Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜು.29ರಂದು ಬ್ಯಾಂಕ್ ಮುಷ್ಕರ

ಜು.29ರಂದು ಬ್ಯಾಂಕ್ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ28 July 2016 8:13 PM IST
share
ಜು.29ರಂದು ಬ್ಯಾಂಕ್ ಮುಷ್ಕರ

ಚೆನ್ನೈ, ಜು.28: ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯೊಂದಿಗೆ ಯುಎಫ್‌ಬಿಯು) ಭಾರತೀಯ ಬ್ಯಾಂಕ್‌ಗಳ ಸಂಘಟನೆ(ಐಬಿಎ) ಹಾಗೂ ಕೇಂದ್ರ ಸರಕಾರ ಮಂಗಳವಾರ ನಡೆದ ಮಾತುಕತೆ ವಿಫಲವಾಗಿರುವುದರಿಂದ ನಿರ್ಧರಿಸಿರುವಂತೆಯೇ ಜು.29ರಂದು ಬ್ಯಾಂಕ್ ನೌಕರರ ಮುಷ್ಕರ ನಡೆಯಲಿದೆಯೆಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆಯ(ಎಐಬಿಇಎ) ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ.

ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿ ಸಂಘಟನೆಯ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ಮುಂದಿರಿಸಿದ್ದರು. ಆದರೆ ಐಬಿಎ ಅಥವಾ ಸರಕಾರದ ಪ್ರತಿನಿಧಿಗಳಿಂದ ಯಾವುದೇ ನಿರ್ಧಾರ ಹೊರ ಬಿದ್ದಿಲ್ಲ. ಸರಕಾರದ ನೀತಿಗಳನ್ನು ಹಿಂದೆಗೆಯುವ ಅಥವಾ ವಿಮರ್ಷಿಸುವ ಭರವಸೆಯನ್ನು ಅವರು ನೀಡಿಲ್ಲ. ಬದಲಾಗಿ ಅವುಗಳನ್ನು ಸಮರ್ಥಿಸಿಕೊಂಡಿದ್ದಾರೆಂದು ಎಇಬಿಇಎಯ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿಕೆಯೊಂದರಲ್ಲಿ ಆರೋಪಿಸಿದ್ದಾರೆ.
ಹೊಸದಿಲ್ಲಿಯ ಕಾರ್ಮಿಕ ಸಚಿವಾಲಯದಲ್ಲಿ ಕೇಂದ್ರ ಮುಖ್ಯ ಕಾರ್ಮಿಕ ಆಯುಕ್ತರು ಈ ಸಂಧಾನ ಸಭೆಯನ್ನು ಕರೆದಿದ್ದರು. ಯುಎಫ್‌ಬಿಯುದ ಎಲ್ಲಾ 9 ಘಟಕ ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿದ್ದವೆಂದು ವೆಂಕಟಾಚಲಂ ತಿಳಿಸಿದ್ದಾರೆ.
 ಅದರಂತೆ, ಸಾರ್ವಜನಿಕ ವಲಯ ಬ್ಯಾಂಕ್‌ಗಳು, ಹಳೆ ತಲೆಮಾರಿನ ಖಾಸಗಿ ಬ್ಯಾಂಕ್‌ಗಳು ಹಾಗೂ ವಿದೇಶಿ ಬ್ಯಾಂಕ್‌ಗಳ ದೇಶಾದ್ಯಂತದ 80 ಸಾವಿರಕ್ಕೂ ಹೆಚ್ಚು ಶಾಖೆಗಳ 10 ಲಕ್ಷ ನೌಕರರು ಹಾಗೂ ಅಧಿಕಾರಿಗಳು , ಈ ಅನಗತ್ಯ ಬ್ಯಾಂಕಿಂಗ್ ಸುಧಾರಣಾ ಕ್ರಮಗಳನ್ನು ವಿರೋಧಿಸಿ 2016ರ ಜು.29ರಂದು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X