Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇವಳದಿಂದ ಕದ್ದು ಅಡವಿಟ್ಟ ಚಿನ್ನಾಭರಣ...

ದೇವಳದಿಂದ ಕದ್ದು ಅಡವಿಟ್ಟ ಚಿನ್ನಾಭರಣ ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ23 July 2016 11:53 PM IST
share

ಸುಬ್ರಹಣ್ಯ, ಜು.23: ಇಲ್ಲಿಗೆ ಸಮೀಪದ ಏನೆಕಲ್ ಗ್ರಾಮದ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಉಳ್ಳಾಕುಲು ಉಳ್ಳಾಲ್ತಿ ಮತ್ತು ಬಚ್ಚನಾಯಕ ದೈವಸ್ಥಾನದಿಂದ ಕದ್ದು ಬ್ಯಾಂಕ್ ಸೊಸೈಟಿಗಳಲ್ಲಿ ಅಡವಿಟ್ಟ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿನ್ನಾಭರಣ ಕಳವುಗೈದು ಪರಾರಿ ಯಾಗಿದ್ದ ದೇವಳದ ಅರ್ಚಕ ಮುರಳಿ ವೆಂಕಟೇಶನನ್ನು ಬೆಂಗಳೂರಿನ ಜೆಪಿ ನಗರದಿಂದ ಬಂಧಿಸಿದ್ದ ಸುಳ್ಯ ಪೊಲೀಸರು, ವಿಚಾರಣೆ ನಡೆಸಿ ದಾಗ ಬೆಳ್ಳಾರೆಯ ಕೋಶಮಟ್ಟಂ ಫೈನಾನ್ಸ್‌ನಲ್ಲಿ 2, ಸುಬ್ರಹ್ಮಣ್ಯದಲ್ಲಿರುವ ಐನೆಕಿದು ಸಹಕಾರಿ ಬ್ಯಾಂಕ್, ಮಹಿಳಾ ವಿವಿಧೊದ್ಧೇಶ ಸಹಕಾರಿ ಸೊಸೈಟಿನಲ್ಲಿ 4 , ಸುಬ್ರಹ್ಮಣ್ಯ ಹಾಗೂ ಮಾಣಿಯ ವ್ಯಾಪಾರಿಯಲ್ಲಿ 10, ಪುತ್ತೂರಿನ ಬಸ್ ನಿಲ್ದಾಣದ ಬಳಿಯ ಮುತ್ತೂಟ್ ಫೈನಾನ್ಸ್ ಮತ್ತು ಅರುಣಾ ಚಿತ್ರಮಂದಿರದ ಬಳಿಯ ಮಣಪ್ಪುರಂ ಫೈನಾನ್ಸ್‌ನಲ್ಲಿ 9 ಉಂಗುರಗಳು ಹಾಗೂ ಒಂದು ಚಿನ್ನದ ಸರ, ಸುಳ್ಯ ಪೇಟೆಯ ಶ್ರೀಹರಿ ಸಂಕೀರ್ಣ ಹತ್ತಿರದ ಕೋಶಮಟ್ಟಂ ಫೈನಾನ್ಸ್‌ನಲ್ಲಿ 3, ಬಸ್ ನಿಲ್ದಾಣ ಬಳಿಯ ಮುತ್ತೂಟ್ ಫೈನಾನ್ಸ್‌ನಲ್ಲಿ 3 ಉಂಗುರ ವನ್ನು ಅಡವಿಟ್ಟು ಹಣ ಪಡೆದು ಕೊಂಡಿರುವುದಾಗಿ ಹೇಳಿದ್ದಾನೆ. ಈ ಎಲ್ಲಾ ಬ್ಯಾಂಕ್ ಹಾಗೂ ಫೈನಾನ್ಸ್‌ಗಳಿಗೆ ಸುಳ್ಯ ವೃತ್ತ ನಿರೀಕ್ಷಕ ವಿ. ಕೃಷ್ಣಯ್ಯ ನೇತೃತ್ವದ ತಂಡ ಆರೋಪಿ ಅರ್ಚಕ ಮುರಳಿ ವೆಂಕಟೇಶನನ್ನು ಕರೆದುಕೊಂಡು ಹೋಗಿ 30 ಚಿನ್ನದ ಉಂಗುರ ಹಾಗೂ ಒಂದು ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ 2 ಉಂಗುರ ವಶಪಡಿಸಲು ಬಾಕಿ ಇದೆ.
 ತಿಂಗಳ ಹಿಂದೆಯೇ ಚಿನ್ನವನ್ನು ಕಳವು ಮಾಡಿ ಬೇರೆ ಬೇರೆ ಬ್ಯಾಂಕ್ ಹಾಗೂ ಫೈನಾನ್ಸ್‌ನಲ್ಲಿ ವ್ಯವಹಾರ ಮಾಡಲಾಗಿದೆ. ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಸಂದರ್ಭ ಲಾಕರ್‌ನಲ್ಲಿರುವ ಚಿನ್ನವನ್ನು ಲೆಕ್ಕಮಾಡಲೆಂದು ನೋಡಿದಾಗ ಲಾಕರ್‌ಕೀ ದೇವಳದ ಕೀ ಗೊಂಚಲಿನಿಂದ ಕಾಣೆಯಾಗಿರುವುದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.
 ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 3 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X