Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್ಸಾರ್ಟಿಸಿ ಬಸ್ ಮುಷ್ಕರ:...

ಕೆಎಸ್ಸಾರ್ಟಿಸಿ ಬಸ್ ಮುಷ್ಕರ: ಬೆಳ್ತಂಗಡಿಯಲ್ಲಿ ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ25 July 2016 9:51 AM IST
share
ಕೆಎಸ್ಸಾರ್ಟಿಸಿ ಬಸ್ ಮುಷ್ಕರ: ಬೆಳ್ತಂಗಡಿಯಲ್ಲಿ ಜನಜೀವನ ಅಸ್ತವ್ಯಸ್ತ

ಬೆಳ್ತಂಗಡಿ, ಜು.25: ರಾಜ್ಯ ಸಾರಿಗೆ ಸಂಸ್ಥೆಯ ನೌಕರರ ಸಂಘ ಕರೆನೀಡಿರುವ ಸಾರಿಗೆ ಮುಷ್ಕರದಿಂದಾಗಿ ತಾಲೂಕಿನಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಪ್ರದೇಶಗಳ ಏಕೈಕ ಸಂಪರ್ಕ ವ್ಯವಸ್ಥೆಯಾಗಿದ್ದ ಸಾರಿಗೆ ಸಂಸ್ಥೆಯ ಬಸ್‌ಗಳು ಬಾರದ ಹಿನ್ನಲೆಯಲ್ಲಿ ಜನರು ಪೇಟೆಗೆ ಬರಲು ಪರದಾಡುವಂತಾಗಿದೆ.

ಧರ್ಮಸ್ಥಳದ ರಾಜ್ಯ ಸಾರಿಗೆ ಸಂಸ್ಥೆಯ ಡಿಪೊದಲ್ಲಿ ಬಸ್‌ಗಳು ಸಾಲಾಗಿ ನಿಂತಿದ್ದು ನೌಕರರು ಬಸ್‌ಗಳಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ನೀಡದಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ಬರಲು ಪರದಾಡುವ ದೃಶ್ಯ ಸಾಮಾನ್ಯವಾಗಿತ್ತು. ತಾಲೂಕಿನ ಬಹುತೇಕ ಪ್ರದೇಶಗಳ ವಿದ್ಯಾರ್ಥಿಗಳು ಸರಕಾರಿ ಬಸ್‌ಗಳನ್ನೇ ಅವಲಂಬಸಿದ್ದು ಬಸ್ ಬಾರದ ಹಿನ್ನಲೆಯಲ್ಲಿ ಮಕ್ಕಳು ಅಲ್ಲಲ್ಲಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಕೆಲವರು ಖಾಸಗಿ ವಾಹನಗಳನ್ನು ಅವಲಂಬಿಸಿದರು. ಆದರೆ ಇಷ್ಟು ಮಕ್ಕಳನ್ನು ಸಾಗಿಸಲು ಅವರಿಗೂ ಶಕ್ತಿಯಿಲ್ಲವಾಗಿದೆ.

ಕೆಲ ಸರ್ವೀಸ್ ವಾಹನಗಳು ಮಕ್ಕಳನ್ನು ಹತ್ತಿಸದೆ ಹೋಗುತ್ತಿದ್ದರು. ಗ್ರಾಮಗಳಿಂದ ಸಿಕ್ಕಿದ ವಾಹನಗಳಲ್ಲಿ ಬಂದವರು ಅಲ್ಲಿಂದ ಮುಂದೆ ಕಾಲೇಜುಗಳಿಗೆ ಹೋಗದೆ ವಾಹನಗಳಿಲ್ಲದೆ ಪರದಾಡಿದರು. ಕೆಲವು ಖಾಸಗಿ ಶಾಲೆಗಳಲ್ಲಿ ಪರೀಕ್ಷೆಗಳು ನಿಗದಿಯಾಗಿದ್ದು ಮಕ್ಕಳ ಆತಂಕವನ್ನು ಇನ್ನಷ್ಟು ಹೆಚ್ಚಿಸುವಂತಾಗಿದೆ. ಒಟ್ಟಾರೆಯಾಗಿ ಬಸ್ ಮುಷ್ಕರ ಹಾಗೂ ಶಾಲೆಗಳಿಗೆ ರಜೆ ನೀಡದಿರುವ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶಗಳ ಬಡವರ ಮನೆಯ ಮಕ್ಕಳೇ ಹೆಚ್ಚು ಕಷ್ಟ ಪಡಬೇಕಾಗಿ ಬಂದುದು ವಿಶೇಷ.

 ಬಸ್‌ಗಳು ಓಡಾಟ ನಡೆಸದ ಹಿನ್ನಲೆಯಲ್ಲಿ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ನೌಕರರು ಕಚೇರಿಗಳಿಗೆ ಹೋಗಲು ಪರದಾಡುತ್ತಿದ್ದುದು ಕಂಡು ಬಂತು. ಮುಷ್ಕರದ ಹಿನ್ನಲೆಯಲ್ಲಿ ಖಾಸಗಿ ಜೀಪುಗಳು ಟೆಂಪೋಗಳು ರಿಕ್ಷಾಗಳಲ್ಲಿ ಜನರನ್ನು ತುಂಬಿಕೊಂಡು ಓಡಾಡುತ್ತಿವೆ. ಹಾಗೂ ಸಿಕ್ಕ ಅವಕಾಶದ ಸದುಪಯೋಗ ಪಡೆದುಕೊಂಡು ಮನ ಬಂದಂತೆ ದರ ವಸೂಲಿ ಮಾಡಲಾಗುತ್ತಿದೆ. ಪ್ರಮುಖ ಸ್ಥಳಗಳಲ್ಲಿ ಪೋಲೀಸರನ್ನು ನಿಯೋಜಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X