ಮಣಿಪಾಲ, ಜು.24: ಕುಂಜಿಬೆಟ್ಟು ಮಂಚಿ ನಿವಾಸಿ ಶೀನ ನಾಯ್ಕ ಎಂಬವರ ಮಗ ಸಂತೋಷ ನಾಯ್ಕ(34) ಜು.15ರಂದು ಸಂಜೆ ಕೆಲಸದ ನಿಮಿತ್ತ ಗೋವಾಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈತನಕ ವಾಪಸ್ ಬಾರದೆ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ, ಜು.24: ಕುಂಜಿಬೆಟ್ಟು ಮಂಚಿ ನಿವಾಸಿ ಶೀನ ನಾಯ್ಕ ಎಂಬವರ ಮಗ ಸಂತೋಷ ನಾಯ್ಕ(34) ಜು.15ರಂದು ಸಂಜೆ ಕೆಲಸದ ನಿಮಿತ್ತ ಗೋವಾಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈತನಕ ವಾಪಸ್ ಬಾರದೆ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.