Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಟುಂಬ ಸದಸ್ಯರಿಗೆ ಕೆಲಸ ದೊರಕಿಸಲು...

ಕುಟುಂಬ ಸದಸ್ಯರಿಗೆ ಕೆಲಸ ದೊರಕಿಸಲು ಹುದ್ದೆ ದುರುಪಯೋಗಿಸದಿರಿ : ಕೇಂದ್ರ ನೌಕರರಿಗೆ ಸರಕಾರದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2016 6:19 PM IST
share
ಕುಟುಂಬ ಸದಸ್ಯರಿಗೆ ಕೆಲಸ ದೊರಕಿಸಲು ಹುದ್ದೆ ದುರುಪಯೋಗಿಸದಿರಿ : ಕೇಂದ್ರ ನೌಕರರಿಗೆ ಸರಕಾರದ ಸೂಚನೆ

ಹೊಸದಿಲ್ಲಿ, ಜು.21: ಯಾವುದೇ ಕಂಪೆನಿ ಅಥವಾ ಸಂಸ್ಥೆಯಲ್ಲಿ ಕುಟುಂಬ ಸದಸ್ಯರು ಅಥವಾ ರಕ್ತ ಸಂಬಂಧಿಗಳಿಗೆ ಕೆಲಸ ದೊರಕಿಸಿಕೊಡಲು ತಮ್ಮ ಹುದ್ದೆಯ ದುರ್ಬಳಕೆ ಮಾಡದಂತೆ ಎಲ್ಲ ಕೇಂದ್ರ ಸರಕಾರಿ ನೌಕರರಿಗೆ ಸರಕಾರವು ಬುಧವಾರ ಸೂಚನೆ ನೀಡಿದೆ. ಕಂಪೆನಿಯೊಂದರಲ್ಲಿ ಕುಟುಂಬದ ಸದಸ್ಯನೊಬ್ಬ ನೌಕರನಾಗಿದ್ದರೆ, ಆ ಕುಟುಂಬದ ಸರಕಾರಿ ನೌಕರ ಆ ಕಂಪೆನಿಗೆ ಅಥವಾ ಅದರಲ್ಲಿರುವ ಯಾವನೇ ವ್ಯಕ್ತಿಗೆ ಯಾವುದೇ ಗುತ್ತಿಗೆ ನೀಡುವುದನ್ನು ಈಗಿರುವ ನಿಯಮಗಳು ನಿಷೇಧಿಸುತ್ತವೆ. ಅಂತಹ ಪ್ರತಿ ವಿಷಯ ಅಥವಾ ಗುತ್ತಿಗೆಯ ಬಗ್ಗೆ ಸರಕಾರಿ ನೌಕರನು ತನ್ನ ಮೇಲಧಿಕಾರಿಗಳಿಗೆ ತಿಳಿಸಬೇಕಾಗುತ್ತದೆ.

ಸರಕಾರಿ ನೌಕರಿಯಲ್ಲಿರುವವರ ಗಂಡ, ಹೆಂಡತಿ, ಮಗ, ಮಗಳು, ಹೆತ್ತವರು, ಸೋದರ, ಸೋದರಿ ಅಥವಾ ಅವರಲ್ಲಿ ಯಾರಿಗಾದರೂ ವಿವಾಹ ಸಂಬಂಧದಿಂದ ಬಂಧುಗಳಾದವರು(ಅವರು ಸರಕಾರಿ ನೌಕರನ ಆಶ್ರಿತರಾಗಿರಲಿ ಅಥವಾ ಅಲ್ಲದಿರಲಿ) ಅವರಲ್ಲಿ ಸೇರುತ್ತಾರೆಂದು ಸಂಶಯ ನಿವಾರಣೆಗಾಗಿ ಸ್ಪಷ್ಟಪಡಿಸಲಾಗಿದೆ.
ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ಎಲ್ಲ ಸಚಿವಾಲಯಗಳಿಗೆ ನೀಡಿದ ನಿರ್ದೇಶನವೊಂದರಲ್ಲಿ ಇದನ್ನು ತಿಳಿಸಿದೆ.
ಉದ್ಯೋಗಿಗಳು ತಮ್ಮ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿರುವ ಕೆಲವು ಉದಾಹರಣೆಗಳು ಸರಕಾರದ ಗಮನಕ್ಕೆ ಬಂದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ಇಂತಹ ಉದಾಹರಣೆಗಳ ಕುರಿತು ತನಿಖೆಯ ವೇಳೆ ಆರೋಪಿಗಳು, ಯಾರನ್ನೆಲ್ಲ ಬಂಧುಗಳೆಂದು ಪರಿಗಣಿಸಬೇಕೆಂಬುದು ತಮಗೆ ಗೊತ್ತಿರಲಿಲ್ಲವೆಂದ ಕಾರಣಕ್ಕಾಗಿ ಆ ಬಗ್ಗೆ ಸ್ಪಷ್ಟೀಕರಿಸಲಾಗಿದೆಯೆಂದು ಇಲಾಖೆಯ ಹಿರಿಯಧಿಕಾರಿಯೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X