Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಪಾಳುಬಿದ್ದ ಕಟ್ಟಡವನ್ನು...

ಪುತ್ತೂರು: ಪಾಳುಬಿದ್ದ ಕಟ್ಟಡವನ್ನು ತೆರವುಗೊಳಿಸಲು ಮುಂದಾದ ಜಿ.ಪಂ

ವಾರ್ತಾಭಾರತಿವಾರ್ತಾಭಾರತಿ24 July 2016 4:10 PM IST
share
ಪುತ್ತೂರು: ಪಾಳುಬಿದ್ದ ಕಟ್ಟಡವನ್ನು ತೆರವುಗೊಳಿಸಲು ಮುಂದಾದ ಜಿ.ಪಂ

ಪುತ್ತೂರು, ಜು.24: ಕೃಷಿ ಇಲಾಖೆಯ ಅಧೀನದಲ್ಲಿರುವ ಹಳೆಯ ಕಾಲದ ಪಾಳು ಬಿದ್ದಿರುವ ವಸತಿಗೃಹಗಳನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಹೊಸ ಕಟ್ಟಡವನ್ನು ನಿರ್ಮಿಸಲು ಜಿಲ್ಲಾ ಪಂಚಾಯತ್ ಮುಂದಾಗಿದ್ದು , ಪುತ್ತೂರು ತಾಲೂಕಿನಲ್ಲಿ ಕೃಷಿ ಇಲಾಖೆಗೆ ಸೇರಿದ ಮೂರು ಹಳೆಯ ಕಟ್ಟಡವನ್ನು ಮುಂದಿನ ದಿನಗಳಲ್ಲಿ ತೆರವುಗೊಳಿಸಲು ಕ್ರಮಕೈಗೊಳ್ಳುವುದಾಗಿ ಸೂಚನೆಯನ್ನು ನೀಡಲಾಗಿದೆ.

ಪುತ್ತೂರು ತಾಲೂಕಿನ ಕುಂಬ್ರ ಎಂಬಲ್ಲಿರುವ ಕೃಷಿ ಇಲಾಖೆಗೆ ಸೇರಿದ ವಸತಿಗೃಹ ಕಳೆದ 20 ವರ್ಷಗಳಿಂದ ಅನಾಥವಾಗಿದ್ದು, ಕಟ್ಟಡದ ಮೇಲೆ ಮರ ಬಿದ್ದು ಭಾಗಶಃ ದ್ವಂಸಗೊಂಡಿದೆ. ಇದರೊಂದಿಗೆ ತಿಂಗಳಾಡಿ ಮತ್ತು ಸವಣೂರಿನಲ್ಲಿದ್ದ ಮೂರು ಕಟ್ಟಡಗಳು ಅವಧಿ ಮೀರಿದ ಕಟ್ಟಡವಾಗಿದ್ದು ಇದು ವಾಸಮಾಡಲು ಯೋಗ್ಯವಲ್ಲ ಎಂದು ಈಗಾಗಲೇ ಇಲಾಖೆಯಿಂದ ಜಿಪಂಗೆ ವರದಿಯನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿ ಇಲಾಖೆಂುಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಗ್ರಾಮ ಸಹಾಯರಿಗೆ ವಾಸ ಮಾಡಲೆಂದು ಸರಕಾರ ಕಳೆದ 30 ವರ್ಷಗಳ ಹಿಂದೆ ಹಲವು ಗ್ರಾಮಗಳಲ್ಲಿ ವಸತಿ ಗೃಹವನ್ನು ನಿರ್ಮಿಸಿತ್ತು. ಆ ಬಳಿಕ ಹುದ್ದೆಯನ್ನೇ ಸರಕಾರ ರದ್ದು ಮಾಡಿದ ಕಾರಣ ವಸತಿಗೃಹ ಖಾಲಿಯಾಗಿತ್ತು. ಈ ವಸತಿ ಗೃಹದ ಕಟ್ಟಡದಲ್ಲಿ ವಾಸ್ತವ್ಯವಿಲ್ಲದ ಕಾರಣ ವಸತಿಗೃಹಗಳು ಪಾಳು ಬಿದ್ದಿತ್ತು. ಇದೀಗ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಇಲಾಖೆ ಮುಂದಾಗಿದೆ.

