Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೈಸ್ ದಾಳಿ : ಭದ್ರತಾ ವರದಿ ತಿರುಚಲು...

ನೈಸ್ ದಾಳಿ : ಭದ್ರತಾ ವರದಿ ತಿರುಚಲು ಫ್ರೆಂಚ್ ಗೃಹ ಸಚಿವಾಲಯದ ಒತ್ತಡ

ಪೊಲೀಸ್ ಅಧಿಕಾರಿಣಿ ಆರೋಪ

ವಾರ್ತಾಭಾರತಿವಾರ್ತಾಭಾರತಿ25 July 2016 10:09 PM IST
share
ನೈಸ್ ದಾಳಿ : ಭದ್ರತಾ ವರದಿ ತಿರುಚಲು ಫ್ರೆಂಚ್ ಗೃಹ ಸಚಿವಾಲಯದ ಒತ್ತಡ

  ಪ್ಯಾರಿಸ್,ಜು.26: ನೀಸ್ ಭಯೋತ್ಪಾದಕ ದಾಳಿ ಘಟನೆಯಲ್ಲಿ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿ ತಾನು ಸಲ್ಲಿಸಲಿರುವ ವರದಿಯಲ್ಲಿ ತಿದ್ದುಪಡಿ ಮಾಡುವಂತೆ ಪ್ಯಾರಿಸ್ ಗೃಹ ಸಚಿವಾಲಯವು ತನಗೆ ಕಿರುಕುಳ ನೀಡಿದ್ದಾಗಿ, ಹಿರಿಯ ಫ್ರೆಂಚ್ ಪೊಲೀಸ್ ಅಧಿಕಾರಿಣಿಯೊಬ್ಬರು ಸೋಮವಾರ ಆಪಾದಿಸಿದ್ದಾರೆ.

    ನೀಸ್ ನಗರದಲ್ಲಿ ಸುಡುಮದ್ದು ಪ್ರದರ್ಶನದ ವೇಳೆ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸ್ಥಳೀಯ ಹಾಗೂ ರಾಷ್ಟ್ರೀಯ ಪೊಲೀಸರು ಉಪಸ್ಥಿತರಿದ್ದರೆಂದು ವರದಿಯಲ್ಲಿ ಉಲ್ಲೇಖಿಸುವಂತೆ ಪೊಲೀಸ್ ಅಧಿಕಾರಿಯೊಬ್ಬರು ತನಗೆ ‘ಒಂದು ತಾಸಿಗೂ ಹೆಚ್ಚು ಸಮಯ ಕಿರುಕುಳ ನೀಡಿದ್ದರು’ ಎಂದು ನೀಸ್‌ನಲ್ಲಿ ಸಿಸಿಟಿವಿ ನಿಯಂತ್ರಣ ಕೊಠಡಿಯ ಉಸ್ತುವಾರಿ ಹೊಂದಿರುವ ಸಾಂಡ್ರಾ ಬರ್ಟಿನ್ ಹೇಳಿದ್ದಾರೆ.

ಆದರೆ ಸಿಸಿಟಿವಿಯಲ್ಲಿ ದಾಖಲಾದ ವಿಡಿಯೋದಲ್ಲಿ ಯಾವುದೇ ಪೊಲೀಸ್ ಅಧಿಕಾರಿ ಸ್ಥಳದಲ್ಲಿದ್ದುದು ಕಂಡುಬಂದಿಲ್ಲವೆಂದು ಆಕೆ ತಿಳಿಸಿದ್ದಾರೆ. ತನ್ನನ್ನು ಭೇಟಿಯಾದ ಪೊಲೀಸ್ ಅಧಿಕಾರಿಯು,ಸಿಸಿಟಿವಿ ಪರದೆಯಲ್ಲಿ ತನಗೆ ಕಾಣಸಿಗದ ರಾಷ್ಟ್ರೀಯ ಪೊಲೀಸರು ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಉಪಸ್ಥಿತರಿದ್ದರೆಂಬುದಾಗಿ ವರದಿಯಲ್ಲಿ ನಮೂದಿಸಬೇಕೆಂದು ತನ್ನ ಮೇಲೆ ಒತ್ತಡ ಹೇರಿದ್ದರು ಎಂದು ಸಾಂಡ್ರಾ ಬರ್ಟಿನ್ ತಿಳಿಸಿದ್ದಾರೆ.


ಗೃಹ ಸಚಿವಾಲಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಕೂಡಾ ತಿದ್ದುಪಡಿ ಮಾಡಲಾದ ವರದಿಯನ್ನು ತನಗೆ ಇಮೇಲ್ ಮಾಡುವಂತೆ ಸೂಚಿಸಿದ್ದರೆಂದು ಆಕೆ ತಿಳಿಸಿದ್ದಾರೆ.
ಆದರೆ ಸಾಂಡ್ರಾ ಅವರ ಆರೋಪವನ್ನು ಫ್ರಾನ್ಸ್ ಗೃಹ ಸಚಿವ ಬರ್ನಾರ್ಡ್ ಕ್ಯಾಝಾನೆವ್ ತಿರಸ್ಕರಿಸಿದ್ದಾರೆ ಹಾಗೂ ಆಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ಹೇಳಿದ್ದಾರೆ.


 ‘‘ ಮ್ಯಾಡಂ ಸಾಂಡ್ರಾ ಬರ್ಟನ್ ತನಿಖಾಧಿಕಾರಿಗಳಿಗೆ ತಾನು ಆರೋಪ ಮಾಡಿರುವ ವ್ಯಕ್ತಿಗಳ ಹುದ್ದೆ ಹಾಗೂ ಹೆಸರುಗಳನ್ನು ಮತ್ತು ಇಮೇಲ್ ಪತ್ರದ ವಿವರಗಳನ್ನು ನೀಡಿದರೆ ಚೆನ್ನಾಗಿತ್ತು’’ ಎಂದು ಅವರು ಹೇಳಿಕೆಯೊಂದರಲ್ಲಿ ವ್ಯಂಗ್ಯವಾಡಿದ್ದಾರೆ.
ಜುಲೈ 14ರಂದು ಫ್ರಾನ್ಸ್‌ನ ನೀಸ್ ನಗರದಲ್ಲಿ ಸುಡುಮದ್ದು ಪ್ರದರ್ಶನದ ವೇಳೆ ಶಂಕಿತ ಉಗ್ರನೊಬ್ಬನು ಜನಸಂದಣಿಯ ಮೇಲೆ ಟ್ರಕ್ ಹರಿಸಿದ್ದರಿಂದ 84 ಮಂದಿ ಸಾವನ್ನಪ್ಪಿದ್ದರು ಹಾಗೂ 303 ಮಂದಿ ಗಾಯಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X