Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಪ್ಪಂದ ಉಲ್ಲಂಘಿಸಿ ಉತ್ತರಾಖಂಡ್...

ಒಪ್ಪಂದ ಉಲ್ಲಂಘಿಸಿ ಉತ್ತರಾಖಂಡ್ ಪ್ರವೇಶಿಸಿದ್ದ ಚೀನಿ ಸೈನಿಕರು

ವಾರ್ತಾಭಾರತಿವಾರ್ತಾಭಾರತಿ27 July 2016 7:04 PM IST
share
ಒಪ್ಪಂದ ಉಲ್ಲಂಘಿಸಿ ಉತ್ತರಾಖಂಡ್ ಪ್ರವೇಶಿಸಿದ್ದ ಚೀನಿ ಸೈನಿಕರು

ಹೊಸದಿಲ್ಲಿ,ಜು.27: ಚೀನಿ ಸೈನಿಕರು ಇತ್ತೀಚಿಗೆ ಗಡಿ ಒಪ್ಪಂದವನ್ನು ಉಲ್ಲಂಘಿಸಿ ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಅತಿಕ್ರಮ ಪ್ರವೇಶವನ್ನು ಮಾಡಿದ್ದು, ರಾಜ್ಯದ ಮುಖ್ಯಮಂತ್ರಿ ಹರೀಶ ರಾವತ್ ಅವರು ಬುಧವಾರ ಈ ವಿಷಯವನ್ನು ದೃಢಪಡಿಸಿದ್ದಾರೆ.
ಚಮೋಲಿ ಜಿಲ್ಲೆಯಲ್ಲಿನ 80 ಚದುರ ಮೈಲು ವಿಸ್ತೀರ್ಣದ,ಬರಹೋಟಿ ಮೈದಾನವೆಂದು ಕರೆಯಲಾಗುವ ಪ್ರದೇಶದ ಕುರಿತು ಉಭಯ ರಾಷ್ಟ್ರಗಳ ನಡುವೆ ವಿವಾದವಿದ್ದು,ಇದನ್ನು ಮಿಲಿಟರಿ ರಹಿತ ಪ್ರದೇಶವನ್ನಾಗಿ ಕಾಯ್ದುಕೊಳ್ಳಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.
ಚೀನಿಯರ ಅತಿಕ್ರಮಣ ಜು.19ರಂದು ಬೆಳಕಿಗೆ ಬಂದಿತ್ತು. ಚಮೋಲಿ ಜಿಲ್ಲಾಧಿಕಾರಿಗಳು,ಐಟಿಬಿಪಿ ಅಧಿಕಾರಗಳು ಮತ್ತಿತರರ ತಂಡವೊಂದು ವಿವಾದಾತ್ಮಕ ಬರಹೋಟಿ ಮೈದಾನದ ಸಮೀಕ್ಷೆಗೆಂದು ತೆರಳಿದ್ದಾಗ ಅಲ್ಲಿ ಬಿಡಾರ ಹೂಡಿದ್ದ ಶಸ್ತ್ರಸಜ್ಜಿತ ಚೀನಿ ಸೈನಿಕರು ಈ ಜಾಗ ತಮಗೆ ಸೇರಿದ್ದು ಎಂದು ಪ್ರತಿಪಾದಿಸಿ ಅವರನ್ನು ವಾಪಸ್ ತೆರಳುವಂತೆ ಸೂಚಿಸಿದ್ದರು. ನಂತರ ಚೀನಿ ಸೈನಿಕರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ.
ಈ ಜಾಗವು ವಿವಾದಾತ್ಮಕವೆಂದು ಉಭಯ ರಾಷ್ಟ್ರಗಳು 1957ರಿಂದಲೇ ಒಪ್ಪಿಕೊಂಡಿದ್ದು, ವಿವಾದವಿನ್ನೂ ಮಾತುಕತೆಗಳ ಮೂಲಕ ಬಗೆಹರಿಯಬೇಕಿದೆ.
ಕಳೆದ ಕೆಲವು ವರ್ಷಗಳಲ್ಲಿ ಚೀನಿ ಸೈನಿಕರು ಆಗಾಗ್ಗೆ ಈ ಪ್ರದೇಶವನ್ನು ಅತಿಕ್ರಮಿಸುತ್ತಿದ್ದು, ವಾಯು ಉಲ್ಲಂಘನೆಗಳೂ ನಡೆದಿವೆ.
 ಚೀನಾ 1958,ಎ.19ರಂದು ತನ್ನ ನಿಯೋಗವೊಂದನ್ನು ಭಾರತದೊಂದಿಗೆ ಮಾತುಕತೆಗೆ ಕಳುಹಿಸಿದ್ದು, ಈ ಪ್ರದೇಶಕ್ಕೆ ಸೈನಿಕರನ್ನು ಕಳುಹಿಸದಿರಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿದ್ದವು. ಆದರೆ ಬರಹೋಟಿ ಮೈದಾನದ ವಿವಾದದ ಅಂತಿಮ ಇತ್ಯರ್ಥ ಕುರಿತು ಚರ್ಚೆಯನ್ನು ಉಭಯ ರಾಷ್ಟ್ರಗಳು ತಪ್ಪಿಸಿಕೊಳ್ಳುತ್ತಲೇ ಬಂದಿವೆ.
ಒಪ್ಪಂದವು ಅಸ್ತಿತ್ವಕ್ಕೆ ಬಂದಾಗಿನಿಂದಲೂ ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗಿನ 3,488 ಕಿ.ಮೀ.ಉದ್ದದ ಭಾರತ-ಚೀನಾ ಗಡಿಯನ್ನು ಕಾಯುತ್ತಿರುವ ಐಟಿಬಿಪಿ ಶಸ್ತ್ರಸಜ್ಜಿತವಾಗಿ ಈ ಪ್ರದೇಶವನ್ನೆಂದೂ ಪ್ರವೇಶಿಸಿಲ್ಲ ಎಂದು ಮೂಲಗಳು ತಿಳಿಸಿದವು. ಆದರೆ ಉಭಯ ರಾಷ್ಟ್ರಗಳ ಕುರಿಗಾಹಿಗಳು ತಮ್ಮ ಜಾನುವಾರುಗಳನ್ನು ಇಲ್ಲಿ ಮೇಯಿಸಲು ಅವಕಾಶ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X