ಇಂದು ಕೋಸೌವೇಯಿಂದ ಧರಣಿ
ಮಂಗಳೂರು, ಜು.22: ಗುಜರಾತಿನಲ್ಲಿ ದಲಿತರನ್ನು ಅರೆಬೆತ್ತಲೆಗೊಳಿಸಿ ಅಮಾನುಷ ಹಲ್ಲೆ ಪ್ರಕರಣ, ಬಿಎಸ್ಪಿ ನಾಯಕಿ ಮಾಯಾವತಿಯ ನಿಂದನೆ ಪ್ರಕರಣ, ಚಿಕ್ಕಮಗಳೂರಿನಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿದ ಸಂಘ ಪರಿವಾರದ ದುಷ್ಕೃತ್ಯ ಖಂಡಿಸಲು ಹಾಗೂ ತಪ್ಪಿತಸ್ಥರನ್ನು ಕೂಡಲೇಬಂಸಲು ಆಗ್ರಹಿಸಿ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ವತಿಯಿಂದ ಜು.23ರಂದು ಸಂಜೆ 4:30ಕ್ಕೆ ದ.ಕ. ಜಿಲ್ಲಾಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story