Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸುದ್ದಿ ಕೊಡುವವನೇ ಪ್ರಚೋದಿಸಿ...

"ಸುದ್ದಿ ಕೊಡುವವನೇ ಪ್ರಚೋದಿಸಿ ಸುದ್ದಿಯಾಗುವ ಅಪಾಯದಲ್ಲಿ ನಾವಿದ್ದೇವೆ''

ವೈರಲ್ ಆದ ಮಾಧ್ಯಮಗಳ ಕುರಿತ ಹರ್ಷ ಬೋಗ್ಲೆ `ಕಮೆಂಟರಿ'

ವಾರ್ತಾಭಾರತಿವಾರ್ತಾಭಾರತಿ28 July 2016 3:58 PM IST
share
ಸುದ್ದಿ ಕೊಡುವವನೇ ಪ್ರಚೋದಿಸಿ ಸುದ್ದಿಯಾಗುವ ಅಪಾಯದಲ್ಲಿ ನಾವಿದ್ದೇವೆ

ಮುಂಬೈ, ಜು.28 : ``ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಅಪ್, ಫೇಸ್ ಬುಕ್ ಹಾಗೂ ಟ್ವಿಟ್ಟರ್ ಆಗಮನದಿಂದ ಪ್ರತಿಯೊಬ್ಬರೂ ಪತ್ರಕರ್ತನಾಗಿ ಬಿಟ್ಟಿದ್ದಾರೆ, ಆದರೆ ಒಬ್ಬ ಪತ್ರಕರ್ತನಿಗಿರಬೇಕಾದ ಜವಾಬ್ದಾರಿ ಅವರಿಗಿಲ್ಲವಾಗಿದೆ,''ಎಂದು ಖ್ಯಾತ ಕ್ರಿಕೆಟ್ ಕಮೆಂಟೇಟರ್ ಹಾಗೂ ಪತ್ರಕರ್ತ ಹರ್ಷ ಬೋಗ್ಲೆ ತಮ್ಮ ಫೇಸ್ ಬುಕ್ ಪುಟದಲ್ಲಿ ಮಾಡಿರುವ ವೈರಲ್ ಆಗಿರುವ ಪೋಸ್ಟ್ ಒಂದರಲ್ಲಿ ಹೇಳಿಕೊಂಡಿದ್ದಾರೆ.  ``ನಾವಿರುವ ಕಳವಳಕಾರಿ ಸನ್ನಿವೇಶದಲ್ಲಿ ಸಮೂಹ ಮಾಧ್ಯಮ ತನ್ನ ಜವಾಬ್ದಾರಿಯನ್ನು ಮರೆತಿದೆ,''ಎಂದವರು ಹೇಳಿಕೊಂಡಿದ್ದಾರೆ.

ಹಿಂದಿನ ಕಾಲದ ಜವಾಬ್ದಾರಿಯುತ ಪತ್ರಿಕೋದ್ಯಮದ ಬಗ್ಗೆ ಬರೆದಿರುವ ಅವರು ಆ ಕಾಲದಲ್ಲಿ ಸ್ಪರ್ಧೆ ನೀಡುವುದೆಂದರೆ ಸುದ್ದಿಯೊಂದನ್ನು ಆದಷ್ಟು ಬೇಗನೇ ಪ್ರಕಟಿಸುವುದಾಗಿತ್ತೇ ಹೊರತು ಈಗಿನ ಕಾಲದಂತೆ ಸೆನ್ಸೇಶನ್ ಹುಟ್ಟಿಸುವ ವರದಿಗಳನ್ನು ನೀಡುವುದಲ್ಲವಾಗಿತ್ತು, ಎಂದು ಅವರು ನೆನಪಿಸಿಕೊಂಡಿದ್ದಾರೆ.

``ಹಿಂದೆ ಪತ್ರಕರ್ತರ ಮೇಲೆ ಜನರಿಗೆ ವಿಶ್ವಾಸವಿತ್ತು ಹಾಗೂ ಅವರು ಆ ವಿಶ್ವಾಸವನ್ನು ಕಾಪಾಡುತ್ತಿದ್ದರು. ಆದರೆ ಈಗ ಸಾಮಾಜಿಕ ಜಾಲತಾಣಗಳ ಆಗಮನದಿಂದ ಸುದ್ದಿಯೊಂದರ ಸತ್ಯಾಸತ್ಯತೆ ಹಾಗೂ ಅದು ಪ್ರಚೋದನಕಾರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸುದ್ದಿ ನೀಡುವವ ನಿರ್ಧರಿಸುವ ಬದಲು ಆ ಹಕ್ಕು ಈಗ ಸುದ್ದಿ ಪಡೆಯುವವ ಹೊಂದಿದ್ದಾನೆ,''ಎಂದು ಬೋಗ್ಲೆ ಬರೆದಿದ್ದಾರೆ.

``ಈಗಿನ ಪರಿಸ್ಥಿತಿ ಹೇಗಿದೆಯೆಂದರೆ ಸುದ್ದಿ ಒದಗಿಸುವವನೇ ಸುದ್ದಿಯಾಗಿ ಬಿಡುತ್ತಾನೆ. ನಾವು ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ,''ಎಂದು ಅವರು ವಿವರಿಸಿದ್ದಾರೆ.

ಟೈಮ್ಸ್ ನೌ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಝಾಡಿಸಿ ಪತ್ರಕರ್ತೆ ಬರ್ಖಾ ದತ್ತ್ ಮಾಡಿರುವ ಫೇಸ್ ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಬೋಗ್ಲೆಯವರ ಈ ವೈರಲ್ ಪೋಸ್ಟ್ ಬಂದಿರಬಹುದೇನೋ ಎಂಬ ಅನಿಸಿಕೆ ಹಲವರಿಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X