Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಯಾದೀತೇ?

ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಯಾದೀತೇ?

ವೀರಪ್ಪಡಿ. ಎನ್., ಮಡಿಕೇರಿವೀರಪ್ಪಡಿ. ಎನ್., ಮಡಿಕೇರಿ27 July 2016 11:29 PM IST
share

ಮಾನ್ಯರೆ,
 ಮೊನ್ನೆ ಬೆಂಗಳೂರಿನಲ್ಲಿ ನಿಡುಮಾಮಿಡಿ ಸ್ವಾಮೀಜಿಗಳು ಮತ್ತು ಚಂಪಾ ಮುಂತಾದ ಪ್ರಗತಿಪರರು ಸಭೆ ಸೇರಿ ಕರ್ನಾಟಕ ಸರಕಾರ ಕಣ್ಣು ಮುಚ್ಚಾಳೆ ಆಡುವುದನ್ನು ನಿಲ್ಲಿಸಿ ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕೆಂದು ಒತ್ತಡ ಹೇರಲು ಗುರುವಾರದಂದು ಮುಖ್ಯಮಂತ್ರಿಗಳನ್ನು ಮತ್ತೆ ಭೇಟಿಯಾಗುವುದಾಗಿ ಹೇಳಿದ್ದಾರೆ. ಆದರೆ ಇದರಿಂದ ಏನಾದರೂ ಸಕಾರಾತ್ಮಕ ಫಲಿತಾಂಶ ಬರುವುದು ಅನುಮಾನ. ಯಾಕೆಂದರೆ ಬಿಜೆಪಿಯವರು ಮಾತ್ರವಲ್ಲ ಕಾಂಗ್ರೆಸ್‌ನಲ್ಲಿಯೂ ಹೆಚ್ಚಿನವರು ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಒಳಗಿಂದೊಳಗೆ ವಿರೋಧಿಸುತ್ತಿದ್ದಾರೆ. ಕಾರಣ ಇವರಲ್ಲಿ ಹೆಚ್ಚಿನವರು ವಾಸ್ತುಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ ಆಳವಾದ ನಂಬಿಕೆಯುಳ್ಳವರು. ಅದಕ್ಕಾಗಿ ಅವರು ತಮ್ಮ ಸರಕಾರಿ ನಿವಾಸಗಳಲ್ಲೂ ಕೋಟ್ಯಂತರ ರೂಪಾಯಿ ಸರಕಾರಿ ವೆಚ್ಚದಲ್ಲಿ ವಾಸ್ತು ಬದಲಾಯಿಸಿ ಜನರ ತೆರಿಗೆ ಹಣ ಹಾಳು ಮಾಡುತ್ತಾರೆ. ಜೆಡಿಎಸ್‌ನವರನ್ನಂತೂ ಕೇಳುವುದೇ ಬೇಡ.
 ಇನ್ನು ಬಿಜೆಪಿಯವರಂತೂ ತಮ್ಮ ಮೂಢ ನಂಬಿಕೆಗಳನ್ನು ಬಹಿರಂಗವಾಗಿಯೇ ಪ್ರದರ್ಶಿಸುತ್ತಾರೆ. ಕಳೆದ ತಿಂಗಳು ಗುಜರಾತ್‌ನಲ್ಲಿ ಬಿಜೆಪಿಯವರು ನಡೆಸಿದ ವೈಪರೀತ್ಯ ನೋಡಿ- ಸತ್ತ ದನದ ಚರ್ಮ ಊರಿನೊಳಗೆ ಸುಲಿಯುವುದು ಊರಿಗೆ ಅಶಾಂತಿ ತರುತ್ತದೆ ಎಂದು ಒಬ್ಬ ಜ್ಯೋತಿಷಿ ಹೇಳಿದ್ದಕ್ಕೆ ಕೆಲವು ಕೇಸರಿ ಪುಂಡರು ಸತ್ತ ದನದ ಚರ್ಮ ಸುಲಿಯುತ್ತಿದ್ದ ಅಮಾಯಕ ದಲಿತರನ್ನು ಅಮಾನುಷವಾಗಿ ಹೊಡೆದು ತಮ್ಮ ಊರಿಗೆ ಮಾತ್ರವಲ್ಲ ತಾವೇ ಇಡೀ ದೇಶಕ್ಕೇ ಅಶಾಂತಿ ಉಂಟು ಮಾಡಿದರು. ಅಷ್ಟೇ ಅಲ್ಲ ಇಷ್ಟು ಕಾಲ ಜ್ಯೋತಿಷಿಗಳನ್ನು ಗಾಢವಾಗಿ ನಂಬುತ್ತಿದ್ದ ಗುಜರಾತ್‌ನ ಬಿಜೆಪಿಯವರು ಕೆಲದಿನಗಳ ಹಿಂದೆ ರಾಜಕೋಟ್ ಎಂಬಲ್ಲಿ ಒಬ್ಬ ಜ್ಯೋತಿಷಿ ಮೋದಿಯವರ ಬಗ್ಗೆ ಭವಿಷ್ಯ ನುಡಿದದ್ದಕ್ಕಾಗಿ ಅವನಿಗೆ ಥಳಿಸಿದರು.
 ಒಂದು ವೇಳೆ ಆ ಜ್ಯೋತಿಷಿ ಮೋದಿಯವರನ್ನು ದೇವರೇ ಕಳುಹಿಸಿದ ಪವಾಡ ಪುರುಷ ಎಂದು ಸುಳ್ಳು ಹೇಳಿದ್ದರೆ ಬಹುಶಃ ಅವನಿಗೆ ದೊಡ್ಡ ಮೊತ್ತದ ಕವರ್ ಸಿಗುತ್ತಿತ್ತು. ಹಾಗಾದರೆ ಜ್ಯೋತಿಷಿಗಳು ಕೇವಲ ನಮ್ಮ ಪರವಾಗಿ ಜ್ಯೋತಿಷ್ಯ ಹೇಳಿದರೆ ಮಾತ್ರ ಅವರನ್ನು ಅಸಲಿ ಎಂದು ನಂಬಬೇಕು ಹಾಗೂ ಒಂದು ವೇಳೆ ಅವರು ನಮ್ಮ ವಿರುದ್ಧ ಹೇಳಿದರೆ ಅದು ಮೂಢನಂಬಿಕೆ ಎಂದು ಹೇಳಿ ಜ್ಯೋತಿಷಿಗಳಿಗೆ ಹೊಡೆದು ಹಲ್ಲು ಮುರಿಯಬೇಕು ಅಲ್ಲವೇ? ಈ ಎಲ್ಲಾ ಗೊಂದಲಕ್ಕಿಂತ ಜ್ಯೋತಿಷ್ಯವನ್ನು ಒಟ್ಟಾರೆ ನಿಷೇಧಿಸಿದರೆ ಒಳ್ಳೆಯದಲ್ಲವೇ?
 

share
ವೀರಪ್ಪಡಿ. ಎನ್., ಮಡಿಕೇರಿ
ವೀರಪ್ಪಡಿ. ಎನ್., ಮಡಿಕೇರಿ
Next Story
X