Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪ್ ಸಂಸದ ಮಾನ್ ವಿರುದ್ಧ ಕಠಿಣ ಕ್ರಮ...

ಆಪ್ ಸಂಸದ ಮಾನ್ ವಿರುದ್ಧ ಕಠಿಣ ಕ್ರಮ ಸಾಧ್ಯತೆ

ಫೇಸ್‌ಬುಕ್‌ನಲ್ಲಿ ಲೋಕಸಭೆ ಒಳಾಂಗಣದ ವೀಡಿಯೊ ಪೋಸ್ಟ್

ವಾರ್ತಾಭಾರತಿವಾರ್ತಾಭಾರತಿ23 July 2016 8:57 AM IST
share
ಆಪ್ ಸಂಸದ ಮಾನ್ ವಿರುದ್ಧ ಕಠಿಣ ಕ್ರಮ ಸಾಧ್ಯತೆ

ಹೊಸದಿಲ್ಲಿ, ಜು.23: ಫೇಸ್‌ಬುಕ್‌ನಲ್ಲಿ ಲೋಕಸಭೆ ಒಳಾಂಗಣದ ವೀಡಿಯೊ ಪೋಸ್ಟ್ ಮಾಡಿದ್ದಕ್ಕೆ ಆಪ್ ಸಂಸದ ಭಗವಂತ್ ಮಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಈ ಸಂಬಂಧ ಮಾನ್ ಕೇಳಿದ ಕ್ಷಮೆಯನ್ನು ತಿರಸ್ಕರಿಸಿದ್ದಾರೆ. ಉಭಯ ಸದನಗಳ ಸದಸ್ಯರು, ಮಾನ್ ಸದಸ್ಯತ್ವ ರದ್ದುಪಡಿಸುವಂತೆ ಅಗ್ರಹಿಸಿದರು.

ಮಾನ್ ಕ್ರಮದಿಂದ ಸಂಸತ್ತಿನ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಂಡಂತಾಗಿದೆ. ಲೋಕಸಭೆಯ ಒಳಾಂಗಣ ವಿನ್ಯಾಸದ ಪಕ್ಷಿನೋಟವನ್ನು ನೀಡಿರುವುದರಿಂದ ಯಾರು ಬೇಕಾದರೂ, ಇಲ್ಲಿ ಭೀತಿ ಹುಟ್ಟಿಸಬಹುದು ಎಂದು ದಿಲ್ಲಿಯ ಮಾಜಿ ಪೊಲೀಸ್ ಅಧಿಕಾರಿ ಅಶೋಕ್ ಚಂದ್ ಹೇಳಿದ್ದಾರೆ. ಚಂದ್ ಅವರು, 2001ರ ಡಿಸೆಂಬರ್ 13ರಂದು ಸಂಸತ್ ಭವನದ ಮೇಲಿನ ಉಗ್ರ ದಾಳಿಯ ತನಿಖಾ ತಂಡದಲ್ಲಿ ಇದ್ದವರು.

ಸಂಸತ್ತಿನಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸುವ ಸಲುವಾಗಿ ನಾನು ಬರುತ್ತಿದ್ದೆ. ಶೂನ್ಯವೇಳೆಯ ನೋಟಿಸ್‌ಗಳ ಆಯ್ಕೆ ಪ್ರಕ್ರಿಯೆಯನ್ನು ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನು ಬೇಷರತ್ ಕ್ಷಮೆ ಯಾಚಿಸಿದ್ದೇನೆ. ಮತ್ತೆಂದೂ ಅದನ್ನು ಮಾಡುವುದಿಲ್ಲ ಎಂದು ಸಂಗ್ರೂರ್ ಕ್ಷೇತ್ರದ ಸಂಸದ, ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಆದರೆ ಇದು ಕ್ಷಮೆಗೆ ಅರ್ಹವಾದ ಕೃತ್ಯವಲ್ಲ ಎಂದು ಸುಮಿತ್ರಾ ಮಹಾಜನ್ ಹೇಳಿದ್ದಾರೆ. ಖಂಡಿತಾ ನಾವು ಕ್ರಮ ಕೈಗೊಳ್ಳುತ್ತೇವೆ. ಏಕೆಂದರೆ ಹಿಂದೆ ಸಂಸತ್ ಭವನದ ಮೇಲೆ ದಾಳಿ ನಡೆದಾಗ 13 ಮಂದಿ ಪ್ರಾಣ ಕಳೆದುಕೊಂಡಿದ್ದರು ಎಂದು ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾಜನ್ ಹೇಳಿದರು. ಈ ಬಗ್ಗೆ ಲೋಕಸಭೆಯ ಹಿರಿಯ ಸದಸ್ಯರ ಜತೆ ಚರ್ಚಿಸಿದ್ದು, ಮಾನ್ ವಿರುದ್ಧದ ಕ್ರಮಕ್ಕೆ ಶಿಫಾರಸು ಮಾಡಲು ಸಮಿತಿ ರಚಿಸುವ ಸುಳಿವು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X