Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ಲಾಮ್ ಬರಹವಿದ್ದ ಜಾಕೆಟ್ ಕಳಚುವಂತೆ...

ಇಸ್ಲಾಮ್ ಬರಹವಿದ್ದ ಜಾಕೆಟ್ ಕಳಚುವಂತೆ ಪ್ರಾಧ್ಯಾಪಕನಿಗೆ ತಾಕೀತು

ಬ್ರಿಟನ್‌ನಲ್ಲಿ ವಿವಾದ ಸೃಷ್ಟಿಸಿದ ಘಟನೆ

ವಾರ್ತಾಭಾರತಿವಾರ್ತಾಭಾರತಿ25 July 2016 8:49 PM IST
share
ಇಸ್ಲಾಮ್ ಬರಹವಿದ್ದ ಜಾಕೆಟ್ ಕಳಚುವಂತೆ ಪ್ರಾಧ್ಯಾಪಕನಿಗೆ ತಾಕೀತು

    ಲಂಡನ್,ಜು.25: ಮುಸ್ಲಿಮ್ ಅಧ್ಯಾಪಕನೊಬ್ಬನಿಗೆ, ‘ ಇಸ್ಲಾಮ್’ ಎಂಬ ಬರಹವಿದ್ದ ಹೊರಅಂಗಿ (ಜಾಕೆಟ್)ಯನ್ನು ಕಳಚುವಂತೆ ಪಬ್‌ನ ಸಿಬ್ಬಂದಿ ತಾಕೀತು ಮಾಡಿದ ಘಟನೆ ಬ್ರಿಟನ್‌ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.


     ಹಾರ್ಟ್‌ಫೋಲ್ಡ್ ನಗರದಲ್ಲಿ ಕಳೆದ ವಾರ ಈ ಘಟನೆ ನಡೆದಿದೆ. 32 ವರ್ಷ ವಯಸ್ಸಿನ ಅಧ್ಯಾಪಕ ನೂರುಲ್ ಇಸ್ಲಾಮ್ ಅವರು ಕೋಚ್ ಆ್ಯಂಡ್ ಹಾರ್ಸಸ್ ಪಬ್ ಎದುರು ನಿಂತು, ತನ್ನ ವಿದ್ಯಾರ್ಥಿಗಳ ನಿರೀಕ್ಷೆಯಲ್ಲಿದ್ದರು. ಅವರು ಬೋಧಿಸುತ್ತಿರುವ ಶಾಲೆಯ ನಿಯಮದಂತೆ ಆಯಾ ಶಿಕ್ಷಕರ ಕೊನೆಯ ಹೆಸರನ್ನು ಅವರ ಹೊರಅಂಗಿಯಲ್ಲಿ ಬರೆಯಲಾಗುತ್ತಿತ್ತು.

ನೂರುಲ್ ಅವರ ಕೊನೆಯ ಹೆಸರು ಇಸ್ಲಾಮ್ ಎಂದಾಗಿರುವುದರಿಂದ ಅದೇ ಹೆಸರನ್ನು ಬರೆದಿದ್ದ ಜಾಕೆಟ್ ಅವರು ಧರಿಸಿದ್ದರು. ಅವರ ಬಳಿಗೆ ಆಗಮಿಸಿದ ಪಬ್‌ನ ಉದ್ಯೋಗಿ ಒಬ್ಬಾತ ಜಾಕೆಟ್ ತೆಗೆಯುವಂತೆ ಅವರಿಗೆ ಸೂಚನೆ ನೀಡಿದನ್ನೆಲಾಗಿದೆ.
 ಫ್ರಾನ್ಸ್‌ನ ನೈಸ್‌ನಲ್ಲಿ ನಡೆದ ಹತ್ಯಾಕಾಂಡದ ಬಳಿಕ ಪ್ರತಿಯೊಬ್ಬರಲ್ಲಿಯೂ ಅಸುರಕ್ಷತೆಯ ಭಾವನೆ ಮೂಡಿದೆಯೆದು ಹೇಳಿದ ಬಾರ್ ಉದ್ಯೋಗಿಯು, ಜಾಕೆಟ್ ತೆಗೆಯುವಂತೆ ತನಗೆ ತಾಕೀತು ಮಾಡಿದನೆಂದು ನೂರುಲ್ ಇಸ್ಲಾಮ್ ತಿಳಿಸಿದ್ದಾರೆ.

ನೂರುಲ್ ಇಸ್ಲಾಮ್ ಅವರು ಹಾರ್ಟ್‌ಫೋರ್ಡ್‌ಶಯರ್ ಅಕಾಡಮಿಯ ವಿದ್ಯಾರ್ಥಿಗಳ ತಂಡವನ್ನು ಭೇಟಿಯಾಗಲು ಅಲ್ಲಿ ಕಾದು ನಿಂತಿದ್ದರು.
‘‘ನನ್ನ ಉಪನಾಮದಿಂದಾಗಿ ನನ್ನ ವಿರುದ್ಧ ತಾರತಮ್ಯ ಎಸಗಲಾಗಿದೆ. ಈ ಘಟನೆಯ ಬಳಿಕ ನಾನು ನಿಜಕ್ಕೂ ವಿಚಲಿತನಾಗಿದ್ದೇನೆ. ನಮ್ಮ ಶಾಲೆಯ ನಿಯಮದಂತೆ ಎಲ್ಲಾ ಶಿಕ್ಷಕರ ಜಾಕೆಟ್‌ಗಳ ಬೆನ್ನಹಿಂದೆ ಅವರವರ ಉಪನಾಮಗಳನ್ನು ಬರೆದಿರಬೇಕಾಗುತ್ತದೆ.ನನ್ನ ಹೆಸರು ಇಷ್ಟೊಂದು ದ್ವೇಷಕ್ಕೆ ಕಾರಣವಾಗಿದೆಯೆಂಬುದನ್ನು ಯೋಚಿಸಿಯೇ ನನಗೆ ಭಯವಾಗುತ್ತದೆ.

ಇಸ್ಲಾಮ್ ಎಂಬ ಪದದ ಅರ್ಥವೇ ಶಾಂತಿ’’ ಎಂದು ಅವರು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಬ್ರಿಟನ್‌ನ ಜನಾಂಗೀಯ ದ್ವೇಷ ಅಪರಾಧ ಪ್ರಕರಣಗಳ ಅಧಿಕಾರಿಯೊಬ್ಬರು ತನಿಖೆ ನಡೆಸುತ್ತಿದ್ದಾರೆ.ಆದಾಗ್ಯೂ, ಈ ಪ್ರಕರಣದ ಬಗ್ಗೆ ಸ್ಥಳೀಯ ಪಬ್ ಮಾಲಕರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X