Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಪಿಎಲ್‌ ಪಟ್ಟಿಯಲ್ಲಿ ದಿಗ್ವಿಜಯ್‌...

ಬಿಪಿಎಲ್‌ ಪಟ್ಟಿಯಲ್ಲಿ ದಿಗ್ವಿಜಯ್‌ ಸಿಂಗ್‌ ಹೆಸರು...!

ವಾರ್ತಾಭಾರತಿವಾರ್ತಾಭಾರತಿ23 July 2016 3:56 PM IST
share
ಬಿಪಿಎಲ್‌ ಪಟ್ಟಿಯಲ್ಲಿ ದಿಗ್ವಿಜಯ್‌ ಸಿಂಗ್‌ ಹೆಸರು...!

ಭೋಪಾಲ್‌, ಜು.23: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ಹೆಸರು ಬಿಪಿಎಲ್‌ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ಗರಂ ಆಗಿರುವ ಬಿಜೆಪಿ "ಮಾನಸಿಕವಾಗಿ ದುರ್ಬಲವಾಗಿರುವ ಮಾಜಿ ಮುಖ್ಯ ಮಂತ್ರಿ ದಿಗ್ವಿಜಯ್ ಸಿಂಗ್ ಅವರು ತನ್ನ ಹೆಸರು ಹೇಗೆ ಬಿಪಿಎಲ್‌ ಪಟ್ಟಿಯಲ್ಲಿ ಸೇರಿಕೊಂಡಿತು ಎಂದು ವಿವರಣೆ ನೀಡುವಂತೆ ಒತ್ತಾಯಿಸಿದೆ.
" ದಿಗ್ವಿಜಯ್‌ ಸಿಂಗ್‌ಗೆ ಇದೊಂದು ಸವಾಲಾಗಿದೆ. ತನ್ನ ಹೆಸರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಪಟ್ಟಿಯಲ್ಲಿ ಹೇಗೆ ಸೇರಿಕೊಂಡಿತು ಎಂದು ವಿವರಣೆ ನೀಡಬೇಕು. ಅವರು  ಮಾನಸಿಕವಾಗಿ ದುರ್ಬಲವಾಗಿರುವಂತೆ ಇದ್ದಾರೆ.  ಯಾವ ಕಾರಣಕ್ಕಾಗಿ ಅವರನ್ನು ಬಿಪಿಎಲ್‌ ಪಟ್ಟಿಯಲ್ಲಿ ಸೇರಿಸಿಕೊಳ್ಳಲಾಗಿದೆ. ಅವರು ಯಾವ ಕಾರಣವನ್ನು ಮುಂದಿಟ್ಟು ಬಿಪಿಎಲ್‌ ಕಾರ್ಡ್‌‌ಗೆ ಅರ್ಜಿ ಹಾಕಿದ್ದಾರೆ. ಬಿಪಿಎಲ್‌ ಮೂಲಕ ಯಾವ ರೀತಿಯ ಪ್ರಯೋಜನವನ್ನು ಪಡೆಯಲು ಬಯಸಿದ್ದಾರೆ ಎಂದು ಸ್ಪಷ್ಟನೆ ನೀಡುವಂತೆ ಬಿಜೆಪಿ ನಾಯಕ ರಾಮೇಶ್ವರ ಶರ್ಮ ಆಗ್ರಹಿಸಿದ್ದಾರೆ.
"ಒಂದು ವೇಳೆ  ದಿಗ್ವಿಜಯ ಸಿಂಗ್‌ ಬಡವರಾಗಿದ್ದರೆ ಅವರು ಅದಕ್ಕಾಗಿ ಅರ್ಜಿ ಹಾಕಬೇಕು. ಅಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವರು ಬಡವರಾಗಿದಿದ್ದರೆ ಅವರು ಇದನ್ನು ಪ್ರಶ್ನಿಸಬೇಕಿತ್ತು.  ಒಂದು ವೇಳೆ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರೆ ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಅವಕಾಶ ಇತ್ತು” ಎಂದು ರಾಮೇಶ್ವರ ಶರ್ಮ ಅವರು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ಮೊದಲು ಮಧ್ಯಪ್ರದೇಶ ಸರಕಾರ ಮತ್ತು ಭಾರತ ಸರಕಾರ ನನ್ನ ಹೆಸರು, ನನ್ನ ಸೋದರನ ಹೆಸರು ಮತ್ತು ನನ್ನ ಮಗನ ಹೆಸರನ್ನು ಬಿಪಿಎಲ್‌ ಪಟ್ಟಿಯಲ್ಲಿ ಸೇರಿಸಿಕೊಂಡಿವೆ.  ನಾವು ಎಲ್ಲರೂ ತೆರಿಗೆ ಪಾವತಿದಾರರು.  ನಾವು ಬಿಪಿಎಲ್‌ ಪಟ್ಟಿಯಲ್ಲಿ ಸೇರಿಸಲು ಅರ್ಜಿ ಸಲ್ಲಿಸಿಲ್ಲ ಮತ್ತು ಬಿಪಿಎಲ್ ಕಾರ್ಡ್‌‌ದಾರರಿಗೆ ನೀಡಲಾಗುವ ಯಾವುದೇ ಪ್ರಯೋಜನವನ್ನು ಪಡೆದಿಲ್ಲ. ಇದೊಂದು  ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಮಾಡಿರುವ  ವ್ಯವಸ್ಥಿತ ಸಂಚು ಆಗಿದೆ. ಯಾರು ಇಂತಹ ತಪ್ಪು ಮಾಡಿದ್ದಾರೋ ಅಂತಹ  ವ್ಯಕ್ತಿಗಳು ಕ್ಷಮೆಯಾಚಿಸಲು  ಮತ್ತು ಶಿಕ್ಷೆ ಅನುಭವಿಸಲು ಅರ್ಹರು " ದಿಗ್ವಿಜಯ್‌ ಸಿಂಗ್‌ ಹೇಳಿದ್ದಾರೆ, 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X