Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಷ್ಟ್ರೀಯತೆ ಮತ್ತು ದೇಶಭಕ್ತಿ ಬೆಳೆಸಲು...

ರಾಷ್ಟ್ರೀಯತೆ ಮತ್ತು ದೇಶಭಕ್ತಿ ಬೆಳೆಸಲು ಪ್ರಧಾನಿ ಮೋದಿಯ ಹೊಸ 8 ಅಡಿಗಳ ಐಡಿಯಾ!

ವಾರ್ತಾಭಾರತಿವಾರ್ತಾಭಾರತಿ21 July 2016 11:35 PM IST
share
ರಾಷ್ಟ್ರೀಯತೆ ಮತ್ತು ದೇಶಭಕ್ತಿ ಬೆಳೆಸಲು ಪ್ರಧಾನಿ ಮೋದಿಯ ಹೊಸ 8 ಅಡಿಗಳ ಐಡಿಯಾ!

ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷವು ದೇಶದಾದ್ಯಂತ ತ್ರಿರಂಗ ಯಾತ್ರೆಗಳನ್ನು ಮಾಡಿ ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಸಾರಬೇಕು ಎಂದಿದ್ದಾರೆ. ಈ ಎರಡು ಘೋಷಣೆಗಳು ಇತ್ತೀಚೆಗಿನ ತಿಂಗಳಲ್ಲಿ ಅವರ ಬೆಂಬಲಿಗರಲ್ಲಿ ಬಹಳ ಕೇಳಿ ಬಂದಿದೆ. ತ್ರಿರಂಗ ಯಾತ್ರೆಗಳನ್ನು ಸ್ವಾತಂತ್ರ್ಯೋತ್ಸವದಿಂದ ಆರಂಭಿಸಲಾಗುತ್ತದೆ.
ಸಂಸತ್ತಿನ ಮುಂಗಾರು ಅಧಿವೇಶನದ ಎರಡನೇ ದಿನ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ ಯಾತ್ರೆ ಮಾಡಲು ಹೇಳಿದ್ದಾರೆ. ಸಂಸದರು ಮತ್ತು ಶಾಸಕರು ಬೈಕ್‌ಗಳಲ್ಲಿ 8 ಅಡಿ ಉದ್ದದ ತ್ರಿವರ್ಣ ಧ್ವಜ ಹಿಡಿದು ಸಾಗಬೇಕು. ಹಾಗೆ ಜನರಲ್ಲಿ, ಮುಖ್ಯವಾಗಿ ಯುವಕರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆ ಮೂಡಿಸಬೇಕು. ಅಲ್ಲದೆ ಬೈಕ್ ಸವಾರರು ತ್ರಿವರ್ಣದ ಹೆಲ್ಮೆಟನ್ನೂ ಧರಿಸಬೇಕು ಎಂದು ಮೋದಿ ಹೇಳಿರುವುದಾಗಿ ಸಂಸದರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಂಸದರು ಮತ್ತು ಶಾಸಕರು ತಿರಂಗಾ ಯಾತ್ರೆಯ ನೇತೃತ್ವ ವಹಿಸಲಿದ್ದಾರೆ. ವೆಂಕಯ್ಯ ನಾಯ್ಡು ನೇತೃತ್ವದ ಸಚಿವರ ಸಮಿತಿ ಸಂಭ್ರಮಾಚರಣೆಯ ನೀಲನಕ್ಷೆ ಸಿದ್ಧಪಡಿಸಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅದಕ್ಕೆ ಅಂತಿಮ ರೂಪ ಕೊಡಲಿದ್ದಾರೆ. ಕಾಶ್ಮೀರದ ವಿಚಾರವಾಗಿ ವಿಪಕ್ಷ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹಿಂದೆಯೂ ಬಿಜೆಪಿ ಹೀಗೆ ತಿರಂಗ ಯಾತ್ರೆ ಮಾಡಿದೆ. 1991ರಲ್ಲಿ ಮುರಳಿ ಮನೋಹರ ಜೋಶಿ ಕನ್ಯಾಕುಮಾರಿಯಿಂದ ಶ್ರೀನಗರದ ಲಾಲ್ ಚೌಕ್ ವರೆಗೆ ಹೀಗೆ ಯಾತ್ರೆ ಕೈಗೊಂಡಿದ್ದರು. 2011ರಲ್ಲಿ ಪಕ್ಷದ ಯುವಪಡೆಯ ನೇತೃತ್ವ ವಹಿಸಿದ್ದ ಅನುರಾಗ್ ಠಾಕೂರ್ ಕೂಡ ಇಂತಹ ಯಾತ್ರೆ ಕೈಗೊಂಡರೂ ಅವರಿಗೆ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಅವಕಾಶ ಕೊಟ್ಟಿರಲಿಲ್ಲ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೆಲವು ಹೆಚ್ಚು ಜನಪ್ರಿಯವಲ್ಲದ ನಾಯಕರನ್ನು ಮುನ್ನೆಲೆಗೆ ತರುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಸ್ಥಳೀಯ ಸೇನಾನಿಗಳು, 1857ನಿಂದ ಸ್ವಾತಂತ್ರ್ಯಪೂರ್ವದವರೆಗಿನ ಹಲವು ನಾಯಕರನ್ನು ನೆನಪಿಸಿಕೊಳ್ಳುವ ಯೋಜನೆಯಿದೆ. ಇತಿಹಾಸ ಮರೆತ ನಾಯಕರನ್ನು ಸ್ಮರಿಸಲಾಗುವುದು ಎಂದು ಗೃಹಸಚಿವರು ಹೇಳಿದ್ದಾರೆ. ಅಲ್ಲದೆ ಎನ್‌ಡಿಎ ಸರಕಾರ ಬಡವರಿಗೆ ಹಾಕಿಕೊಂಡಿರುವ ಕಾರ್ಯಕ್ರಮಗಳನ್ನೂ ಪ್ರಚಾರ ಮಾಡಲಾಗುವುದು.
ಕೃಪೆ: http://indianexpress.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X