Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ವಿರುದ್ಧ ಅಪರಾಧ ತಡೆಗೆ...

ಮಹಿಳೆಯರ ವಿರುದ್ಧ ಅಪರಾಧ ತಡೆಗೆ ಶರಿಯಾದಂತಹ ಕಾನೂನು ಅಗತ್ಯ: ರಾಜ್ ಠಾಕ್ರೆ

ವಾರ್ತಾಭಾರತಿವಾರ್ತಾಭಾರತಿ25 July 2016 8:20 PM IST
share
ಮಹಿಳೆಯರ ವಿರುದ್ಧ ಅಪರಾಧ ತಡೆಗೆ ಶರಿಯಾದಂತಹ ಕಾನೂನು ಅಗತ್ಯ: ರಾಜ್ ಠಾಕ್ರೆ

ಮುಂಬೈ, ಜು.25: ಅಹ್ಮದ್‌ನಗರದಲ್ಲಿ ನಡೆದ ಹದಿಹರೆಯದ ಹುಡುಗಿಯೊಬ್ಬಳ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಯ ಕುರಿತಾಗಿ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಎನ್‌ಎಸ್) ವರಿಷ್ಠ ರಾಜ್ ಠಾಕ್ರೆ, ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಗಂಭೀರ ಅಪರಾಧಗಳ ತಡೆಗೆ ಶರಿಯಾದಂತಹ(ಇಸ್ಲಾಮಿಕ್) ಕಾನೂನೊಂದರ ಅಗತ್ಯವಿದೆಯೆಂದು ಅಭಿಪ್ರಾಯಿಸಿದ್ದಾರೆ.

ಅಪ್ರಾಪ್ತ ವಯಸ್ಸಿನವರು ಹಾಗೂ ಮಹಿಳೆಯರನ್ನು ಅತ್ಯಾಚಾರ ಹಾಗೂ ಹತ್ಯೆ ನಡೆಸುವವರ ಕೈ ಹಾಗೂ ಕಾಲುಗಳನ್ನು ಕತ್ತರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಜು.13ರಂದು ಅಹ್ಮದ್‌ನಗರ ಜಿಲ್ಲೆಯ ಕೋಪರ್ಡಿ ಗ್ರಾಮದಲ್ಲಿ 15ರ ಹರೆಯದ ಬಾಲಕಿಯೊಬ್ಬಳನ್ನು ಮೂವರು ವ್ಯಕ್ತಿಗಳು ಅತ್ಯಾಚಾರವೆಸಗಿ ಕೊಂದಿದ್ದರು.

ಇಂತಹ ಘಟನೆಗಳು ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದಿರುವುದರ ಫಲಿತಾಂಶವಾಗಿದೆ. ಹಾಲಿ ಸರಕಾರವು ಹಿಂದಿನ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಸರಕಾರಕ್ಕಿಂತಲೂ ಕೆಟ್ಟದೆಂದು ಸಾಬೀತುಪಡಿಸುತ್ತಿದೆಯೆಂದು ರಾಜ್ ಹೇಳಿದ್ದಾರೆ.

ಅವರು ಇಂದು ಮುಂಜಾನೆ ಕರ್ಜತ್ ತಹಶೀಲ್‌ನ ಕೋಪರ್ಡಿ ಗ್ರಾಮದಲ್ಲಿ ಮೃತ ಬಾಲಕಿಯ ಕುಟುಂಬವನ್ನು ಭೇಟಿಯಾಗಿ, ಸಂತಾಪ ಸೂಚಿಸಿದ ಬಳಿಕ ಈ ಮಾತುಗಳನ್ನಾಡಿದ್ದಾರೆ.

ಮಹಿಳೆಯರು ಹಾಗೂ ಮಕ್ಕಳ ವಿರುದ್ಧ ಗಂಭೀರ ಅಪರಾಧಗಳನ್ನು ತಡೆಯಲು ಶರಿಯಾದಂತಹ ಕಾನೂನನ್ನು ಸೃಷ್ಟಿಸುವ ತುರ್ತು ಅಗತ್ಯವಿದೆ. ಸಮಾಜ ವಿರೋಧಿ ಶಕ್ತಿಗಳು ಭಯೋತ್ಪಾದನೆಯಂತಹ ಪರಿಸ್ಥಿತಿಯನ್ನು ನಿರ್ಮಿಸುತ್ತಿವೆ. ಕಾನೂನನ್ನು ಕಠಿಣಗೊಳಿಸುವ ಅಗತ್ಯವಿದೆಯೆಂದು ರಾಜ್‌ಠಾಕ್ರೆ ಅಭಿಪ್ರಾಯಿಸಿದ್ದಾರೆ.

ಎಸ್ಸಿ-ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆ ದುರುಪಯೋಗ ತಡೆಗೆ ಅಗತ್ಯ ಬದಲಾವಣೆಗಳನ್ನು ಮಾಡುವಂತೆಯೂ ಅವರು ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X