Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರಾವಣಿ ಮೇಳ ಉದ್ಘಾಟಿಸದಂತೆ ಜಾರ್ಖಂಡ್...

ಶ್ರಾವಣಿ ಮೇಳ ಉದ್ಘಾಟಿಸದಂತೆ ಜಾರ್ಖಂಡ್ ದಲಿತ ಸಚಿವನಿಗೆ ತಡೆ!

ವಾರ್ತಾಭಾರತಿವಾರ್ತಾಭಾರತಿ23 July 2016 11:56 PM IST
share

ರಾಂಚಿ, ಜು.23: ದೇವಗಡ ಜಿಲ್ಲೆಯ ಬಾಬಾ ಬೈದ್ಯನಾಥ ದೇವಸ್ಥಾನದಲ್ಲಿ ಜು.19ರಂದು ನಡೆದ ಪ್ರಸಿದ್ಧ ಶ್ರಾವಣಿ ಉತ್ಸವವನ್ನು ಉದ್ಘಾಟಿಸುವುದರಿಂದ, ದಲಿತ ರಾಗಿರುವ ಪ್ರವಾಸೋದ್ಯಮ ಸಚಿವ ಅಮರ್ ಬಾವ್ರಿಯವರನ್ನು ‘ತಡೆಯುವ’ ಮೂಲಕ ಜಾರ್ಖಂಡ್ ಸರಕಾರವು ಅವರಿಗೆ ಅವಮಾನ ಮಾಡಿದೆಯೆಂದು ಪ್ರಧಾನ ಪ್ರತಿಪಕ್ಷ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಆರೋಪಿಸಿದೆ.

ಬಿಜೆಪಿ ದೇಶಾದ್ಯಂತ ದಲಿತರನ್ನು ಅವಮಾನಿಸುತ್ತಿದೆ. ಜಾರ್ಖಂಡ್‌ನ ಬಿಜೆಪಿ ನೇತೃತ್ವದ ರಘುವರದಾಸ್ ಸರಕಾರವೂ ದಲಿತರನ್ನು ಅವಮಾನಿಸು ತ್ತಿದೆ. ರಾಜ್ಯದ ಪ್ರವಾಸೋದ್ಯಮ ಸಚಿವ ಅಮರ್ ಬಾವ್ರಿಯವರನ್ನು ಶ್ರಾವಣಿ ಮೇಳ ಉದ್ಘಾಟಿಸದಂತೆ ತಡೆಯಲಾಯಿತೆಂದು ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂನ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್ ರಾಂಚಿಯಲ್ಲಿಂದು ಪತ್ರಕರ್ತರೊಡನೆ ದೂರಿದರು.
ಮೊದಲು ಆಮಂತ್ರಣ ಪತ್ರಿಕೆಯಲ್ಲಿ ಬಾವ್ರಿ, ಮೇಳ ಉದ್ಘಾಟಿಸಲಿದ್ದಾರೆ ಎಂದಿತ್ತು. ಅವರು ಅವಸರದಲ್ಲಿ ಇನ್ನೊಂದು ಆಮಂತ್ರಣ ಪತ್ರ ಮುದ್ರಿಸಿ, ನಗರಾಭಿವೃದ್ಧಿ ಸಚಿವ ಸಿ.ಪಿ.ಸಿಂಗ್‌ರನ್ನು ಉದ್ಘಾಟಕರೆಂದು ಹೆಸರಿಸಿದ್ದರು. ರಾಜ್ಯ ಸರಕಾರವು ದಲಿತ ಸಮುದಾಯಕ್ಕೆ ಸೇರಿದ ತನ್ನದೇ ಸಚಿವನನ್ನು ಅವಮಾನಿಸಿದೆ ಎಂದು ಅವರು ಆಪಾದಿಸಿದರು.
ಪರಂಪರೆಯ ಪ್ರತಿ ವರ್ಷ ಮುಖ್ಯಮಂತ್ರಿ ಶ್ರಾವಣಿ ಮೇಳವನ್ನು ಉದ್ಘಾಟಿಸುತ್ತಾರೆ. ಆದರೆ, ಈ ವರ್ಷ ಜುಲೈ 19ರಂದು ನಗರಾಭಿವೃದ್ಧಿ ಸಚಿವ ಸಿಂಗ್ ಮೇಳವನ್ನು ಉದ್ಘಾಟಿಸಿದ್ದರು.
ಆಳುವ ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ. ಜೆಎಂಎಂ ಅದನ್ನೊಂದು ರಾಜಕೀಯ ವಿಷಯವನ್ನಾಗಿ ಮಾಡುತ್ತಿದೆ. ಬಿಜೆಪಿ ಪ್ರತಿಯೊಂದು ಜಾತಿ ಹಾಗೂ ಮತದ ಜನರನ್ನು ಗೌರವಿಸುತ್ತದೆಂದು ಜಾರ್ಖಂಡ್ ಬಿಜೆಪಿ ವಕ್ತಾರ ಪ್ರದೀಪ್ ಸಿನ್ಹಾ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
ದೇವಗಡದ ಬಾಬಾ ಬೈದ್ಯನಾಥ ದೇವಳದಲ್ಲಿ ಪ್ರತಿ ವರ್ಷ 25 ಲಕ್ಷಕ್ಕೂ ಹೆಚ್ಚು ಮಂದಿ ಶ್ರಾವಣ ತಿಂಗಳಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಾರೆ. ಭಕ್ತರು ಬಿಹಾರದ ಸುಲ್ತಾನ್‌ಗಂಜ್‌ನಿಂದ ಗಂಗಾಜಲವನ್ನೊಯ್ದು ಅಲ್ಲಿ ಅಭಿಷೇಕ ಮಾಡುತ್ತಾರೆ. ಈ ಶಿವಲಿಂಗವನ್ನು ರಾವಣನು ಸ್ಥಾಪಿಸಿದನೆಂದು ಪ್ರತೀತಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X