Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀತಾ ಅಂಬಾನಿಗೆ ' ವೈ' ದರ್ಜೆ ಭದ್ರತೆ

ನೀತಾ ಅಂಬಾನಿಗೆ ' ವೈ' ದರ್ಜೆ ಭದ್ರತೆ

ರಕ್ಷಣೆಗೆ ಹತ್ತು ಮಂದಿ ಸಿಆರ್ ಪಿ ಎಫ್ ಯೋಧರು

ವಾರ್ತಾಭಾರತಿವಾರ್ತಾಭಾರತಿ26 July 2016 6:52 PM IST
share
ನೀತಾ ಅಂಬಾನಿಗೆ  ವೈ ದರ್ಜೆ ಭದ್ರತೆ




 

ಹೊಸದಿಲ್ಲಿ, ಜು.26: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಯವರ ಪತ್ನಿ, ನೀತಾ ಅಂಬಾನಿ ಭಾರತದ ಅತ್ಯಂತ ಗರಿಷ್ಠ ಭದ್ರತೆಯಿರುವವರ ಪಟ್ಟಿಗೆ ಸೇರಿದ್ದಾರೆ. ಇದರೊಂದಿಗೆ ಈ ಪಟ್ಟಿಯಲ್ಲಿರುವವರ ಸಂಖ್ಯೆ ಸಾರ್ವಕಾಲಿಕ ಗರಿಷ್ಠ 450ಕ್ಕೇರಿದೆ.
ಮಾನವತಾವಾದಿ ನೀತಾರಿಗೆ 'ವೈ' ಶ್ರೇಣಿಯ ಭದ್ರತೆ ಒದಗಿಸಲಾಗಿದೆ.ಅಂದರೆ, 10 ಮಂದಿ ಸಶಸ್ತ್ರ ಅಂಗರಕ್ಷಕರು ಅವರ ಭದ್ರತೆಯ ಹೊಣೆ ಹೊತ್ತಿದ್ದಾರೆ.
ತನ್ನ ದತ್ತಿ ಕೆಲಸಗಳಿಗಾಗಿ ವ್ಯಾಪಕ ಸಂಚಾರ ನಡೆಸುವ 52ರ ಹರೆಯದ ನೀತಾ ಅಂಬಾನಿಯವರಿಗೆ ಅಪಹರಣ ಬೆದರಿಕೆಯಿರುವುದನ್ನು ಅಂದಾಜಿಸಿ ಭದ್ರತಾ ಸಂಸ್ಥೆಗಳು ವರದಿಯೊಂದನ್ನು ನೀಡಿದ ಬಳಿಕ, ಕೇಂದ್ರ ಗೃಹ ಸಚಿವಾಲಯ ಅವರಿಗೆ ಭದ್ರತೆಯನ್ನು ಮಂಜೂರು ಮಾಡಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಪತಿ ಮುಕೇಶ್‌ರಂತೆಯೇ, ನೀತಾ ಕೂಡ ಭದ್ರತೆಯ ಸಂಪೂರ್ಣ ವೆಚ್ಚ ಭರಿಸುತ್ತಾರೆ. ಅವರನ್ನು ಭದ್ರತಾ ವಾಹನದೊಂದಿಗೆ 10 ಮಂದಿ ಸಿಆರ್‌ಪಿಎಫ್ ಜವಾನರು ಕಾವಲು ಕಾಯಲಿದ್ದಾರೆಂದು ಅಧಿಕಾರಿಗಳನ್ನುಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಅಂಬಾನಿ ದಂಪತಿ ಬಹುಶಃ ವಿವಿಐಪಿ ಭದ್ರತೆ ನೀಡಲಾಗಿರುವ ಏಕೈಕ ಕಾರ್ಪೊರೇಟ್ ವ್ಯಕ್ತಿಗಳಾಗಿದ್ದಾರೆ.
2013ರಲ್ಲಿ ಮುಕೇಶ್ ಅಂಬಾನಿಯವರಿಗೆ 'ಝಡ್' ಶ್ರೇಣಿಯ ಭದ್ರತೆ ಒದಗಿಸಲಾಗಿತ್ತು. ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗೆ 'ಸಂಭಾವ್ಯ' ಬೆದರಿಕೆಯಿದೆ. ಆದರೆ, ಖಾಸಗಿ ಭದ್ರತಾ ಸಿಬ್ಬಂದಿಗೆ ಅತ್ಯುನ್ನತ ಹಾಗೂ ಅತ್ಯಾಧುನಿಕ ದರ್ಜೆಯ ಶಸ್ತ್ರಾಸ್ತ್ರಗಳನ್ನು ಒಯ್ಯಲು ಅವಕಾಶವಿಲ್ಲದುದರಿಂದ ಅವರಿಂದ ಈ ಕೆಲಸವನ್ನು ಸೂಕ್ತವಾಗಿ ನಡೆಸಲು ಸಾಧ್ಯವಾಗದೆಂದು ಸರಕಾರ ಹೇಳಿತ್ತು.
ಇದಕ್ಕಾಗಿ ಇಂದು ಮುಂಜಾನೆ ದಿಲ್ಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರಕಾರವನ್ನು ಟ್ವೀಟ್ ಮೂಲಕ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X