Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್ಚರಿಕೆ, ಬಾಟಲಿ ನೀರು ಕುಡಿಯಲು...

ಎಚ್ಚರಿಕೆ, ಬಾಟಲಿ ನೀರು ಕುಡಿಯಲು ಯೋಗ್ಯವಲ್ಲ!

ಕೇರಳ ಪ್ಯಾಕೇಜ್ಡ್ ನೀರಲ್ಲಿ ಅಪಾಯಕಾರಿ ಕೋಲಿಫಾರ್ಮ್ ಬ್ಯಾಕ್ಟೀರಿಯಾ

ವಾರ್ತಾಭಾರತಿವಾರ್ತಾಭಾರತಿ24 July 2016 11:56 PM IST
share

ತಿರುವನಂತಪುರ, ಜು.24: ನೀವು ಬಾಟಲಿ ನೀರು ಕುಡಿಯುತ್ತಿದ್ದಲ್ಲಿ ಇದನ್ನು ಓದಲೇಬೇಕು. ಸುರಕ್ಷಿತ ಎಂಬ ಕಾರಣಕ್ಕಾಗಿ ನೀವು ಪ್ರಸಿದ್ಧ ಬ್ರಾಂಡ್‌ಗಳ ಪ್ಯಾಕೇಜ್ಡ್ ಕುಡಿಯುವ ನೀರನ್ನು ಬಳಸುತ್ತಿದ್ದೀರಾ? ಇವು ಗಳ ಅಸಲಿ ಬಣ್ಣ ಇದೀಗ ಬಯಲಾಗಿದೆ.

ಮಾರುಕಟ್ಟೆಯ ಪ್ರಸಿದ್ಧ ಬ್ರಾಂಡ್‌ಗಳ ಬಾಟಲಿ ನೀರಿನಲ್ಲಿ ಅಪಾಯಕಾರಿ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳು ಇರುವುದನ್ನು ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ತೆ ಮಾಡಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕಿನ್ಲೆ ಹಾಗೂ ಕಿಂಗ್‌ಫಿಶರ್ ಬಾಟಲಿ ನೀರಲ್ಲಿ ಇವುಗಳನ್ನು ಪತ್ತೆ ಮಾಡಲಾಗಿದೆ. ಇದರ ಜೊತೆಗೆ ಸ್ಥಳೀಯ ಬ್ರಾಂಡ್‌ಗಳಾದ ಪ್ಯೂರ್ ಡ್ರಾಪ್ಸ್, ಚಂದ್ರಿಕಾ ಹಾಗೂ ಗೋಪಿಕಾ ಕೂಲ್ ವಾಟರ್‌ನಲ್ಲೂ ಈ ಬ್ಯಾಕ್ಟೀರಿಯಾ ಇರುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ. ಪ್ರಯೋಗಾಲಯ ವರದಿಯಲ್ಲಿ ಕಿನ್‌ಫಿಶರ್ ಎಂದು ಉಲ್ಲೇಖಿಸಿದ್ದರೂ, ಅದು ಕಿಂಗ್‌ಫಿಷರ್ ಎಂದು ಮಂಡಳಿ ಹೇಳಿದೆ.
ಕೊಚ್ಚಿನ್‌ನ ಕೇಂದ್ರೀಯ ಪ್ರಯೋಗಾಲಯ ದಲ್ಲಿ ಪರೀಕ್ಷಿಸಲಾದ ನೀರಿನ ವರದಿ ಲಭ್ಯವಾಗಿದ್ದು, ತ್ರಿಶ್ಶೂರ್ ಹಾಗೂ ಅಲಪ್ಪುಳದಿಂದ ಕಳೆದ ಫೆಬ್ರವರಿಯಲ್ಲಿ ಈ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದರಲ್ಲಿ ಬ್ಯಾಕ್ಟೀರಿಯಾ ಹಾಗೂ ಕಲ್ಮಶಕ್ಕೆ ಕಾರಣವಾಗುವ ಅಂಶಗಳು ಪತ್ತೆಯಾಗಿವೆ. ಮಾರ್ಚ್ 28ರಂದು ನೀಡಿದ ವರದಿಯ ಪ್ರಕಾರ, ಐದು ಬ್ರಾಂಡ್‌ಗಳ ಕುಡಿಯುವ ನೀರಿನ ಪ್ರತಿ 100 ಮಿಲಿಲೀಟರ್ ನೀರಿನಲ್ಲಿ 2 ರಿಂದ 41 ಕಾಲೊನಿ ಫಾರ್ಮಿಂಗ್ ಯುನಿಟ್ (ಸಿಎಪ್‌ಯು) ಪತ್ತೆಯಾಗಿದೆ. ನೀರು ಕುಡಿಯಲು ಸುರಕ್ಷಿತವಾಗಿರಬೇಕಾದರೆ, ಈ ಪ್ರಮಾಣ ಶೂನ್ಯ ಇರಬೇಕು ಎಂದು ಸಾರ್ವಜನಿಕ ಆರೋಗ್ಯ ಸೇವೆಯ ಜಿಲ್ಲಾ ಅಧಿಕಾರಿ ಡಾ.ಮೀನಾಕ್ಷಿ ಹೇಳಿದ್ದಾರೆ. ಯಾವುದೇ ಬಗೆಯ ಬ್ಯಾಕ್ಟೀರಿಯಾಗಳು ಕುಡಿಯುವ ನೀರಿನಲ್ಲಿದ್ದರೆ, ಡಯಾರಿಯಾದಂಥ ಜಲಜನ್ಯ ರೋಗಕ್ಕೆ ಕಾರಣವಾಗುತ್ತವೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿವಿಧ ಕಡೆಗಳಿಂದಲೂ ಮಾದರಿ ಸಂಗ್ರಹಿಸಲಾಗಿದ್ದು, ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಆಹಾರ ಸುರಕ್ಷತಾ ಆಯುಕ್ತ ಜಿ.ಆರ್.ಗೋಕುಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X