Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕ-...

ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕ- ಮಾಲಕರಿಗೆ ಕಿರುಕುಳ ಆರೋಪ

ವಾರ್ತಾಭಾರತಿವಾರ್ತಾಭಾರತಿ26 July 2016 4:45 PM IST
share
ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕ- ಮಾಲಕರಿಗೆ ಕಿರುಕುಳ ಆರೋಪ

ಮಂಗಳೂರು, ಜು.26: ಆ್ಯಪ್ ಆಧಾರಿತ ಓಲಾ ಮತ್ತು ಊಬರ್ ಕಂಪನಿಗಳ ಅಡಿಯಲ್ಲಿ ದುಡಿಯುತ್ತಿರುವ ಟ್ಯಾಕ್ಸಿ ಚಾಲಕರ/ ಮಾಲಕರಿಗೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ನಿರಂತರ ಕಿರುಕುಳ ಹಾಗೂ ದಬ್ಬಾಳಿಕೆ ನಡೆಸುತ್ತಿವೆ ಎಂದು ದ.ಕ. ಜಿಲ್ಲಾ ಆನ್‌ಲೈನ್ ಟ್ಯಾಕ್ಸಿ ಡ್ರೈವರ್ಸ್ ಮತ್ತು ಓನರ್ಸ್ ಅಸೋಸಿಯೇಶನ್ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಅಸೋಸಿಯೇಶನ್ ಪರವಾಗಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಗರದ ರೈಲ್ವೇ ಸ್ಟೇಷನ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕ ಮಾಲಕರಿಗೆ ಹೆಚ್ಚಿನ ಕಿರುಕುಳ ನೀಡಲಾಗುತ್ತಿದೆ ಎಂದರು.

ಅಲ್ಲಿನ ಪಾರ್ಕಿಂಗ್ ಸ್ಥಳವನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿರುವ ಪರಿಣಾಮ ಈ ದಬ್ಬಾಳಿಕೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಇತ್ತೀಚೆಗೆ ಜಿಲ್ಲಾಧಿಕಾರಿ ಅದ್ಯಕ್ಷತೆಯಲ್ಲಿ ನಡೆದ ಆ್ಯಪ್ ಆಧಾರಿತ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮಾಡಿರುವ ಮನವಿಯನ್ನು ನೆಪವಾಗಿಟ್ಟುಕೊಂಡು ಆನ್‌ಲೈನ್‌ನಲ್ಲಿ ನಕಲಿ ಬುಕ್ಕಿಂಗ್ ಮಾಡಿ ವಾಹನವೇರಿ ಬೆದರಿಕೆ ಹಾಕುವುದು, ಅವಾಚ್ಯ ಶಬ್ಧಗಳಿಂದ ನಿಂದಿಸುವ ಕಾರ್ಯ ನಡೆಯುತ್ತಿದೆ.

ಓಲಾ ಮತ್ತು ಉಬೆರ್ ಕಂಪನಿಯು ಕಾನೂನು ಬಾಹಿರವಾಗಿ ಕಾರ್ಯಚರಿಸುತ್ತಿದೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಸತೀಶ್ ಎನ್. ಹಾಗೂ ಇತರರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣಾ ಹಂತದಲ್ಲಿದೆ. ಈ ಮಧ್ಯೆ ಆ್ಯಪ್ ಆಧಾರಿತ ಟ್ಯಾಕ್ಸಿಗಳ ಮೇಲೆ ಕ್ರಮ ಕೈಗೊಳ್ಳುತ್ತಿರುವ ಸರಕಾರದ ಕ್ರಮದ ವಿರುದ್ಧ ಸದ್ರಿ ಕಂಪನಿಗಳು ಸಲ್ಲಿಸಿದ್ದ ಮೇಲ್ಮನವಿಗೆ ರಾಜ್ಯ ಹೈಕೋರ್ಟ್ ಪ್ರಕರಣ ಮುಗಿಯುವ ತನಕ ಯಾವುದೇ ಕ್ರಮ ಕೈಗೊಳ್ಳದಂತೆ ತಾತ್ಕಾಲಿಕ ಆದೇಶ ನೀಡಿದೆ. ಹಾಗಿದ್ದರೂ ಜಿಲ್ಲಾಧಿಕಾರಿಯವರು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದು, ನ್ಯಾಯಾಂಗ ನಿಂದನೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಅಸೋಸಿಯೇಶನ್ ಉಪಾಧ್ಯಕ್ಷ ಹೇಮಂತಂ, ಪ್ರಧಾನ ಕಾರ್ಯದರ್ಶಿ ಸಾದಿಕ್ ಕಣ್ಣೂರು, ಕೋಶಾಧಿಕಾರಿ ಅರವಿಂದ ಭಟ್, ರಾಮಚಂದ್ರ, ಮುನವ್ವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X