ಕುಂಬ್ರ, ತಿಂಗಳಾಡಿ ಮತ್ತು ಸವಣೂರಿನಲ್ಲಿರುವ ಕೃಷಿ ಇಲಾಖೆಗೆ ಸೇರಿದ ಕಟ್ಟಡಕ್ಕೆ ಸುಮಾರು 30 ವರ್ಷಗಳು ಕಳೆದಿದೆ. ಕಟ್ಟಡದ ಅವಧಿ ಮೀರಿದ ಕಾರಣ ಅದನ್ನು ಬಾಡಿಗೆಗೆ ನೀಡುವ ಸ್ಥಿತಿಯಲ್ಲಿಲ್ಲ. ಬಾಡಿಗೆಗೆ ನೀಡಿದರೂ ಕಟ್ಟಡ ಬಿದ್ದು ಅನಾಹುತವಾಗಬಹುದೆಂಬ ಕಾರಣಕ್ಕೆ ಕಟ್ಟಡವನ್ನು ಹಾಗೇ ಬಿಡಲಾಗಿದೆ. ಮುಂದಿನ ದಿನಗಳಲ್ಲಿ ಕಟ್ಟಡದ ಸಾಮರ್ಥ್ಯವನ್ನು ಜಿಪಂ ಇಲಾಖೆ ಪರಿಶೀಲನೆ ಮಾಡಲಿದೆ. ಕಟ್ಟಡ ಯೋಗ್ಯ ರೀತಿಯಲ್ಲಿ ಇಲ್ಲದೇ ಇದ್ದರೆ ಅದನ್ನು ಕೆಡವಿ ಅಲ್ಲಿ ಕೃಷಿ ಇಲಾಖೆಯಿಂದ ಹೊಸ ಕಟ್ಟಡವನ್ನು ನಿರ್ಮಾಣ ಮಾಡಿ ಅದರಲ್ಲಿ ಕೃಷಿ ಪರಿಕರಗಳ ಗೋದಾಮು ನಿರ್ಮಿಸಲು ಸರಕಾರ ಮುಂದಾಗಿದೆ. ತಾಲೂಕಿನಲ್ಲಿ ಒಟ್ಟು ಏಳು ವಸತಿಗೃಹ ಇದೆ ಅದರಲ್ಲಿ ನಾಲ್ಕು ಕಟ್ಟಡವನ್ನು ಬಾಡಿಗೆಗೆ ನೀಡಲಾಗಿದೆ. ಮೂರು ಕಟ್ಟಡ ಮಾತ್ರ ಶಿಥಿಲಗೊಂಡಿದೆ.

ನಈಮ್ ಹುಸೇನ್
ಸಹಾಯಕ ಕೃಷಿ ನಿರ್ದೇಶಕರು, ಪುತ್ತೂರು.

ಕಟ್ಟಡ ಅವಧಿ ಮೀರಿದ್ದರೆ ಅದನ್ನು ಕೆಡವುದೇ ಸೂಕ್ತ. ಆದರೆ ಅದನ್ನು ಹಾಗೇ ಬಿಟ್ಟರೆ ಅದನ್ನು ನೋಡುವಾಗ ನಮಗೆ ಬೇಸರವಾಗುತ್ತದೆ. ಜನರ ದುಡ್ಡಿನಿಂದ ನಿರ್ಮಿಸಿದ ಕಟ್ಟಡ ಮಣ್ಣಾಗಿ ಹೋಗುವುದು ಅತ್ಯಂತ ಬೇಸರದ ಸಂಗತಿ. ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡಿದರೆ ಅದು ಉತ್ತಮ ವಿಚಾರವಾಗಿದೆ.

ರಾಜೇಶ್ ರೈ ಪರ್ಪುಂಜ, ಪುತ್ತೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X