Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುದ್ದೇಬಿಹಾಳ: ಪುರಸಭೆ ವಿರೋಧ ಪಕ್ಷದ...

ಮುದ್ದೇಬಿಹಾಳ: ಪುರಸಭೆ ವಿರೋಧ ಪಕ್ಷದ ಸದಸ್ಯರ ಧರಣಿ 4 ನೇ ದಿನಕ್ಕೆ

ಅಧಿಕಾರಿಗಳ ಸಂಧಾನ ವಿಫಲ:ಜಿಲ್ಲಾಧಿಕಾರಿ ಬಂದರೆ ಮಾತ್ರ ಧರಣಿ ಹಿಂದಕ್ಕೆ

ವಾರ್ತಾಭಾರತಿವಾರ್ತಾಭಾರತಿ27 July 2016 9:36 PM IST
share
ಮುದ್ದೇಬಿಹಾಳ: ಪುರಸಭೆ ವಿರೋಧ ಪಕ್ಷದ ಸದಸ್ಯರ ಧರಣಿ 4 ನೇ ದಿನಕ್ಕೆ

ಮುದ್ದೇಬಿಹಾಳ,ಜು.27:11 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಪುರಸಭೆಯ ವಿರೋಧ ಪಕ್ಷದ ಸದಸ್ಯರು ಸೋಮವಾರದಿಂದ ಪ್ರಾರಂಭಿಸಿರುವ ಧರಣಿ ಸತ್ಯಾಗ್ರಹ ಬುಧವಾರ 3 ದಿನ ಪೂರೈಸಿದ್ದು ಗುರುವಾರ 4 ನೇ ದಿನಕ್ಕೆ ಕಾಲಿರಿಸಿದೆ.

          ಕಾನೂನುಬಾಹಿರವಾಗಿ ಮಾಡಿರುವ ಠರಾವು ರದ್ದುಪಡಿಸಿ ತನಿಖೆ ನಡೆಸಬೇಕು. ಸರ್ವ ಸದಸ್ಯರ ಗಮನಕ್ಕೆ ತರದೆ ತಿದ್ದುಪಡಿ ಮಾಡಿರುವ ಕ್ರಿಯಾಯೋಜನೆಗಳನ್ನು ರದ್ದುಪಡಿಸಬೇಕು. ಪುರಸಭೆಯಲ್ಲಿ ಸದಸ್ಯರು, ಸಾರ್ವಜನಿಕರೊಂದಿಗೆ ಅಸಹಕಾರದಿಂದ ನಡೆದುಕೊಳ್ಳುತ್ತಿರುವ ಕಂಪ್ಯೂಟರ್ ಆಪರೇಟರ್ ಆನಂದ ಮಾಳಜಿ ಮೇಲೆ ಕ್ರಮ ಜರುಗಿಸಬೇಕು. ಪುರಸಭೆ ಕಾಮಗಾರಿ ಪರಿಶೀಲಿಸಿ ಗುಣಮಟ್ಟ ಖಾತರಿಪಡಿಸಿಕೊಳ್ಳದೆ ಮಂಜೂರಾತಿ, ಅನುಮೋದನೆ ನೀಡುತ್ತಿರುವ ವಿಜಯಪುರ ನಗರಾಭಿವೃದ್ದಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಮಹಾದೇವ ಮುರಗಿ ಮತ್ತು ಎಇಇ ಮಹೇಶ ಕಲಾಲ ಮೇಲೆ ಕ್ರಮ ಜರಿಗಿಸಬೇಕು ಮುಂತಾದವುಗಳು ಬೇಡಿಕೆಯಲ್ಲಿ ಸೇರಿವೆ.

          ಮಂಗಳವಾರ ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಬೇಡಿಕೆಗಳ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆ ನೀಡಿ ಧರಣಿ ಅಂತ್ಯಗೊಳಿಸುವಂತೆ ಮನವಿ ಮಾಡಿದರೂ ಸಂಧಾನ ಪ್ರಯತ್ನ ವಿಫಲಗೊಂಡು ಧರಣಿ ಮುಂದುವರೆದಿತ್ತು.

          ಬುಧವಾರ 3 ನೇ ದಿನಕ್ಕೆ ಕಾಲಿಟ್ಟ ಧರಣಿಗೆ ಹಲವು ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿದರು.ಈ ಮಧ್ಯ ಜಿಲ್ಲಾಧಿಕಾರಿಯೇ ಧರಣಿ ಸ್ಥಳಕ್ಕೆ ಬಂದು ಬೇಡಿಕೆ ಆಲಿಸಿ, ಈಡೇರಿಸುವ ಭರವಸೆ ನೀಡುವವರೆಗೂ ಧರಣಿ ಸತ್ಯಾಗ್ರಹ ಅನಿರ್ಧಿಷ್ಠಾವಧಿಯವರೆಗೆ ಮುಂದುವರೆಸಲಾಗುತ್ತದೆ ಎಂದು ಧರಣಿ ನಿರತರ ಮುಖಂಡ ಮಹಿಬೂಬ ಗೊಳಸಂಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X