸಿ ಆರ್ ಪಿ ಎಫ್ ಅಧಿಕಾರಿಯೊಬ್ಬ ಆ ವಾಹನದಿಂದಿಳಿದು ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿ ಅವರ ವಿಚಾರದಲ್ಲಿ ಹಸ್ತಕ್ಷೇಪ ನಡೆಸದಂತೆ ಹೇಳಿದರು. ಹುಡುಗಿಯನ್ನು ಬಿಟ್ಟು ಬಿಡುವಂತೆ ಹೇಳಿದ ಮೇಲೆ ಅವರು ಆಕೆಯನ್ನು ವಾಹನದಿಂದ ಹೊರಗೆಸೆದರು,'' ಎಂದು ಹಮೀದಾ ವಿವರಿಸಿದ್ದನ್ನು ಪತ್ರಿಕೆೆ ವರದಿ ಮಾಡಿದೆ.

ಆ ನೊಂದ ಕುಟುಂಬ ರಾಜ್ಯವನ್ನೇ ಬಿಟ್ಟು ತೆರಳಿದೆ ಎಂದು ಈ ವರದಿ ತಯಾರಿಸಿದ ಪತ್ರಕರ್ತ ಉಮರ್ ಮುಷ್ತಾಕ್ ಹೇಳಿದ್ದಾರೆಂದು  ಕ್ಯಾರವಾನ್ ವರದಿ ಮಾಡಿದೆ.

ಆದರೆ ಸಿ ಆರ್ ಪಿ ಎಫ್ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿರುವ ರಾಜೇಶ್ ಯಾದವ್ ತಮಗೆ ಈ ಘಟನೆಯ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆಂದು ವರದಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X