Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇಲಾಖೆಗಳನ್ನು...

ಇಲಾಖೆಗಳನ್ನು ಹದ್ದುಬಸ್ತಿನಲ್ಲಿಡಬೇಕಾಗಿದೆ

ರಿಯಾಝ್ ಜಿ., ಉಜಿರೆರಿಯಾಝ್ ಜಿ., ಉಜಿರೆ27 July 2016 11:30 PM IST
share

ಮಾನ್ಯರೆ,

ರಾಜ್ಯದಲ್ಲಿ ಸರಕಾರದ ಭಾಗವಾಗಿರುವ ಜನಪ್ರತಿನಿಧಿಗಳು ಅಧಿಕಾರಿಗಳು ಸಮಸ್ಯೆ ಬಿಗಡಾಯಿಸುವುದಕ್ಕಿಂತ ಮೊದಲು ಬಗೆಹರಿಸುವ ಕ್ರಮಕ್ಕೆ ಮುಂದಾಗದ ಅನೇಕ ಪ್ರಕರಣಗಳು ಕಣ್ಣ ಮುಂದಿವೆೆ. ಸಾರಿಗೆ ಮುಷ್ಕರದ ಬಗ್ಗೆ ಕಳೆದ ಎಂಟು ತಿಂಗಳಿನಿಂದ ಸರಕಾರಕ್ಕೆ ಗೊತ್ತಿದ್ದರೂ ಕಿವುಡರಂತೆ ವರ್ತಿಸಿದ್ದರಿಂದ ಕಳೆದ ಮೂರು ದಿನಗಳಲ್ಲಿ ಸರಕಾರಿ ಬಸ್ಸುಗಳನ್ನೆ ಅವಲಂಬಿಸುತ್ತಿದ್ದ ಪ್ರಯಾಣಿಕರ ಗೋಳು ಹೇಳತೀರದಾಗಿದೆ. ಸರಕಾರ ಇರುವುದು ಜನಸಾಮಾನ್ಯರಿಗೆ ಉತ್ತಮ ಆಡಳಿತ ಕೊಡುವುದಕ್ಕಾಗಿ. ಆಡಳಿತ ನಡೆಸುವಾಗ ಏಳು ಬೀಳುಗಳು ಸಹಜ. ಆದರೆ ಹಠಮಾರಿ ಧೋರಣೆ ಮಾಡಿದರೆ ಮುಂದೆ ಪರಿಣಾಮ ಅನುಭವಿಸುವುದು ಶತಸಿದ್ಧ. ಸಾರಿಗೆ ಮುಷ್ಕರ ಮಾಡಿದ್ದರಿಂದ ಸರಕಾರಕ್ಕೆ ಆದ ಕೋಟಿ ಕೋಟಿ ರೂ. ನಷ್ಟವನ್ನು ಇನ್ಯಾವುದರಿಂದಲೋ ಭರಿಸಬಹುದು. ಆದರೆ ಜನರು ಕಳೆದುಕೊಂಡದ್ದನ್ನು ಮತ್ತೆ ಪಡೆದುಕೊಳ್ಳಲಾಗುತ್ತದೆಯೇ? ಹೆಚ್ಚು ಶುಲ್ಕ ಪಡೆಯುವ ಖಾಸಗಿ ವಾಹನಗಳ ಮೇಲೆ ಪೊಲೀಸರು ನಿಗಾವಹಿಸಲಿದ್ದಾರೆ ಎಂದಿದ್ದ ಸರಕಾರ ಈ ಬಗ್ಗೆ ಏನಾದರೂ ಕ್ರಮ ಕೈಗೊಂಡಿದೆಯೇ? ಸರಕಾರದ ಎಲ್ಲಾ ಇಲಾಖೆಗಳನ್ನು ಹದ್ದುಬಸ್ತಿನಲ್ಲಿ ಇಡದಿದ್ದರೆ ಮುಂದಿನ ದಿನಗಳಲ್ಲಿ ಸರಕಾರದ ವಿವಿಧ ಇಲಾಖೆಗಳಿಂದ ಆಡಳಿತದಲ್ಲಿರುವವರಿಗೇ ಸಂಚಕಾರ ಬಂದೀತು ಎಂಬುದನ್ನು ಸಂಬಂಧಿತರು ಆದಷ್ಟು ಬೇಗ ಅರಿತರೆ ಉತ್ತಮ. ಆಗ ಮಾತ್ರ ಜನತೆ ಸುಸ್ಥಿರ ಸರಕಾರವನ್ನು ನೋಡಲು ಸಾಧ್ಯ. 

share
ರಿಯಾಝ್ ಜಿ., ಉಜಿರೆ
ರಿಯಾಝ್ ಜಿ., ಉಜಿರೆ
Next Story
X