Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ವಿಭಜಿಸಿ ಆಳುವ ಸುಳ್ಳು ಭರವಸೆ...

ಬಿಜೆಪಿ ವಿಭಜಿಸಿ ಆಳುವ ಸುಳ್ಳು ಭರವಸೆ ನೀಡುವ ಪಕ್ಷ

ಹಾರ್ದಿಕ್ ಪಟೇಲ್

ವಾರ್ತಾಭಾರತಿವಾರ್ತಾಭಾರತಿ21 July 2016 10:29 PM IST
share
ಬಿಜೆಪಿ ವಿಭಜಿಸಿ ಆಳುವ ಸುಳ್ಳು ಭರವಸೆ ನೀಡುವ ಪಕ್ಷ

ಅಹ್ಮದಾಬಾದ್, ಜು.21: ‘‘ಬಿಜೆಪಿ ವಿಭಜಿಸಿ ಆಳುವ ಹಾಗೂ ಜಾತಿ, ಧರ್ಮಗಳ ಆಧಾರದಲ್ಲಿ ತಾರತಮ್ಯ ಮಾಡುವ ಪಕ್ಷವಾಗಿದೆ’’ ಎಂದು ಗುಜರಾತ್ ಪಟೇಲ್ ಆಂದೋಲನದ ನಾಯಕ, ಇತ್ತೀಚೆಗೆ ಜೈಲಿನಿಂದ ಬಿಡುಗಡೆ ಭಾಗ್ಯ ಕಂಡ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಹಿಂದುಸ್ತಾನ್ ಟೈಮ್ಸ್ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘‘ಬಿಜೆಪಿಗೆ ಅಭಿವೃದ್ಧಿಯ ಮೇಲೆ ನಂಬಿಕೆಯಿಲ್ಲ. ಅದಕ್ಕೆ ಕೇವಲ ಜಾತಿ ಆಧರಿತ ಹಿಂಸೆ ನಡೆಯಬೇಕಿದೆ. ಗುಜರಾತ್‌ನ ದಲಿತ ಸಮುದಾಯದ ಪ್ರತಿಭಟನೆಯ ಹಿಂದೆಯೂ ಸರಕಾರದ ವಿರುದ್ಧ ಜನರ ಆಕ್ರೋಶವಿದೆ’’ ಎಂದು ಅವರು ತಿಳಿಸಿದರು. ‘‘ಬಿಜೆಪಿ ಯಾವತ್ತೂ ಹಿಂಸೆಯನ್ನು ಉತ್ತೇಜಿಸಿದೆ. 2002ರ ಗಲಭೆಗಳು ಇದಕ್ಕೆ ಸಾಕ್ಷಿ’’ ಎಂದವರು ಹೇಳಿದರು.
‘‘ಇಂದು ಗುಜರಾತ್‌ನ ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆಯಿದ್ದರೂ ದೇಶದಾದ್ಯಂತ ಗುಜರಾತ್ ಮಾದರಿಯ ಬಗ್ಗೆ ಭ್ರಮಾಲೋಕವನ್ನು ಸೃಷ್ಟಿಸಲಾಗುತ್ತಿದೆ’’ ಎಂದು ಆರೋಪಿಸಿದ ಹಾರ್ದಿಕ್ ‘‘ಜನರಿಗೆ ಅಭಿವೃದ್ಧಿ ಬೇಕಾಗಿದೆ. ಈಗಿನ ಅಗತ್ಯ ‘ಮೇಕ್ ಇನ್ ಇಂಡಿಯಾ’ ಅಲ್ಲ ಬದಲಾಗಿ ‘ಮೇಡ್ ಇನ್ ಇಂಡಿಯಾ’ ಎಂದು ಹಾರ್ದಿಕ್ ಅಭಿಪ್ರಾಯಪಟ್ಟರು.
‘‘ಯಾವತ್ತೂ ದೇಶದ ಹೊರಗೆ ಇರುವ ನರೇಂದ್ರ ಮೋದಿಯನ್ನು ಅನಿವಾಸಿ ಪ್ರಧಾನಿ ಎಂದು ಕರೆಯಬಹುದು’’ ಎಂದೂ ಅವರು ವ್ಯಂಗ್ಯವಾಡಿದರು.
 ‘‘ಪ್ರತಿ ದಿನ ದಯನೀಯ ಸ್ಥಿತಿಯಲ್ಲಿರುವ ಹಲವಾರು ಗೋವುಗಳನ್ನು ನಾವು ನೋಡುತ್ತೇವೆ. ಒಬ್ಬರಿಗೆ ನಿಜಾರ್ಥದಲ್ಲಿ ಗೋರಕ್ಷಕರಾಗಬೇಕೆಂದಿದ್ದರೆ ಗೋವುಗಳನ್ನು ಅವರೇಕೆ ಗೋಶಾಲೆಗೆ ಸೇರಿಸುವುದಿಲ್ಲ? ನೈತಿಕ ಪೊಲೀಸರ ದಾದಾಗಿರಿ ಕಸಾಯಿಖಾನೆಗಳನ್ನು ತಲುಪುವುದಿಲ್ಲ. ಅದರಿಂದ ಕೇವಲ ಸಾಮಾನ್ಯ ಜನರು ಬಾಧಿತರಾಗುತ್ತಾರೆ’’ ಎಂದು ಹಾರ್ದಿಕ್ ಹೇಳಿದರು.
‘‘ಬಿಜೆಪಿ ಗುಜರಾತ್ ಮೇಲೆ ತನ್ನ ಹಿಡಿತ ಕಳೆದುಕೊಳ್ಳುತ್ತಿದೆ. ಕಳೆದ ವರ್ಷದ ಪಂಚಾಯತ್ ಚುನಾವಣೆಯ ಫಲಿತಾಂಶವೇ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಮರುಕಳಿಸುವುದು’’ ಎಂದು ಹಾರ್ದಿಕ್ ಭವಿಷ್ಯ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X