Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಯ್ಯದ್ ಮುಹಮ್ಮದ್ ಹಾದೀ ತಂಙಳ್...

ಸಯ್ಯದ್ ಮುಹಮ್ಮದ್ ಹಾದೀ ತಂಙಳ್ ಮೆಮೋರಿಯಲ್ ದರ್ಸ್ ಉದ್ಘಾಟನೆ

ಸವಣೂರು ಚಾಪಲ್ಲ ಬದ್ರಿಯಾ ಜುಮ್ಮಾ ಮಸ್ಜಿದ್

ವಾರ್ತಾಭಾರತಿವಾರ್ತಾಭಾರತಿ28 July 2016 11:48 AM IST
share

ಸವಣೂರು, ಜು.28: ಇಲ್ಲಿನ ಚಾಪಲ್ಲ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಸಯ್ಯದ್ ಮುಹಮ್ಮದ್ ಹಾದೀ ತಂಙಲ್ ಮೆಮೋರಿಯಲ್ ದರ್ಸ್ ನ ಉದ್ಘಾಟನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಪಲ್ಲ ಬದ್ರಿಯಾ ಜುಮಾ ಮಸ್ಜಿದ್ ಜಮಾಅತ್ ನ ಅಧ್ಯಕ್ಷ ಮಹಮ್ಮದ್ ಹಾಜಿ ಕಣಿಮಜಲು  ವಹಿಸಿದ್ದರು. ಜಮಾಅತ್ ನ ಗೌರವಾಧ್ಯಕ್ಷ ಬಹುಮಾನ್ಯ ಸಯ್ಯದ್ ಹಾಮಿದ್ ತಂಙಳ್ ರವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದರ್ಸ್ ತರಗತಿಗಳ ಮಹತ್ವವನ್ನು ವಿವರಿಸಿದ ತಂಙಳ್ ರವರು, ದರ್ಸ್ ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು. ದರ್ಸ್ ಪ್ರಾರಂಭಿಸಲು ಉತ್ಸಾಹ ತೋರಿ, ಎಲ್ಲಾ ರೀತಿಯ ಸಹಕಾರವನ್ನು ನೀಡಿದ ಜಮಾಅತಿಗರನ್ನು ಶ್ಲಾಘಿಸಿದರು.

ನಂತರ ಮಾತನಾಡಿದ ಮುದರ್ರಿಸ್ ಬಹು ಅಶ್ರಫ್ ಫಾಝಿಲ್ ಬಾಖವಿರವರು ದರ್ಸ್ ತರಗತಿಯ ರೂಪುರೇಷೆಗಳನ್ನು ವಿವರಿಸಿದರು. ಈ ದರ್ಸ್ ತರಗತಿ ಪ್ರಾರಂಭಿಸಲು ಎಲ್ಲಾ ರೀತಿಯಿಂದಲೂ ಸಹಕರಿಸಿದ ಜಮಾಅತ್ ಗರನ್ನು, ಊರ ಪರವೂರ ದಾನಿಗಳನ್ನು,ಆಡಳಿತ ಸಮಿತಿ ಸದಸ್ಯರನ್ನು,ಅಲ್ ನೂರ್ ಪದಾಧಿಕಾರಿಗಳನ್ನು ಉಸ್ತಾದರು ಈ ಸಂದರ್ಭದಲ್ಲಿ ಸ್ಮರಿಸಿದರು.

ಪಂಡಿತ ಶ್ರೇಷ್ಠ,ವಿದ್ವಾಂಸ ಪಯ್ಯಕ್ಕಿ ಉಸ್ತಾದರವರು ದರ್ಸ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ದರ್ಸ್ ತರಗತಿಗಳು ಬೆಳೆದು ಬಂದ ಹಾದಿಯನ್ನು ವಿವರಿಸಿಕೊಟ್ಟರು. ದರ್ಸ್ ತರಗತಿಗಳಿಂದ ಮಸ್ಜಿದ್ ಗಳು ಸದಾ ಚಟುವಟಿಕೆಯಿಂದಿರುತ್ತವೆ. ಮಸೀದಿಗಳು ಜೀವಂತಿಕೆಯಿಂದ ಕೂಡಿದ್ದು ಜನರನ್ನು ತನ್ನೆಡೆಗೆ ಆಕರ್ಷಿಸುತ್ತವೆ. ಚಾಪಲ್ಲದ ಜನತೆ ದರ್ಸ್ ಆರಂಭಿಸಲು ತೋರಿಸಿದ ಉತ್ಸಾಹ ಅಂತಿಮ ದಿನದವರೆಗೂ ಇದೇ ರೀತಿ ನೆಲೆಗೊಳ್ಳಬೇಕು ಎಂದರು.

