Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಾನಸಿಕ ದೌರ್ಬಲ್ಯವಿರುವ ವ್ಯಕ್ತಿಗೆ ಸಹಾಯ...

ಮಾನಸಿಕ ದೌರ್ಬಲ್ಯವಿರುವ ವ್ಯಕ್ತಿಗೆ ಸಹಾಯ ಮಾಡುತ್ತಿದ್ದ ಕರಿಯನಿಗೆ ಗುಂಡಿಕ್ಕಿದ ಫ್ಲೋರಿಡಾ ಪೊಲೀಸ್

ವಿಡಿಯೋ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ22 July 2016 12:35 PM IST
share
ಮಾನಸಿಕ ದೌರ್ಬಲ್ಯವಿರುವ ವ್ಯಕ್ತಿಗೆ ಸಹಾಯ ಮಾಡುತ್ತಿದ್ದ ಕರಿಯನಿಗೆ ಗುಂಡಿಕ್ಕಿದ ಫ್ಲೋರಿಡಾ ಪೊಲೀಸ್

ರಸ್ತೆಯ ಮೇಲೆ ಮಾನಸಿಕ ದೌರ್ಬಲ್ಯವಿರುವ ವ್ಯಕ್ತಿಗೆ ನೆರವಾಗುತ್ತಿದ್ದ ಶಸ್ತ್ರಗಳಿಲ್ಲದ ಕರಿಯ ಜನಾಂಗದ ಫ್ಲೋರಿಡಾದ ವ್ಯಕ್ತಿಯೊಬ್ಬ ಪೊಲೀಸರನ್ನು ಕಂಡು ಕೈ ಮೇಲೆತ್ತಿ ಕುಳಿತಿದ್ದರೂ ಪೊಲೀಸರು ಆತನಿಗೆ ಗುಂಡಿಕ್ಕಿರುವ ವಿಡಿಯೋ ಈಗ ಅಂತರ್ಜಾಲದಲ್ಲಿ ಬಹಿರಂಗವಾಗಿದೆ.

ನಡತೆ ಚಿಕಿತ್ಸಕ ಚಾರ್ಲ್ಸ್ ಕಿನ್ಸಿ ಈಗ ಗುಂಡು ತಗಲಿ ಆಸ್ಪತ್ರೆಯಲ್ಲಿದ್ದಾರೆ. ಉತ್ತರ ಮಿಯಾಮಿ ಪೊಲೀಸ್ ಅಧಿಕಾರಿ ಆತನ ಕಾಲಿಗೆ ಮೂರು ಬಾರಿ ಗುಂಡಿಕ್ಕಿದ್ದಾರೆ. ಅಮೆರಿಕದಲ್ಲಿ ಜನಾಂಗೀಯ ವೈರ ಮಿತಿ ಮೀರಿದ ಸಮಯದಲ್ಲಿಯೇ ಈ ಘಟನೆ ನಡೆದಿದೆ. ಕಳೆದ ಒಂದೂವರೆ ವರ್ಷದಿಂದ ಅಮೆರಿಕದ ಪ್ರಮುಖ ನಗರಗಳಲ್ಲಿ ಪ್ರತಿಭಟನೆಯಾಗುತ್ತಿದೆ. ಆದರೆ ಈಗ ಪೊಲೀಸರು ಕರಿಯ ವ್ಯಕ್ತಿಗೆ ಗುಂಡಿಕ್ಕಿದ ವಿಡಿಯೋ ಈ ವೈರಲ್ ನ್ನು ತೀವ್ರಗೊಳಿಸಲಿದೆ. ಈ ವಿಡಿಯೋ ಪೊಲೀಸರ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ.

ಪ್ರಾಂತದ ಮಾನಸಿಕ ಸಂತ್ರಸ್ತರ ಆಶ್ರಯತಾಣದಿಂದ ಓಡಿ ಹೋಗಿದ್ದ ಮಾನಸಿಕ ರೋಗಿಯನ್ನು ಸಮಾಧಾನಗೊಳಿಸಲು ಕಿನ್ಸಿ ಪ್ರಯತ್ನಿಸುತ್ತಿದ್ದ. ಆಟದ ವಾಹನದ ಜೊತೆಗೆ ವ್ಯಕ್ತಿ ರಸ್ತೆಯ ಮೇಲೆ ಕುಳಿತಿರುವುದನ್ನು ಕಿನ್ಸಿ ಕಂಡಿದ್ದರು. ವಿಡಿಯೋದಲ್ಲಿ ಸಂಪೂರ್ಣ ಪ್ರಕರಣದ ಚಿತ್ರಣವಿದೆ. ಕರಿಯ ವ್ಯಕ್ತಿಯೊಬ್ಬ ತನ್ನ ಕೈಮೇಲೆತ್ತಿ ವ್ಯಕ್ತಿಯೊಬ್ಬನ ಬಳಿ ಬೆನ್ನಿನ ಮೇಲೆ ಮಲಗಿದ್ದಾರೆ. ಬಳಿಯಲ್ಲಿದ್ದ ವ್ಯಕ್ತಿಯ ಕೈಯಲ್ಲಿ ಒಂದು ಸಾಧನ ಇತ್ತು. ಆತನ ಬಳಿ ಆಟಿಕೆ ಇತ್ತು. ನಾನು ಮಾನಸಿಕ ರೋಗಿಗಳ ಆಶ್ರಯ ತಾಣದ ಚಿಕಿತ್ಸಕ ಎಂದು ವ್ಯಕ್ತಿ ಪೊಲೀಸರಿಗೆ ಕೂಗಿ ಹೇಳುತ್ತಿದ್ದ. ಆದರೆ ಪೊಲೀಸರು ಶಸ್ತ್ರಗಳನ್ನು ಹೊರತೆಗೆದು ಗುಂಡಿಕ್ಕಿರುವುದು ವಿಡಿಯೋದಲ್ಲಿ ಕಂಡಿದೆ.

ಶಸ್ತ್ರ ಹಿಡಿದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಿದ್ದಾನೆ ಎಂದು ತಮಗೆ ಸುದ್ದಿ ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಧಾವಿಸಿದಾಗ ಪೊಲೀಸರು ಇಬ್ಬರನ್ನು ಕಂಡಿದ್ದರು. ಸ್ವಲ್ಪ ಹೊತ್ತಿನ ಸಂಭಾಷಣೆಯ ನಂತರ ಪೊಲೀಸರಲ್ಲಿ ಒಬ್ಬರು ಗುಂಡು ಹೊಡೆದಿದ್ದರು. ಗುಂಡು ಹೊಡೆದ ಸನ್ನಿವೇಶ ವಿಡಿಯೋದಲ್ಲಿ ದಾಖಲಾಗಿದೆ. ಆದರೆ ಅಧಿಕಾರಿ ಏಕೆ ಗುಂಡು ಹೊಡೆದರೆಂದು ತಿಳಿದು ಬಂದಿಲ್ಲ. ಒಬ್ಬ ಅಧಿಕಾರಿಯನ್ನು ರಜಾದಲ್ಲಿ ಕಳುಹಿಸಲಾಗಿದೆ. ತನಿಖೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X