Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್‌ನಲ್ಲಿ ಪ್ರತಿಯೊಂದು ಪಂದ್ಯವೂ...

ಒಲಿಂಪಿಕ್ಸ್‌ನಲ್ಲಿ ಪ್ರತಿಯೊಂದು ಪಂದ್ಯವೂ ಕಠಿಣ:ಶ್ರೀಜೇಶ್

ವಾರ್ತಾಭಾರತಿವಾರ್ತಾಭಾರತಿ25 July 2016 11:56 PM IST
share
ಒಲಿಂಪಿಕ್ಸ್‌ನಲ್ಲಿ ಪ್ರತಿಯೊಂದು ಪಂದ್ಯವೂ ಕಠಿಣ:ಶ್ರೀಜೇಶ್

 ಬೆಂಗಳೂರು, ಜು.25: ಒಲಿಂಪಿಕ್ಸ್‌ನಲ್ಲಿ ಪ್ರತಿಯೊಂದು ಪಂದ್ಯವೂ ಸವಾಲಿನಿಂದ ಕೂಡಿದ್ದು, 12 ತಂಡಗಳೂ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಅರ್ಹತೆ ಹೊಂದಿವೆ ಎಂದು ಭಾರತದ ಪುರುಷರ ಹಾಕಿ ತಂಡದ ನಾಯಕ ಪಿ.ಆರ್.ಶ್ರೀಜೇಶ್ ತಿಳಿಸಿದ್ದಾರೆ.
‘‘ಒಲಿಂಪಿಕ್ಸ್‌ನಲ್ಲಿ ಯಾವುದೂ ಸುಲಭವಲ್ಲ. ಪ್ರತಿಯೊಂದು ಪಂದ್ಯವೂ ಅತ್ಯಂತ ಸವಾಲಿನದ್ದಾಗಿದೆ ಎಂದು ಸ್ಪೇನ್‌ಗೆ ತೆರಳುವ ಮುನ್ನ ಸುದ್ದಿಗಾರರಿಗೆ ತಿಳಿಸಿದರು.
‘‘ ಪ್ರತಿಯೊಂದು ಗುಂಪಿನಲ್ಲೂ ಆರು ತಂಡಗಳಿದ್ದು, ನಾಲ್ಕು ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿದೆ. ಆದ ಕಾರಣ ಕ್ವಾರ್ಟರ್ ಫೈನಲ್‌ಗೇರುವುದಕ್ಕಾಗಿ ಹೆಚ್ಚು ಅಂಕಗಳನ್ನು ಗಳಿಸಬೇಕಾಗಿದೆ. ಈಗಿನ ವಿಧಾನವೂ ಎಲ್ಲಾ ತಂಡಗಳಿಗೂ ಅನುಕೂಲವಾಗಿವೆ ’’ ಎಂದು ಅವರು ಹೇಳಿದರು.
ಈಗಿನ ವಿಧಾನದಲ್ಲಿ ಎರಡು ಗುಂಪುಗಳಲ್ಲಿ ತಲಾ ಆರು ತಂಡಗಳು ಕ್ವಾರ್ಟರ್ ಫೈನಲ್‌ಗೇರಲು ಹಣಾಹಣಿ ನಡೆಸಲಿದೆ ಎಂದು ಮಾಹಿತಿ ನೀಡಿದರು.
  ‘‘ ಭಾರತ ಕ್ವಾರ್ಟರ್ ಫೈನಲ್‌ನಲ್ಲಿ ಯಾವುದೇ ತಂಡವನ್ನು ಎದುರಿಸಲು ತಯಾರಿದೆ. ನಮಗೆ ಇಂತಹ ತಂಡ ಎದುರಾಳಿಯಾಗಬೇಕು ಅಥವಾ ಇಂತಹ ತಂಡದ ಸವಾಲು ಎದುರಾಗಲಿದೆ ಎಂದು ಹೇಳಲು ಸಾಧ್ಯವಿಲ್ಲ. ವಿಶ್ವ ಚಾಂಪಿಯನ್ ಆಸ್ಟ್ರೇಲಿಯದ ಸವಾಲು ಎದುರಾದರೂ ಭಾರತ ಹೋರಾಟಕ್ಕೆ ತಯಾರಿದೆ ’’ ಎಂದು ಶ್ರೀಜೇಶ್ ಹೇಳಿದರು.
‘‘ ಹಾಕಿ ಟೀಮ್ ಗೇಮ್ ಮತ್ತು ಆಟದಲ್ಲಿ ನಿರತ 11 ಆಟಗಾರರು ತಂಡದ ನಾಯಕರಂತೆ ಇರುತ್ತಾರೆ. ಪ್ರತಿಯೊಬ್ಬರ ಮೇಲೂ ಪ್ರತಿಯೊಂದು ಜವಾಬ್ದಾರಿ ಇರುತ್ತದೆ.ನಾವು ಹಾಕಿ ತಂಡವಾಗಿ ರಿಯೋಗೆ ತೆರಳುತ್ತಿದ್ದೇವೆ ’’ ಎಂದು ಶ್ರೀಜೇಶ್ ಅಭಿಪ್ರಾಯಪಟ್ಟರು.
ಭಾರತ ರಿಯೋ ಒಲಿಂಪಿಕ್ಸ್‌ಗೆ ತೆರಳುವ ಮುನ್ನ ಸ್ಪೇನ್‌ನಲ್ಲಿ ಕೆಲವು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಸ್ಪೇನ್‌ನ ವಾತಾವರಣವು ರಿಯೋ ವಾತಾವರಣಕ್ಕಿಂತ ಭಿನ್ನವಾಗಿದೆ ಎಂದು ಶ್ರೀಜೇಶ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X