ಕಾರ್ಕಳ, ಜು.24: ವೈಯಕ್ತಿಕ ಕಾರಣದಿಂದ ಮನನೊಂದ ಕುಂಟಲ್ಪಾಡಿ ನಿವಾಸಿ ಜಗನ್ನಾಥ ಶೆಟ್ಟಿ(61) ಎಂಬವರು ಶನಿವಾರ ರಾತ್ರಿ ಮನೆಯ ಬೆಡ್ರೂಂನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ, ಜು.24: ವೈಯಕ್ತಿಕ ಕಾರಣದಿಂದ ಮನನೊಂದ ಕುಂಟಲ್ಪಾಡಿ ನಿವಾಸಿ ಜಗನ್ನಾಥ ಶೆಟ್ಟಿ(61) ಎಂಬವರು ಶನಿವಾರ ರಾತ್ರಿ ಮನೆಯ ಬೆಡ್ರೂಂನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.