ಪಣೆಮಜಲು ಜಮಾಅತಿನ ಖತೀಬ್ ಬಹುಮಾನ್ಯ ಅಬ್ಬಾಸ್ ಮದನಿಯವರು ದರ್ಸ್ ತರಗತಿಗಳ ಕುರಿತು ಮಾತನಾಡಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ನ ಅಧ್ಯಕ್ಷ ಹಾಜಿ ಎಸ್.ಇಬ್ರಾಹಿಂ ಕಮ್ಮಾಡಿ,ಪಿ.ಬಿ.ಅಬ್ದುಲ್ ರಹಿಮಾನ್ ಹಾಜಿ ಬೈತಡ್ಕ,ಅಬ್ದುಲ್ ರಹಿಮಾನ್ ಹಾಜಿ ಅರ್ತಿಕೆರೆ,ಬಿ.ಪಿ.ಇಸ್ಮಾಯಿಲ್ ಹಾಜಿ ಬೈತಡ್ಕ,ಸಿ.ಎಂ.ಮೂಸಾ ಹಾಜಿ ಬೇರಿಕೆ ಪಣೆಮಜಲು,ಹಸೈನಾರ್ ಹಾಜಿ ಪರಣೆ ಆಗಮಿಸಿದ್ದರು.ವೇದಿಕೆಯಲ್ಲಿ ಚಾಪಲ್ಲ ಸದರ್ ಮುಅಲ್ಲಿಂ ಜಲಾಲುದ್ದೀನ್ ದಾರಿಮಿ,ಅಲ್ ನೂರ್ ಸೌದಿ ಕಮಿಟಿಯ ಗೌರವಾಧ್ಯಕ್ಷ ಅಬ್ದುಲ್ ಖಾದರ್ ,
ಅಧ್ಯಕ್ಷ ಅಬ್ದುಲ್ ರಝಾಕ್ ಚಾಪಲ್ಲ, ಕೆ.ಐ.ಸಿ.ದುಬೈ ಕಮಿಟಿಯ ಅಧ್ಯಕ್ಷ ಅಶ್ರಫ್ ಖಾನ್ ಮಾಂತೂರು, ಹಂಝ ದಾರಿಮಿ ಸರ್ವೆ,ಅಬ್ದುಲ್ ಜಲೀಲ್ ಫೈಝಿ ಆದೂರು,ಅಶ್ರಫ್ ಸಖಾಫಿ ಕುರ್ತಳ,ಅಬೂಬಕ್ಕರ್ ದಾರಿಮಿ ಸೋಂಪಾಡಿ,ಅಲ್ ನೂರ್ ಸೌದಿ ಕಮಿಟಿ ಮಾಜಿ ಅಧ್ಯಕ್ಷ ಬಶೀರ್ ಸವಣೂರು,ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ,ದಫ್ ಕಮಿಟಿ ಅಧ್ಯಕ್ಷ ರಫೀಕ್ ಅರ್ತಿಕೆರೆ,ಜಾಬೀರ್ ಫೈಝಿ ಬನಾರಿ,ಶೆರೀಫ್ ಅರ್ಶದಿ ಮಾಂತೂರು,ತಾಜುದ್ದೀನ್ ಫೈಝಿ ಪರಣೆ ಉಪಸ್ಥಿತರಿದ್ದರು.

 ಯಾಕೂಬ್ ದಾರಿಮಿ ಸ್ವಾಗತಿಸಿ,ಜಮಾಅತ್ ಕಾರ್ಯದರ್ಶಿ ಪಿ.ಕೆ.ಅಬೂಬಕ್ಕರ್ ವಂದಿಸಿದರು, ಅಲ್ ನೂರ್ ಯೂತ್ ಫೆಡರೇಶನ್ ಕಾರ್ಯದರ್ಶಿ ಸಿ.ಎ.  ನಿರೂಪಿಸಿದರು.

ಇಶಾ ನಮಾಝ್ ನಿರ್ವಹಿಸಿದ ನಂತರ ತಬರ್ರುಕ್ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X