Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮರು ಅಮೆರಿಕದ ಅವಿಭಾಜ್ಯ ಅಂಗ :...

ಮುಸ್ಲಿಮರು ಅಮೆರಿಕದ ಅವಿಭಾಜ್ಯ ಅಂಗ : ಒಬಾಮ

ವಾರ್ತಾಭಾರತಿವಾರ್ತಾಭಾರತಿ22 July 2016 1:21 PM IST
share
ಮುಸ್ಲಿಮರು ಅಮೆರಿಕದ ಅವಿಭಾಜ್ಯ ಅಂಗ : ಒಬಾಮ

ವಾಷಿಂಗ್ಟನ್, ಜು.22: ''ಮುಸ್ಲಿಮರು ಅಮೆರಿಕದ ಅವಿಭಾಜ್ಯ ಅಂಗ. ಅವರು ನಮ್ಮ ಅಗ್ನಿಶಾಮಕ ಅಧಿಕಾರಿಗಳಾಗಿ, ಪೊಲೀಸ್ ಅಧಿಕಾರಿಗಳಾಗಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ನಮ್ಮ ಜೀವನವನ್ನು ಉತ್ತಮವಾಗಿಸಿದ್ದಾರೆ'' ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಈದ್-ಉಲ್-ಫಿತ್ರ್ ಸಂಬಂಧ ತಡವಾಗಿ ಈಸ್ಟ್ ರೂಮ್‌ನಲ್ಲಿ ನಡೆದ ಒಂದು ಸೌಹಾರ್ದ ಕೂಟದಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಸುಮಾರು ಒಂದು ನೂರಕ್ಕೂ ಮಿಕ್ಕಿ ಅಮೆರಿಕನ್ ಮುಸ್ಲಿಮರು ಹಾಗೂ ವಿದೇಶಗಳಿಂದ ಬಂದ ಅತಿಥಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ಅಮೆರಿಕದ ಅಭಿವೃದ್ಧಿಗೆ ಮುಸ್ಲಿಮರ ಕೊಡುಗೆಯನ್ನು ಹೊಗಳಿದ ಒಬಾಮ, ''ಇತ್ತೀಚಿಗಿನ ಉಗ್ರ ದಾಳಿಗಳ ನಂತರ ಹಲವರನ್ನು ತಾರತಮ್ಯದಿಂದ ನೋಡಲಾಗುತ್ತಿರುವುದನ್ನು ಉಲ್ಲೇಖಿಸಿ ನಾವು ನಿಮ್ಮ ಮೇಲೆ ವಿಶ್ವಾಸವಿರಿಸಿದ್ದೇವೆ ಎಂದು ಇಲ್ಲಿ ನೆರೆದಿರುವ ಯುವ ಜನರಿಗೆ ಮುಖ್ಯವಾಗಿ ನಾನು ಹೇಳಬಯಸುತ್ತೇನೆ'' ಎಂದು ಒಬಾಮ ನುಡಿದರು.

'ಮುಸ್ಲಿಮ್ ಅಮೆರಿಕನ್ನರು ಕೂಡ ಬಾಕಿ ಅಮೆರಿಕನ್ನರಷ್ಟೇ ದೇಶಭಕ್ತಿಯನ್ನು ಹೊಂದಿದ್ದಾರೆ' ಎಂದು ಸಭಿಕರ ಕರತಾಡನದ ನಡುವೆ ಒಬಾಮ ಹೇಳಿದರು.
ಹದಿನೈದು ವರ್ಷದ ಬಾಲಕಿ ಬೀವರ್ಟನ್‌ನ ಆಯಿಷಾ ಓಸ್ಮಾನ್ ಒಬಾಮರನ್ನು ಸಭೆಗೆ ಪರಿಚಯಿಸಿದರು. ಇತರ ಮಕ್ಕಳು ತನ್ನನ್ನು ಭಯೋತ್ಪಾದಕಿಯೆಂದು ಕರೆದು ಜನಾಂಗೀಯ ನಿಂದನೆ ಕೂಡ ಮಾಡುತ್ತಿದ್ದಾರೆಂದು ಆಕೆ ಒಬಾಮರಿಗೆ ಮೇ ತಿಂಗಳಲ್ಲಿ ಪತ್ರ ಬರೆದಿದ್ದಳು.

''ಆ ಪತ್ರ ಹೃದಯ ಒಡೆಯುವಂತಹದ್ದು'' ಎಂದು ಒಬಾಮ ಹೇಳಿದರು. ''ಪವಿತ್ರ ರಮಝಾನ್ ತಿಂಗಳಲ್ಲಿ ಮಸೀದಿಗಳ ಮೇಲೆ ಕೆಲವೆಡೆ ದಾಳಿ ನಡೆದಿದೆ. ಅಂತಹ ಘಟನೆಗಳು ಅಮೆರಿಕದಲ್ಲಿ ನಡೆಯಕೂಡದು'' ಎಂದು ನುಡಿದ ಒಬಾಮ, ''ಅಮೆರಿಕನ್ ಮುಸ್ಲಿಮರು ಸೇರಿದಂತೆ ಎಲ್ಲಾ ಅಮೆರಿಕನ್ನರೂ ದ್ವೇಷ ಭಾವನೆ ಹಾಗೂ ತಾರತಮ್ಯವನ್ನು ತಿರಸ್ಕರಿಸಬೇಕು'' ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X