Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಥೆ ಮತ್ತು ಕವಿತಾ ಪ್ರಶಸ್ತಿ

ಕಥೆ ಮತ್ತು ಕವಿತಾ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ26 July 2016 11:50 PM IST
share

ಮಾನ್ಯರೆ,

ಮುಂಬೈ ಸಾಹಿತ್ಯ-ಸಾಂಸ್ಕೃತಿಕ, ಸಾಂಘಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದು, ಮುಂಬೈ ಕನ್ನಡ ಸಾಹಿತ್ಯ ಲೋಕ ಬಹಳಷ್ಟನ್ನು ನಿರೀಕ್ಷಿಸುತ್ತಿದ್ದಾಗಲೇ ಇಹಯಾತ್ರೆಯನ್ನು ಮುಗಿಸಿದ ಸುಶೀಲಾ ಸೀತಾರಾಮ ಶೆಟ್ಟಿಯವರ ಸ್ಮರಣಾರ್ಥ ‘ಜಗಜ್ಯೋತಿ ಕಲಾವೃಂದ (ರಿ.) ಮುಂಬೈ’ ವತಿಯಿಂದ ಕಥೆ ಹಾಗೂ ಕವಿತಾ ಪ್ರಶಸ್ತಿಗಳನ್ನು 19 ವರ್ಷಗಳಿಂದ ಆಯೋಜಿಸಲಾಗುತ್ತಿದೆ. 2016ನೆ ವರ್ಷದ ಪ್ರಶಸ್ತಿಗಾಗಿ ಕನ್ನಡದ ಸಮಸ್ತ ಮಹಿಳೆಯರಿಗಾಗಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ ಮಟ್ಟದ ಈ ಸ್ಪರ್ಧೆ ಎರಡು ವಿಭಾಗಗಳಲ್ಲೂ ಪ್ರತ್ಯೇಕವಾಗಿ ರೂ. 5,000 ನಗದು ಬಹುಮಾನ, ಪ್ರಶಸ್ತಿ ಫಲಕ ಮತ್ತು ಪ್ರಶಸ್ತಿ ಪತ್ರಗಳನ್ನೊಳಗೊಂಡಿದೆ.
1 ಈ ಸ್ಪರ್ಧೆ ರಾಷ್ಟ್ರಾದ್ಯಂತದ ಸಮಸ್ತ ಕನ್ನಡದ ಮಹಿಳೆಯರಿಗಾಗಿ.
2. ಪ್ರಕಟನೆಗೆ ಸಿದ್ಧವಾದ ಸ್ವರಚಿತ ಕಥೆ/ಕವಿತಾ ಸಂಗ್ರಹವಾಗಿರಬೇಕು.
3. ಭಾಗವಹಿಸುವವರು ಆಯಾ ವಿಭಾಗಕ್ಕೆ ಒಂದೊಂದು ಸಂಕಲನವನ್ನು ಕಳುಹಿಸಬೇಕು. ಒಬ್ಬರೇ ಎರಡೂ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಹಿಂದೊಮ್ಮೆ ಒಂದು ವಿಭಾಗದಲ್ಲಿ ಪ್ರಶಸ್ತಿ ಪಡೆದವರು ಮತ್ತೊಮ್ಮೆ ಅದೇ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ.
4. ಕಥೆ/ಕವಿತೆಗಳನ್ನು ಹಾಳೆಯ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು/ಟೈಪ್ ಮಾಡಿಸಬೇಕು. ಕಾರ್ಬನ್ ಪ್ರತಿ, ಝೆರಾಕ್ಸ್ ಹಾಗೂ ಪ್ರಕಟಗೊಂಡ ಹಾಳೆಯ ಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ.
5. ಕಥಾ ಪ್ರಶಸ್ತಿಗೆ ಹಸ್ತಪ್ರತಿಯು ಫೂಲ್‌ಸ್ಕೇಪ್ ಹಾಳೆಯ 100 ಪುಟಗಳಿಂದ 130 ಪುಟಗಳ ಮಿತಿಯಲ್ಲಿರಬೇಕು.
6. ಕವನ ಸಂಕಲನದಲ್ಲಿ ಕಡಿಮೆಯೆಂದರೂ 30 ಕವಿತೆಗಳಿರಬೇಕು. ಖಂಡಕಾವ್ಯ/ಚುಟುಕು/ಹನಿಕವನಗಳಾಗಬಾರದು.
7. ಹಸ್ತಪ್ರತಿಯಲ್ಲಿ ಹೆಸರು ನಮೂದಿಸಬಾರದು. ಹೆಸರು, ವಿಳಾಸ, ಪರಿಚಯ, ದೂರವಾಣಿ ಸಂಖ್ಯೆ ಇತ್ತೀಚಿನ ಭಾವಚಿತ್ರದೊಂದಿಗೆ ಹಸ್ತಪ್ರತಿಯ ಜೊತೆಗೆ ಪ್ರತ್ಯೇಕವಾಗಿ ಬರೆದು ಕಳುಹಿಸಬೇಕು.
8. ಪ್ರವೇಶ ಶುಲ್ಕವಿಲ್ಲ. ಸ್ಪರ್ಧೆಗೆ ಬಂದ ಕೃತಿಗಳನ್ನು ಹಿಂದಿರುಗಿಸಲಾಗು ವುದಿಲ್ಲ. ವಿಜೇತರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗುತ್ತದೆ.
ಕೃತಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: 31.10.2016
ಕೃತಿಗಳನ್ನು ಕಳುಹಿಸಲು ವಿಳಾಸ:

SUKUMAR N. SHETTY,

c/o s.n. shetty associates, pushpahas co-op Hsg so. Ltd, Ground floor behind D.N.S.Bank, Subhash road, Dombivili-west, mumbai-421202

ಮೊ: 9820296840   

  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X