Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದಲ್ಲೂ ’ಕೋಲ್ ಗೇಟ್’!

ಮೋದಿ ಸರಕಾರದಲ್ಲೂ ’ಕೋಲ್ ಗೇಟ್’!

11 ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿ ಅಕ್ರಮ: ಸಿಎಜಿ ಸಂಶಯ

ವಾರ್ತಾಭಾರತಿವಾರ್ತಾಭಾರತಿ26 July 2016 8:32 AM IST
share
ಮೋದಿ ಸರಕಾರದಲ್ಲೂ ’ಕೋಲ್ ಗೇಟ್’!

ಹೊಸದಿಲ್ಲಿ, ಜು.26: ಯುಪಿಎ ಸರಕಾರದ ಅವಧಿಯಲ್ಲಿ ವಿವಾದದ ಹೊಗೆ ಎಬ್ಬಿಸಿದ್ದ ಕಲ್ಲಿದ್ದಲು ಹಗರಣ ಇದೀಗ ಮೋದಿ ಸರಕಾರವನ್ನೂ ಸುತ್ತಿಕೊಂಡಿರುವ ಸಂಶಯ ವ್ಯಕ್ತವಾಗಿದೆ. ಕಾರ್ಪೊರೇಟ್ ಸಮೂಹಗಳು ಜಂಟಿ ಸಹಯೋಗದ ಉದ್ಯಮ ಅಥವಾ ಗುಂಪು ಮಾಡಿಕೊಂಡು ಟೆಂಡರ್ ಬಿಡ್ ಸಲ್ಲಿಸಿರುವುದರಿಂದ 2015ರ ಮಾರ್ಚ್‌ನಲ್ಲಿ ನಡೆದ ಎರಡು ಸುತ್ತುಗಳ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿ ಹರಾಜು ಕೇವಲ 11 ಗಣಿಗಾರಿಕೆ ಕಂಪೆನಿಗಳಿಗಷ್ಟೇ ಸೀಮಿತವಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಆಕ್ಷೇಪಿಸಿದೆ.

ಇದು ಮೋದಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಡೆದ ನೈಸರ್ಗಿಕ ಸಂಪನ್ಮೂಲಗಳ ಪ್ರಥಮ ಇ- ಹರಾಜು ಆಗಿತ್ತು. 2014ರಲ್ಲಿ ಸುಪ್ರೀಂಕೋರ್ಟ್ 204 ಕಲ್ಲಿದ್ದಲು ಗಣಿ ಕ್ಷೇತ್ರ ಹಂಚಿಕೆಯನ್ನು ರದ್ದು ಮಾಡಿದ ಹಿನ್ನೆಲೆಯಲ್ಲಿ ಮರುಹರಾಜು ನಡೆದಿತ್ತು.

ಮಂಗಳವಾರ ಸಿಎಜಿ ವರದಿಯನ್ನು ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಮೊದಲ ಎರಡು ಸುತ್ತುಗಳ ಬಿಡ್ಡಿಂಗ್ ಬಳಿಕ, ಕಲ್ಲಿದ್ದಲು ಸಚಿವಾಲಯವು ಇಂಥ ಬೆಲೆ ರಿಗ್ಗಿಂಗ್ ವಿರುದ್ಧ ತಡೆ ನಿರ್ಮಿಸಿದೆ ಎಂದು ಹೇಳಲಾಗಿದೆ. ಮೊದಲ ಎರಡು ಸುತ್ತಿನ ಹಂಚಿಕೆಯಲ್ಲಿ ಇಂಥ ಅಕ್ರಮ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮುಂದೆ ಈ ಬಗ್ಗೆ ಎಚ್ಚರ ವಹಿಸಿ ಅಂತಿಮವಾಗಿ ನವೀನ್ ಜಿಂದಾಲ್ ಸಮೂಹದ ಗೇರ್ ಪ್ಲಾಮಾ-4 ಕ್ಷೇತ್ರದ ಬಿಡ್ಡಿಂಗ್ ತಿರಸ್ಕರಿಸಿತ್ತು. ಎರಡನೆ ಸುತ್ತಿನ ಹಂಚಿಕೆಂುಲ್ಲಿ ವೇದಾಂತ ಸಮೂಹವು 23 ಗಣಿಗಳ ಪೈಕಿ 14 ಗಣಿಗಳಿಗೆ 25 ಬಿಡ್‌ಗಳನ್ನು ಸಲ್ಲಿಸಿತ್ತು. ಆದಿತ್ಯ ಬಿರ್ಲಾ ಗುಂಪು ಎಂಟು ಗಣಿಕ್ಷೇತ್ರಗಳಿಗೆ 15 ಬಿಡ್ ಸಲ್ಲಿಸಿತ್ತು. ಜಿಂದಾಲ್ ಕೂಡಾ ಆರು ಬ್ಲಾಕ್‌ಗಳಿಗೆ 13 ಬಿಡ್ ಸಲ್ಲಿಸಿತ್ತು.

ಬಿಡ್ಡರ್‌ಗಳ ಸಂಖ್ಯೆಯನ್ನು ಮಿತಿಗೊಳಿಸಿ, ಜಂಟಿ ಸಹಭಾಗಿತ್ವದ ಹಾಗೂ ಉಪ ಘಟಕಗಳನ್ನು ಬಿಡ್ಡಿಂಗ್‌ನಲ್ಲಿ ಭಾಗವಹಿಸಲು ಅವಕಾಶ ನೀಡುವುದರಿಂದ ನೈಜವಾಗಿ ಏರ್ಪಡಬೇಕಿದ್ದ ಪೈಪೋಟಿ ಉಂಟಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದು ಸಿಎಜಿ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X