Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಬಾನಿ ಪತ್ನಿಗೆ ಸಿಆರ್ ಪಿಎಫ್ ಯೋಧರ...

ಅಂಬಾನಿ ಪತ್ನಿಗೆ ಸಿಆರ್ ಪಿಎಫ್ ಯೋಧರ ರಕ್ಷಣೆ !

ವಾಷಿಂಗ್ಟನ್ ಪೋಸ್ಟ್ ಅಚ್ಚರಿ

ವಾರ್ತಾಭಾರತಿವಾರ್ತಾಭಾರತಿ28 July 2016 2:31 PM IST
share
ಅಂಬಾನಿ ಪತ್ನಿಗೆ ಸಿಆರ್ ಪಿಎಫ್ ಯೋಧರ ರಕ್ಷಣೆ !

ವಾಷಿಂಗ್ಟನ್,ಜು.28 : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಪತ್ನಿ ನೀತಾ ಅಂಬಾನಿಗೆ ಭಾರತ ಸರಕಾರ ವಿವಿಐಪಿ ಭದ್ರತೆಯೊದಗಿಸಿರುವುದಕ್ಕೆ ವಾಷಿಂಗ್ಟನ್ ಪೋಸ್ಟ್ ಪತ್ರಿಕೆ ಅಚ್ಚರಿ ವ್ಯಕ್ತಪಡಿಸಿದೆ.

‘‘ಇಂಡಿಯಾ ಸೆಂಡ್ಸ್ ಇಲೈಟ್ ಕಮಾಂಡೋಸ್ ಟು ಗಾರ್ಡ್ ಬಿಲ್ಲಿಯನೇರ್ಸ್‌ ವೈಫ್; ಔಟ್ರೇಜ್ ಎನ್ಶೂಸ್’’ ಎಂಬ ಶೀರ್ಷಿಕೆಯಡಿ ಬರೆಯಲಾದ ವರದಿಯೊಂದರಲ್ಲಿ ಇಂತಹ ಒಂದು ಭದ್ರತೆಯನ್ನು ಅಮೇರಿಕಾ ಸರಕಾರ ಬಿಲ್ ಗೇಟ್ಸ್ ಅವರ ಪತ್ನಿ ಮೆಲಿಂಡಾ ಗೇಟ್ಸ್ ಅವರಿಗೆ ಒದಗಿಸಿದ್ದಲ್ಲಿ ಸಾರ್ವಜನಿಕರ ಆಕ್ರೋಶ ಎದುರಿಸಬೇಕಾಗಿತ್ತು ಎಂದು ಹೇಳಿದೆ.

ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಮುಖೇಶ್ ಅಂಬಾನಿಗೆ ಸರಕಾರಿ ವೆಚ್ಚದಲ್ಲಿ ಝೆಡ್ ಕೆಟಗರಿ ಭದ್ರತೆಯನ್ನು 2013 ರಿಂದಲೇಒದಗಿಸಲಾಗಿದ್ದರೂ ಅದರ ವೆಚ್ಚವನ್ನು ಅವರೇ ವಹಿಸುತ್ತಿದ್ದಾರೆ.

ಪೊಲೀಸ್ ಸಿಬ್ಬಂದಿಯ ಕೊರತೆಯೆದುರಿಸುತ್ತಿರುವ ಭಾರತದಲ್ಲಿ 10 ಹೆಚ್ಚುವರಿ ಅಧಿಕಾರಿಗಳನ್ನು ನೀತಾ ಅಂಬಾನಿಯ ಭದ್ರತೆಗೆ ನಿಯೋಜಿಸಿದ್ದುಆಕ್ಷೇಪಾರ್ಹವೇ ಸರಿ, ಎಂದು ವರದಿ ಹೇಳಿದೆ.

ನೀತಾ ಅಂಬಾನಿಗೆ ನೀಡಲಾದ ವಿವಿಐಪಿ ಭದ್ರತೆಭಾರತದಲ್ಲಿ ಸಾಕಷ್ಟು ಚರ್ಚಾ ವಿಷಯವಾಗಿದೆಯಲ್ಲದೆ ಸರಕಾರ ಇಂತಹ ವಿವಿಐಪಿಗಳಿಗಾಗಿಅನಗತ್ಯ ಖರ್ಚು ಮಾಡುತ್ತಿದೆಯೆಂದು ದೂರಲಾಗಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ತಿಳಿಸಿದೆ.

ಈ ವರದಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಟ್ವೀಟ್ ಒಂದನ್ನೂ ಉಲ್ಲೇಖಿಸಲಾಗಿದೆ. ‘‘ದೆಹಲಿಯಲ್ಲಿ ಪ್ರತಿ ದಿನ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ.ಹಲವಾರು ಮನವಿಗಳ ಹೊರತಾಗಿಯೂ ಅವರಿಗೆ ಭದ್ರತೆಯಿಲ್ಲ. ಆದರೆ (ಪ್ರಧಾನಿ ನರೇಂದ್ರ ಮೋದೀಜಿ) ತಮ್ಮ ಸ್ನೇಹಿತರಿಗೆ ಭದ್ರತೆಯೊದಗಿಸುತ್ತಿದ್ದಾರೆ’’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X