Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಗಳನ್ನು ಕಡಿಯುವವರನ್ನು ಜೈಲಿಗೆ ಹಾಕಿ:...

ಮರಗಳನ್ನು ಕಡಿಯುವವರನ್ನು ಜೈಲಿಗೆ ಹಾಕಿ: ಸಾಲುಮರದ ತಿಮ್ಮಕ್ಕ

ವಾರ್ತಾಭಾರತಿವಾರ್ತಾಭಾರತಿ25 July 2016 5:17 PM IST
share
ಮರಗಳನ್ನು ಕಡಿಯುವವರನ್ನು ಜೈಲಿಗೆ ಹಾಕಿ: ಸಾಲುಮರದ ತಿಮ್ಮಕ್ಕ

ಮಂಗಳೂರು,ಜು.25: ಮರಗಳನ್ನು ನೆಟ್ಟು ಬೆಳೆಸಿದರೆ ಅವುಗಳು ಫಲವನ್ನು ನೀಡುತ್ತವೆ. ಆದ್ದರಿಂದ ಮರಗಳನ್ನು ಕಡಿಯುವವರನ್ನು ಪೊಲೀಸರಿಗೆ ದೂರು ನೀಡಿಜೈಲಿಗೆ ಹಾಕಿ ಎಂದು 105ರ ಹರೆಯದ ಸಾಲುಮರದ ತಿಮ್ಮಕ್ಕ ಹೇಳಿದರು.

ನಗರದ ಸೈಂಟ್ ಆ್ಯಗ್ನೇಸ್ ಕಾಲೇಜನ ಸಭಾಂಗಣದಲ್ಲಿ ಸೋಮವಾರ ಆ್ಯಗ್ನೇಸ್ ಟುವಾರ್ಡ್ಸ್ ಕಮ್ಯುನಿಟಿ ಮತ್ತು ಇನ್ನರ್‌ವೀಲ್ ಕ್ಲಬ್ ಆ್ ಮಂಗಳೂರು ನಾರ್ತ್ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆ್ಯಗ್ನೇಸ್ ಕಾಲೇಜಿನ ಗೇಟು ಬಳಿಯ ಮುಖ್ಯ ರಸ್ತೆಯ ವಿಭಾಜಕ ಹಾಗೂ ಇತರ ಕಡೆ ವಿದ್ಯಾರ್ಥಿಗಳ ಜತೆ ಗಿಡಗಳನ್ನು ನೆಟ್ಟು ಅಲ್ಲಿಂದ ಸಭಾಂಗಣ ತನಕವೂ ನಡೆದುಕೊಂಡೇ ಬಂದ 105ರ ಹರೆಯದ ಸಾಲುಮರದ ತಿಮ್ಮಕ್ಕ ಅವರನ್ನು ಅರ್ಧದಿಂದ ಕಾರಿಗೆ ಹತ್ತಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಭಾರಿ ಕರತಾಡತನ ಮೂಲಕ ಸುತ್ತುವರಿದು ಅವರನ್ನು ಸ್ವಾಗತಿಸಿದರು.

ನಿಂತುಕೊಂಡೇ ಮಾತನಾಡಿದ ತಿಮ್ಮಕ್ಕ!

ವರ್ಷ 105 ಆದರೂ, ತಿಮ್ಮಕ್ಕನಲ್ಲಿನ ಜೀವನೋತ್ಸಾಹಕ್ಕೆ ಅವರು ಮಕ್ಕಳ ಜತೆ ನಿಂತುಕೊಂಡೇ ಮಾತನಾಡಲು ಆರಂಭಿಸಿದ ದೃಶ್ಯ ಸಾಕ್ಷಿಯಾಯಿತು. ತನ್ನ ಜೀವನ ಹಾಗೂ ಪರಿಶ್ರಮದ ಕುರಿತಂತೆ ಮಕ್ಕಳಿಗೆ ಅವರು ವಿವರಿಸಿದರು. ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಎಂ.ಸುಪ್ರಿಯಾ ಅಧ್ಯಕ್ಷತೆ ವಹಿಸಿ, ಕಾಲೇಜಿನಲ್ಲಿ ಗಿ ನೆಟ್ಟು ಬೆಳೆಸಲು, ನೀರಿನ ಸದ್ಬಳಕೆ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳೂ ಇದನ್ನು ಅನುಸರಿಸಬೇಕು ಎಂದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಎಂ.ಜೆಸ್ವಿನಾ, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಶಕುಂತಳಾ ಶೆಟ್ಟಿ, ಶಿಕ್ಷಕರ- ರಕ್ಷಕರ ಸಂಘದ ಉಪಾಧ್ಯಕ್ಷೆ ನೀನಾ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ದೇವಿಪ್ರಭಾ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿ ನಯನಾ ವಂದಿಸಿದರು.

ಕಾರ್ಯಕ್ರಮಕ್ಕೆ ಮೊದಲು ಕಾಲೇಜು ಆವರಣದ ಎದುರು ಗಿಡ ನೆಡುವ ಕಾರ್ಯಕ್ರಮಕ್ಕೆ ಶಾಸಕ ಜೆ.ಆರ್.ಲೋಬೊ ಚಾಲನೆ ನೀಡಿದರು.

ಕಾರ್ಪೊರೇಟರ್‌ಗಳಾದ ಸಬಿತಾ ಮಿಸ್ಕಿತ್, ನವೀನ್ ಡಿಸೋಜ, ಸೈಂಟ್ ಆಗ್ನೇಸ್ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಎಂ.ಸುಪ್ರಿಯಾ, ಜಂಟಿ ಕಾರ್ಯದರ್ಶಿ ಡಾ.ಮರಿಯಾ ರೂಪ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ನೀನಾ, ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಡಾ.ಉದಯ ಕುಮಾರ್ ಬಿ., ಅರ್ಥಶಾಸ ವಿಭಾಗದ ಮುಖ್ಯಸ್ಥೆ ಡಾ.ಎಂ.ವೆನಿಸ್ಸಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X