Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮುಷ್ಕರ ಎಷ್ಟು ಸರಿ?

ಮುಷ್ಕರ ಎಷ್ಟು ಸರಿ?

ವಿನೀತ್ ಆಚಾರ್ಯ, ಬೆಂಗಳೂರುವಿನೀತ್ ಆಚಾರ್ಯ, ಬೆಂಗಳೂರು24 July 2016 11:51 PM IST
share

ಮಾನ್ಯರೆ,

  ಇದೀಗ ರಾಜ್ಯ ಸರಕಾರದ ವಿರುದ್ಧ ಕೆಎಸ್ಸಾರ್ಟಿಸಿ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ ಈ ಪ್ರತಿಭಟನೆ ಎಷ್ಟರಮಟ್ಟಿಗೆ ನ್ಯಾಯಯುತವಾದುದು ಎನ್ನುವುದು ಚರ್ಚೆಯ ವಿಷಯವಾಗಿದೆ. ಇಂದು ಸಾರಿಗೆ ಬಸ್‌ಗಳು ಸರಕಾರದ ಸೌಲಭ್ಯಗಳನ್ನು ಉಣ್ಣುತ್ತಲೇ ಸರಕಾರಕ್ಕೆ ಅಂದರೆ ಜನರಿಗೆ ಮಾಡುವ ದ್ರೋಹ ಸದಾ ಮಾಧ್ಯಮಗಳಲ್ಲಿ ವರದಿಯಾಗುತ್ತಾ ಇರುತ್ತವೆ. ಇಲ್ಲಿನ ಸಿಬ್ಬಂದಿಗಯಿಂದಾಗಿ ಭಾರೀ ಪ್ರಮಾಣದ ಹಣ ಪೋಲಾಗುತ್ತಿದೆ. ಇದನ್ನು ತಡೆದರೆ ಆ ಹಣದಿಂದಲೇ ಸಿಬ್ಬಂದಿಯ ಸಂಬಳವನ್ನು ಹೆಚ್ಚಿಸಬಹುದು. ಹಾಗೆಯೇ ಖಾಸಗಿ ಬಸ್‌ಗಳ ಜೊತೆಗೆ ಪರೋಕ್ಷ ಒಪ್ಪಂದ ಮಾಡಿಕೊಂಡು ಕೆಲವು ಸಿಬ್ಬಂದಿಗಳು ಹಣ ಜೇಬಿಗಿಳಿಸುವ ಕುರಿತಂತೆ ಆರೋಪಗಳೂ ಇವೆ.

ವಿದ್ಯಾರ್ಥಿಗಳ ಜೊತೆಗೆ ಈ ಸಾರಿಗೆ ಬಸ್ ಸಿಬ್ಬಂದಿ ಕೆಟ್ಟದಾಗಿ ವರ್ತಿಸುತ್ತಾ ಸುದ್ದಿಯಾಗುತ್ತಾರೆ. ಅದೇನೋ, ಇವರಿಗೆ ವಿದ್ಯಾರ್ಥಿಗಳನ್ನು ಕಂಡರೆ ಅಸಹನೆ. ವಿದ್ಯಾರ್ಥಿಗಳು ಹಣ ಕೊಡುವುದಿಲ್ಲ, ಪಾಸ್ ತೋರಿಸುತ್ತಾರೆ ಎನ್ನುವುದು ಇವರ ಅಸಹನೆಗೆ ಕಾರಣವಾಗಿರಬಹುದು. ಬಸ್‌ಗಳಲ್ಲಿ ಧಾರ್ಮಿಕ ಫೋಟೊಗಳನ್ನು ಇಟ್ಟು ಮಿನಿ ದೇವಸ್ಥಾನವಾಗಿಸುವುದು, ಗ್ರಾಮೀಣ ಜನರ ಜೊತೆಗೆ ಕ್ರೂರವಾಗಿ ವರ್ತಿಸುವುದು ಇವರ ಸೇವೆಯ ಹೆಗ್ಗಳಿಕೆಗಳಲ್ಲಿ ಕೆಲವು. ಮೊತ್ತ ಮೊದಲು ಸಿಬ್ಬಂದಿ ತಮ್ಮನ್ನು ತಾವು ತಿದ್ದಿಕೊಳ್ಳಲಿ. ಬಳಿಕ, ಸರಕಾರದಿಂದ ಹೆಚ್ಚಿನ ಸವಲತ್ತನ್ನು ಕೇಳಲಿ. ತಮ್ಮ ಸ್ವಾರ್ಥಕ್ಕಾಗಿ ಜನಸಾಮಾನ್ಯರ ಬದುಕನ್ನು ಬಲಿ ಮಾಡುವುದು ಇವರಿಗೆ ಯಾವ ರೀತಿಯಲ್ಲೂ ಶೋಭೆಯಲ್ಲ. ಈಗಾಗಲೇ ದೇಶದ ವಿವಿಧ ಸಾರ್ವಜನಿಕ ಸಂಸ್ಥೆಗಳ ಮೇಲೆ ಖಾಸಗಿಗಳ ಕಣ್ಣು ಬಿದ್ದಿವೆೆ. ಹೀಗೇ ಆದರೆ ಮುಂದೊಂದು ದಿನ, ಈ ಸಂಸ್ಥೆಯನ್ನೂ ಖಾಸಗಿಯವರು ಆಪೋಷನ ತೆಗೆದುಕೊಳ್ಳುವುದರಲ್ಲಿ ಸಂಶಯವಿಲ್ಲ.

share
ವಿನೀತ್ ಆಚಾರ್ಯ, ಬೆಂಗಳೂರು
ವಿನೀತ್ ಆಚಾರ್ಯ, ಬೆಂಗಳೂರು
Next Story
X